Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಾಹ್ಯ ಪರೀಕ್ಷೆ, ಆಂತರಿಕ ಮೌಲ್ಯಮಾಪನ ಸೇರಿ 206 ಅಂಕ ಗಳಿಸಿದವರು ಪಾಸ್.!

28/10/2025 6:26 AM

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : `ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ 

28/10/2025 6:19 AM

ಗಮನಿಸಿ : ಇನ್ಮುಂದೆ ಆನ್ ಲೈನ್ ನಲ್ಲೇ `NOC-CC’ ಸೇರಿ `ರಾಜ್ಯ ಸಾರಿಗೆ ಇಲಾಖೆ’ಯ ಈ 30 ಸೇವೆಗಳು ಲಭ್ಯ.!

28/10/2025 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದಿನಿಂದ ವಿಶ್ವವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವೇಳಾಪಟ್ಟಿ | Mysore Dasara 2024
KARNATAKA

BIG NEWS : ಇಂದಿನಿಂದ ವಿಶ್ವವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವೇಳಾಪಟ್ಟಿ | Mysore Dasara 2024

By kannadanewsnow5703/10/2024 7:16 AM

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ರ ಇಂದು ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ.

ಬೆಳಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು.

ಇಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.

ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್​ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದಾರೆ.

ಇಂದಿನಿಂದ ಖಾಸಗಿ ದರ್ಬಾರ್ ಆರಂಭ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಗತಕಾಲದ ವೈಭವ ಸಾರುವ ಖಾಸಗಿ ದರ್ಬಾರ್ ಸಾಂಪ್ರದಾಯಿಕ ವಿಧಿ-ವಿಧಾನಗಳೊಂದಿಗೆ ಅ.3 ರಿಂದ 12 ರವರೆಗೆ ನಡೆಯಲಿದ್ದು, ಇದಕ್ಕಾಗಿ ಮೈಸೂರು ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.

ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಮನೆಯ ಸಂಪ್ರದಾಯದಂತೆ ಖಾಸಗಿ ದರ್ಬಾರ್ ಅನ್ನು ಇಂದು ಆರಂಭಿಸಲಿದ್ದು, 10 ನೇ ಬಾರಿ ರತ್ನ ಖಚಿತ ಸಿಂಹಾಸನಾರೋಹಣ ಏರಲಿದ್ದಾರೆ.

BIG NEWS : ಇಂದಿನಿಂದ ವಿಶ್ವವಿಖ್ಯಾತ `ಮೈಸೂರು ದಸರಾ' ಮಹೋತ್ಸವ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವೇಳಾಪಟ್ಟಿ | Mysore Dasara 2024 BIG NEWS: WORLD FAMOUS 'Mysore Dasara' mahotsava from today: Here is the complete schedule of events | Mysore Dasara 2024
Share. Facebook Twitter LinkedIn WhatsApp Email

Related Posts

ರಾಜ್ಯದ `SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಾಹ್ಯ ಪರೀಕ್ಷೆ, ಆಂತರಿಕ ಮೌಲ್ಯಮಾಪನ ಸೇರಿ 206 ಅಂಕ ಗಳಿಸಿದವರು ಪಾಸ್.!

28/10/2025 6:26 AM2 Mins Read

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : `ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ 

28/10/2025 6:19 AM1 Min Read

ಗಮನಿಸಿ : ಇನ್ಮುಂದೆ ಆನ್ ಲೈನ್ ನಲ್ಲೇ `NOC-CC’ ಸೇರಿ `ರಾಜ್ಯ ಸಾರಿಗೆ ಇಲಾಖೆ’ಯ ಈ 30 ಸೇವೆಗಳು ಲಭ್ಯ.!

28/10/2025 6:10 AM2 Mins Read
Recent News

ರಾಜ್ಯದ `SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಾಹ್ಯ ಪರೀಕ್ಷೆ, ಆಂತರಿಕ ಮೌಲ್ಯಮಾಪನ ಸೇರಿ 206 ಅಂಕ ಗಳಿಸಿದವರು ಪಾಸ್.!

28/10/2025 6:26 AM

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : `ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ 

28/10/2025 6:19 AM

ಗಮನಿಸಿ : ಇನ್ಮುಂದೆ ಆನ್ ಲೈನ್ ನಲ್ಲೇ `NOC-CC’ ಸೇರಿ `ರಾಜ್ಯ ಸಾರಿಗೆ ಇಲಾಖೆ’ಯ ಈ 30 ಸೇವೆಗಳು ಲಭ್ಯ.!

28/10/2025 6:10 AM

ರಾಜ್ಯದ `ಪೊಲೀಸ್ ಸಿಬ್ಬಂದಿ’ಗಳಿಗೆ ಹೊಸ ಟೋಪಿ : ಇಂದು ಹೊಸ`ಪಿ-ಕ್ಯಾಪ್‌’ ವಿತರಣೆ.!

28/10/2025 5:58 AM
State News
KARNATAKA

ರಾಜ್ಯದ `SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಾಹ್ಯ ಪರೀಕ್ಷೆ, ಆಂತರಿಕ ಮೌಲ್ಯಮಾಪನ ಸೇರಿ 206 ಅಂಕ ಗಳಿಸಿದವರು ಪಾಸ್.!

By kannadanewsnow5728/10/2025 6:26 AM KARNATAKA 2 Mins Read

ಬೆಂಗಳೂರು : ಬಾಹ್ಯ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಂಕಗಳನ್ನು ಸೇರ್ಪಡೆಗೊಳಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುತ್ತಿರುವ ಬಗ್ಗೆ ಕರ್ನಾಟಕ…

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : `ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ 

28/10/2025 6:19 AM

ಗಮನಿಸಿ : ಇನ್ಮುಂದೆ ಆನ್ ಲೈನ್ ನಲ್ಲೇ `NOC-CC’ ಸೇರಿ `ರಾಜ್ಯ ಸಾರಿಗೆ ಇಲಾಖೆ’ಯ ಈ 30 ಸೇವೆಗಳು ಲಭ್ಯ.!

28/10/2025 6:10 AM

ರಾಜ್ಯದ `ಪೊಲೀಸ್ ಸಿಬ್ಬಂದಿ’ಗಳಿಗೆ ಹೊಸ ಟೋಪಿ : ಇಂದು ಹೊಸ`ಪಿ-ಕ್ಯಾಪ್‌’ ವಿತರಣೆ.!

28/10/2025 5:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.