Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಗಲಕೋಟೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಅರೆಸ್ಟ್

14/06/2025 8:06 PM

ಬೆಳಗಾವಿ : ಮರದ ಕೆಳಗೆ ಕುಳಿತು ರೀಲ್ಸ್ ನೋಡ್ತಿದ್ದ ಅಣ್ಣನನ್ನೇ ಹತ್ಯೆಗೈದ ತಮ್ಮ ಅರೆಸ್ಟ್!

14/06/2025 8:02 PM

Shubhanshu’s Space Mission : ‘ಶುಭಾಂಶು ಶುಕ್ಲಾ’ ಬಾಹ್ಯಾಕಾಶ ಯಾನ ಶುರು ; ಜೂ.19ಕ್ಕೆ ‘ರಾಕೆಟ್’ ಉಡಾವಣೆ

14/06/2025 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋದರೂ, ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: CM ಬಣ್ಣನೆ
KARNATAKA

ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋದರೂ, ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: CM ಬಣ್ಣನೆ

By kannadanewsnow0902/10/2024 1:25 PM

ಬೆಂಗಳೂರು : ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು‌.

ಗಾಂಧಿಯವರ ಹೋರಾಟದಿಂದಾಗಿ ನಾವು ಸ್ವಾಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದರು.

ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಗಾಂಧಿ ಭವನ‌ ಕಾರ್ಯದರ್ಶಿ ವಿಶುಕುಮಾರ್, “ಎಲ್ಲರ ಗಾಂಧಿ” ಕೃತಿಯ ಲೇಖಕರಾದ ನಟರಾಜ್ ಹುಳಿಯಾರ್ ಸೇರಿ‌ ಹಲವು ಸಾಧಕರು ಉಪಸ್ಥಿತರಿದ್ದರು.

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING : ಬಾಗಲಕೋಟೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಅರೆಸ್ಟ್

14/06/2025 8:06 PM1 Min Read

ಬೆಳಗಾವಿ : ಮರದ ಕೆಳಗೆ ಕುಳಿತು ರೀಲ್ಸ್ ನೋಡ್ತಿದ್ದ ಅಣ್ಣನನ್ನೇ ಹತ್ಯೆಗೈದ ತಮ್ಮ ಅರೆಸ್ಟ್!

14/06/2025 8:02 PM1 Min Read

SHOCKING: ಕರ್ನಾಟಕದಲ್ಲಿ ‘ಕನ್ನಡ’ದಲ್ಲಿ ಮಾತಾಡಿದ್ದಕ್ಕೆ ‘ಉಪನ್ಯಾಸಕ’ನ ಅಮಾನತ್ತು ಅಂದ್ರೆ ಇನ್ನೆಲ್ಲಿಗೆ ‘ಕನ್ನಡಿಗ’ರು ತಲುಪಿದ್ದೇವೆ?

14/06/2025 7:17 PM1 Min Read
Recent News

BREAKING : ಬಾಗಲಕೋಟೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಅರೆಸ್ಟ್

14/06/2025 8:06 PM

ಬೆಳಗಾವಿ : ಮರದ ಕೆಳಗೆ ಕುಳಿತು ರೀಲ್ಸ್ ನೋಡ್ತಿದ್ದ ಅಣ್ಣನನ್ನೇ ಹತ್ಯೆಗೈದ ತಮ್ಮ ಅರೆಸ್ಟ್!

14/06/2025 8:02 PM

Shubhanshu’s Space Mission : ‘ಶುಭಾಂಶು ಶುಕ್ಲಾ’ ಬಾಹ್ಯಾಕಾಶ ಯಾನ ಶುರು ; ಜೂ.19ಕ್ಕೆ ‘ರಾಕೆಟ್’ ಉಡಾವಣೆ

14/06/2025 7:59 PM

ಈಗ ‘ಜಪಾನೀಸ್ ವಾಕಿಂಗ್’ನದ್ದೇ ಟ್ರೆಂಡ್.! ಶುಗರ್, ಬಿಪಿ ಮಾಯ, ನೀವೂ ಟ್ರೈ ಮಾಡಿ ನೋಡಿ

14/06/2025 7:42 PM
State News
KARNATAKA

BREAKING : ಬಾಗಲಕೋಟೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಅರೆಸ್ಟ್

By kannadanewsnow0514/06/2025 8:06 PM KARNATAKA 1 Min Read

ಬಾಗಲಕೋಟೆ : ಶಿಕ್ಷಣ ಇಲಾಖೆಯಲ್ಲಿ CRP ಆಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಷಣೆ ಎಸೆಗಿದ…

ಬೆಳಗಾವಿ : ಮರದ ಕೆಳಗೆ ಕುಳಿತು ರೀಲ್ಸ್ ನೋಡ್ತಿದ್ದ ಅಣ್ಣನನ್ನೇ ಹತ್ಯೆಗೈದ ತಮ್ಮ ಅರೆಸ್ಟ್!

14/06/2025 8:02 PM

SHOCKING: ಕರ್ನಾಟಕದಲ್ಲಿ ‘ಕನ್ನಡ’ದಲ್ಲಿ ಮಾತಾಡಿದ್ದಕ್ಕೆ ‘ಉಪನ್ಯಾಸಕ’ನ ಅಮಾನತ್ತು ಅಂದ್ರೆ ಇನ್ನೆಲ್ಲಿಗೆ ‘ಕನ್ನಡಿಗ’ರು ತಲುಪಿದ್ದೇವೆ?

14/06/2025 7:17 PM

ಸಾರ್ವಜನಿಕರಾದ ನೀವು ಅತಿ ಮುಖ್ಯವಾಗಿ ತಿಳಿದುಕೊಳ್ಳಬೇಕಾದ ವಿಷಯಗಳಿವು

14/06/2025 7:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.