Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ : ‘ಅಹಿಂದ’ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ!

22/10/2025 3:24 PM

BREAKING : ಸಿಎಂ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ : ಸಂಚಲನ ಸೃಷ್ಟಿಸಿದ MLC ಯತೀಂದ್ರ ಹೇಳಿಕೆ!

22/10/2025 3:11 PM

ವೈರ್ ಇಲ್ಲದೆ ವೈ-ಫೈ ಹೇಗೆ ಕೆಲಸ ಮಾಡುತ್ತೆ ಗೊತ್ತಾ? ನಿಮಗೆ ತಿಳಿದಿರ ತಂತ್ರಜ್ಞಾನ ಸೀಕ್ರೇಟ್ ಇಲ್ಲಿದೆ ಓದಿ | Wi-Fi work

22/10/2025 3:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ!
KARNATAKA

BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ!

By kannadanewsnow5701/10/2024 9:59 AM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದ್ದು, ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಡಾ ಕಚೇರಿ, ಸಿಎಂ ಸಿದ್ದರಾಮಯ್ಯ ನಿವಾಸ ಸೇರಿದಂತೆ ಆಪ್ತರ ಮನೆಗಳ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳ ಮನೆಯ ಮೇಲೆ ಇಡಿ ದಾಳಿ ಮಾಡಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಡಾ ಕಚೇರಿ, ಕಂದಾಯ ಇಲಾಖೆಯ ಮೇಲು ಇಡಿ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದಾಳಿ ಮಾಡಿ ದಾಖಲೆಗಳನ್ನು ಕಲೆ ಹಾಕಲಿರುವ ಇಡಿ ಅಧಿಕಾರಿಗಳು, ಕೇಸಿಗೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ.

ಅಲ್ಲದೆ ಹಗರಣದಲ್ಲಿ ಆರೋಪಿಗಳಿಗೆ ನೋಟಿಸ್ ನೀಡಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಮುಡಾ ಹಾಗೂ ಕಂದಾಯ ಇಲಾಖೆಯಲ್ಲೂ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಡಿಗೆ ಸಮನ್ಸ್ ನೀಡಿ ಆರೋಪಿಗಳನ್ನು ವಿಚಾರಣೆಗೆ ಕರೆಯುವ ಅಧಿಕಾರವಿದೆ. ಹಾಗಾಗಿ ತನಿಖೆಯ ಹಂತದಲ್ಲಿ ಆಸ್ತಿಗಳನ್ನು ಸೀಜ್ ಮಾಡುವ ಅಧಿಕಾರವಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಹಗರಣ ಯಾವ ಹಂತಕ್ಕೆ ಹೋಗಲಿದೆ ಎಂಬುದು ಕಾದು ನೋಡಬೇಕಾಗಿದೆ.

BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ! MUDA scam: ED raids likely to be conducted on houses of CM Siddaramaiah and other close aides today
Share. Facebook Twitter LinkedIn WhatsApp Email

Related Posts

ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ : ‘ಅಹಿಂದ’ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ!

22/10/2025 3:24 PM1 Min Read

BREAKING : ಸಿಎಂ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ : ಸಂಚಲನ ಸೃಷ್ಟಿಸಿದ MLC ಯತೀಂದ್ರ ಹೇಳಿಕೆ!

22/10/2025 3:11 PM1 Min Read

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM1 Min Read
Recent News

ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ : ‘ಅಹಿಂದ’ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ!

22/10/2025 3:24 PM

BREAKING : ಸಿಎಂ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ : ಸಂಚಲನ ಸೃಷ್ಟಿಸಿದ MLC ಯತೀಂದ್ರ ಹೇಳಿಕೆ!

22/10/2025 3:11 PM

ವೈರ್ ಇಲ್ಲದೆ ವೈ-ಫೈ ಹೇಗೆ ಕೆಲಸ ಮಾಡುತ್ತೆ ಗೊತ್ತಾ? ನಿಮಗೆ ತಿಳಿದಿರ ತಂತ್ರಜ್ಞಾನ ಸೀಕ್ರೇಟ್ ಇಲ್ಲಿದೆ ಓದಿ | Wi-Fi work

22/10/2025 3:10 PM

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM
State News
KARNATAKA

ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ : ‘ಅಹಿಂದ’ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ!

By kannadanewsnow0522/10/2025 3:24 PM KARNATAKA 1 Min Read

ಬೆಳಗಾವಿ : ನಮ್ಮ ತಂದೆ ಸದ್ಯ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ…

BREAKING : ಸಿಎಂ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ : ಸಂಚಲನ ಸೃಷ್ಟಿಸಿದ MLC ಯತೀಂದ್ರ ಹೇಳಿಕೆ!

22/10/2025 3:11 PM

ಕಲಬುರ್ಗಿ : ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ : ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಶಾಕ್!

22/10/2025 2:48 PM

BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು

22/10/2025 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.