Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇದೇ ನನ್ನ ಕೊನೆಯ ಚುನಾವಣೆ : ದಿಢೀರ್ ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್

07/11/2025 7:48 AM

ಹೆರಿಗೆಯ ನಂತರ ನೀವು ಯಾವಾಗ ಲೈಂಗಿಕ ಕ್ರಿಯೆ ನಡೆಸಬಹುದು? ಈ ವಿಷಯಗಳನ್ನು ತಿಳಿದುಕೊಳ್ಳಿ…

07/11/2025 7:31 AM

ಭಾರತಕ್ಕೆ ಭೇಟಿ ನೀಡುವ ಸುಳಿವು ನೀಡಿದ ಟ್ರಂಪ್: ಮೋದಿ ರಷ್ಯಾ ತೈಲ ನಿಲ್ಲಿಸಿರುವುದು ಶ್ಲಾಘನೀಯ ಎಂದ US ಅಧ್ಯಕ್ಷ

07/11/2025 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಡಿನ ಜನತೆಗೆ `ನಾಡಹಬ್ಬ ದಸರಾ ಮಹೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!
KARNATAKA

ನಾಡಿನ ಜನತೆಗೆ `ನಾಡಹಬ್ಬ ದಸರಾ ಮಹೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

By kannadanewsnow5703/10/2024 11:23 AM

ಮೈಸೂರು : ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ನಾಡಹಬ್ಬ ದಸರಾಗೆ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಧರ್ಮ,‌ ಸಂಸ್ಕೃತಿ, ಸಾಹಿತ್ಯ, ಕಲೆ, ಕ್ರೀಡೆ ಮೊದಲಾದ ಎಲ್ಲ ಕ್ಷೇತ್ರಗಳನ್ನು ಮೇಳೈಸಿಕೊಂಡು ಆಚರಿಸಲಾಗುವ ಮೈಸೂರು ದಸರಾ ನಮ್ಮ ನಿಜವಾದ ನಾಡಹಬ್ಬ. ಈ ಹಬ್ಬ ಅಸತ್ಯ, ಅನ್ಯಾಯ, ದ್ವೇಷ, ಮೋಸಗಳ ಕೆಡುಕತನದ ವಿರುದ್ಧ ಸಾಧಿಸಿದ್ದ ವಿಜಯದ ಸಂಕೇತವೂ ಹೌದು. ಈ ಬಾರಿ ಪ್ರಕೃತಿ ದೇವತೆ ಒಲಿದು ಹರಸಿದ್ದರ ಫಲವಾಗಿ ಇಳೆ ತುಂಬಾ ಸಮೃದ್ಧ ಮಳೆಯಾಗಿ, ಬೆಳೆಯಾಗಿ ನಾಡಿನಾದ್ಯಂತ ಹರ್ಷದ ಹೊನಲು ಹರಿದಿದೆ.ಈ ಹಿನ್ನೆಲೆಯಲ್ಲಿ ದಸರಾ ಹಬ್ಬವನ್ನು ಈ ಬಾರಿ ಸಕಲ ಸಂಪ್ರದಾಯಗಳನ್ನು ಮೇಳೈಸಿಕೊಂಡು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.

ಧರ್ಮ,‌ ಸಂಸ್ಕೃತಿ, ಸಾಹಿತ್ಯ, ಕಲೆ, ಕ್ರೀಡೆ ಮೊದಲಾದ ಎಲ್ಲ ಕ್ಷೇತ್ರಗಳನ್ನು ಮೇಳೈಸಿಕೊಂಡು ಆಚರಿಸಲಾಗುವ ಮೈಸೂರು ದಸರಾ ನಮ್ಮ ನಿಜವಾದ ನಾಡಹಬ್ಬ.

ಈ ಹಬ್ಬ ಅಸತ್ಯ, ಅನ್ಯಾಯ, ದ್ವೇಷ, ಮೋಸಗಳ ಕೆಡುಕತನದ ವಿರುದ್ಧ ಸಾಧಿಸಿದ್ದ ವಿಜಯದ ಸಂಕೇತವೂ ಹೌದು.

ಈ ಬಾರಿ ಪ್ರಕೃತಿ ದೇವತೆ ಒಲಿದು ಹರಸಿದ್ದರ ಫಲವಾಗಿ ಇಳೆ ತುಂಬಾ ಸಮೃದ್ಧ ಮಳೆಯಾಗಿ,… pic.twitter.com/pHagtkJZ5X

— Siddaramaiah (@siddaramaiah) October 3, 2024

ನಾಡಹಬ್ಬದ ಸಂಭ್ರಮಾಚರಣೆಯಲ್ಲಿ ತಾವೆಲ್ಲರೂ ಪಾಲ್ಗೊಂಡು ಹಬ್ಬದ ವೈಭವವನ್ನು ಕಣ್ಣುಂಬಿಕೊಳ್ಳಲು ನಿಮ್ಮೆಲ್ಲರನ್ನು ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾದ ಹಾರ್ದಿಕ ಶುಭಾಶಯಗಳು ಎಂದು ಶುಭ ಹಾರೈಸಿದ್ದಾರೆ.

Chief Minister Siddaramaiah greets the people of the state on the occasion of 'Nadahabba Dasara'. ನಾಡಿನ ಜನತೆಗೆ `ನಾಡಹಬ್ಬ ದಸರಾ ಮಹೋತ್ಸವ'ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!
Share. Facebook Twitter LinkedIn WhatsApp Email

Related Posts

BREAKING : ಇದೇ ನನ್ನ ಕೊನೆಯ ಚುನಾವಣೆ : ದಿಢೀರ್ ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್

07/11/2025 7:48 AM1 Min Read

ಪ್ರತಿ ಟನ್ ಕಬ್ಬಿಗೆ 3500 ನಿಗದಿ ನೀಡುವಂತೆ ರೈತರಿಂದ ಪ್ರತಿಭಟನೆ : ಸಿಎಂ ಕರೆದಿದ್ದ ಸಭೆ ಬಹಿಷ್ಕರಿಸಿದ ಕಬ್ಬು ಬೆಳೆಗಾರರು

07/11/2025 7:17 AM1 Min Read

BREAKING : ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ದಿನಾಂಕ ರಿವಿಲ್ : ಯಾವಾಗ? ಎಲ್ಲಿ? ಇಲ್ಲಿದೆ ಡೀಟೇಲ್ಸ್

07/11/2025 6:05 AM1 Min Read
Recent News

BREAKING : ಇದೇ ನನ್ನ ಕೊನೆಯ ಚುನಾವಣೆ : ದಿಢೀರ್ ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್

07/11/2025 7:48 AM

ಹೆರಿಗೆಯ ನಂತರ ನೀವು ಯಾವಾಗ ಲೈಂಗಿಕ ಕ್ರಿಯೆ ನಡೆಸಬಹುದು? ಈ ವಿಷಯಗಳನ್ನು ತಿಳಿದುಕೊಳ್ಳಿ…

07/11/2025 7:31 AM

ಭಾರತಕ್ಕೆ ಭೇಟಿ ನೀಡುವ ಸುಳಿವು ನೀಡಿದ ಟ್ರಂಪ್: ಮೋದಿ ರಷ್ಯಾ ತೈಲ ನಿಲ್ಲಿಸಿರುವುದು ಶ್ಲಾಘನೀಯ ಎಂದ US ಅಧ್ಯಕ್ಷ

07/11/2025 7:19 AM

ಪ್ರತಿ ಟನ್ ಕಬ್ಬಿಗೆ 3500 ನಿಗದಿ ನೀಡುವಂತೆ ರೈತರಿಂದ ಪ್ರತಿಭಟನೆ : ಸಿಎಂ ಕರೆದಿದ್ದ ಸಭೆ ಬಹಿಷ್ಕರಿಸಿದ ಕಬ್ಬು ಬೆಳೆಗಾರರು

07/11/2025 7:17 AM
State News
KARNATAKA

BREAKING : ಇದೇ ನನ್ನ ಕೊನೆಯ ಚುನಾವಣೆ : ದಿಢೀರ್ ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್

By kannadanewsnow0507/11/2025 7:48 AM KARNATAKA 1 Min Read

ಶಿವಮೊಗ್ಗ : ಕಳೆದ ಕೆಲವು ದಿನಗಳ ಹಿಂದೆ ನಾನು ಮುಂದಿನ ಜನ್ಮದಲ್ಲಿ ಸಾಬರಾಗಿ ಹುಟ್ಟುವೆ ಎಂಬ ಹೇಳಿಕೆ ನೀಡಿ ಸುದ್ದಿಯಾಗಿದ್ದ…

ಪ್ರತಿ ಟನ್ ಕಬ್ಬಿಗೆ 3500 ನಿಗದಿ ನೀಡುವಂತೆ ರೈತರಿಂದ ಪ್ರತಿಭಟನೆ : ಸಿಎಂ ಕರೆದಿದ್ದ ಸಭೆ ಬಹಿಷ್ಕರಿಸಿದ ಕಬ್ಬು ಬೆಳೆಗಾರರು

07/11/2025 7:17 AM

BREAKING : ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ದಿನಾಂಕ ರಿವಿಲ್ : ಯಾವಾಗ? ಎಲ್ಲಿ? ಇಲ್ಲಿದೆ ಡೀಟೇಲ್ಸ್

07/11/2025 6:05 AM

BIG NEWS : ಇಂದು ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ

07/11/2025 5:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.