Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `KPS’ ಶಾಲೆ ಮಕ್ಕಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ

09/07/2025 5:15 AM

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `KGID’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

09/07/2025 5:00 AM

BIG NEWS : ರಾಜ್ಯದಲ್ಲಿ 50 ಹೊಸ `ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭಿಸಲು ಮಂಜೂರಾತಿ : ರಾಜ್ಯ ಸರ್ಕಾರ ಮಹತ್ವದ ಆದೇಶ

09/07/2025 4:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸುವ ಹೇಳಿಕೆ: ಬಿಜೆಪಿ, ಶಾಸಕ ಯತ್ನಾಳ್ ವಿರುದ್ಧ ಪೊಲೀಸರಿಗೆ ದೂರು
KARNATAKA

BREAKING: ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸುವ ಹೇಳಿಕೆ: ಬಿಜೆಪಿ, ಶಾಸಕ ಯತ್ನಾಳ್ ವಿರುದ್ಧ ಪೊಲೀಸರಿಗೆ ದೂರು

By kannadanewsnow0530/09/2024 7:36 PM

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದ ಹೇಳಿಕೆಗೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ಸರ್ಕಾರ ಬೀಳಿಸುವ ಕುರಿತು ಬಿಜೆಪಿ ಯತ್ನ ಮಾಡುತ್ತಿದೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಿ.ಎಸ್ ಉಗ್ರಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮತ್ತು ಯತ್ನಾಳ ವಿರುದ್ಧ ದೂರು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸುಮಾರು ಒಂದು ಸಾವಿರ ಕೋಟಿ ಹಣವನ್ನು ಸಂಗ್ರಹಿಸಿ ಇಟ್ಟಿದ್ದಾರೆ. ಆ ಹಣವನ್ನು ಬಳಸಿ ಜನಪರವಾಗಿ ಕೆಲಸ ಮಾಡಿರುವಂತಹ ಜನಾದೇಶ ಇರುವಂತಹ ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಬರುವ ಡಿಸೆಂಬರ್ ನಲ್ಲಿ ರಾಜಕೀಯ ಕ್ರಾಂತಿ ಆಗಲಿದ್ದು, ಸರ್ಕಾರವನ್ನು ತೆಗೆಯುವಂತಹ ಪ್ರಯತ್ನ ಆಗುತ್ತೆ ಎನ್ನುವ ಅಭಿಪ್ರಾಯವನ್ನು ಮಾಧ್ಯಮಗಳ ಮೂಲಕ ಹೇಳಿದ್ದಾರೆ.

ಹಾಗಾಗಿ ಬಸನಗೌಡ ಪಾಟೀಲ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ ಅವರನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.ಇಂತಹ ಹೇಳಿಕೆಗಳನ್ನು ಕೊಟ್ಟಿರುವವರ ವಿರುದ್ಧ ಕೇಸ್ ದಾಖಲಿಸಬೇಕು. ಅವರನ್ನು ಕರೆದು ವಿಚಾರಣೆ ನಡೆಸಿ ಎಂದು ದೂರು ನೀಡಿದ್ದೇವೆ. ಪೊಲೀಸರು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಇಡಿ ಐಟಿ ಅಧಿಕಾರಿಗಳು ಇದನ್ನು ಗಮನಿಸಬೇಕು ಎಂದು ತಿಳಿಸಿದರು.

ಈಗಾಗಲೇ ಸಾವಿರ ಕೋಟಿ ಇಟ್ಟುಕೊಂಡು ಸಿಎಂ ಆಗಲು ಕಾದು ಕುಳಿತಿದ್ದಾರೆ ಎಂದು ಈ ವಿಷಯದ ಕುರಿತಾಗಿ ಎಲ್ಲ ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ಹೋಗಿದೆ. ಬಿಜೆಪಿ ಹಿಂಬದಿಯಿಂದ ಅಧಿಕಾರಕ್ಕೆ ಹಿಡಿಯುವಂತಹ ಕೆಲಸ ಮಾಡುತ್ತಿದೆ. ಈ ಕುರಿತಾಗಿ ಹಾಲಿ ಶಾಸಕರಾಗಿರುವಂತಹ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎರಡು ದಿನಗಳ ಹಿಂದೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಅವರು ತಿಳಿಸಿದರು.ಸಿಎಂ ಸಿದ್ದರಾಮಯ್ಯರ ಮೇಲೆ ವಿನಾಕಾರಣ ದೂರು ದಾಖಲಾಗುತ್ತಿದೆ.ಇದು ರಾಜಕೀಯ ಪ್ರೇರಿತವಾಗಿದ್ದು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರುವ ಯತ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಎಷ್ಟೇ ಪ್ರಕರಣ ದಾಖಲಾದರು ಸಹ ಅದನ್ನು ಎದುರಿಸುತ್ತೇವೆ.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `KPS’ ಶಾಲೆ ಮಕ್ಕಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ

09/07/2025 5:15 AM2 Mins Read

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `KGID’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

09/07/2025 5:00 AM2 Mins Read

BIG NEWS : ರಾಜ್ಯದಲ್ಲಿ 50 ಹೊಸ `ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭಿಸಲು ಮಂಜೂರಾತಿ : ರಾಜ್ಯ ಸರ್ಕಾರ ಮಹತ್ವದ ಆದೇಶ

09/07/2025 4:58 AM2 Mins Read
Recent News

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `KPS’ ಶಾಲೆ ಮಕ್ಕಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ

09/07/2025 5:15 AM

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `KGID’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

09/07/2025 5:00 AM

BIG NEWS : ರಾಜ್ಯದಲ್ಲಿ 50 ಹೊಸ `ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭಿಸಲು ಮಂಜೂರಾತಿ : ರಾಜ್ಯ ಸರ್ಕಾರ ಮಹತ್ವದ ಆದೇಶ

09/07/2025 4:58 AM

ರಾಷ್ಟ್ರಪತಿ, ಮಾಜಿ ರಾಷ್ಟ್ರಪತಿ ಹೆಸರು ತಪ್ಪಾಗಿ ಉಚ್ಚರಿಸಿದ ‘ಖರ್ಗೆ’, ವಿಡಿಯೋ ವೈರಲ್, ಬಿಜೆಪಿ ಆಕ್ರೋಶ

08/07/2025 10:13 PM
State News
KARNATAKA

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `KPS’ ಶಾಲೆ ಮಕ್ಕಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ

By kannadanewsnow5709/07/2025 5:15 AM KARNATAKA 2 Mins Read

ಕೊಪ್ಪಳ: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್(KPS) ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ…

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `KGID’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

09/07/2025 5:00 AM

BIG NEWS : ರಾಜ್ಯದಲ್ಲಿ 50 ಹೊಸ `ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭಿಸಲು ಮಂಜೂರಾತಿ : ರಾಜ್ಯ ಸರ್ಕಾರ ಮಹತ್ವದ ಆದೇಶ

09/07/2025 4:58 AM

ಸುಳ್ಳು ಸುದ್ದಿ ಹಾವಳಿ ತಡೆಗೆ ಮುಂದಿನ ಅಧಿವೇಶನದಲ್ಲೇ ಕಾನೂನು ಜಾರಿ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

08/07/2025 10:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.