Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಶಿಕ್ಷಣ, ಕೈಗಾರಿಕೆಗಾಗಿ ಕೃಷಿ ಜಮೀನು ಖರೀದಿ ಅನುಮತಿ ಡಿಸಿಗೆ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

13/08/2025 3:46 PM

ಮಹಿಳೆಯರಿಗೆ ‘ಚಿನ್ನ’ದಂತಹ ಸುದ್ದಿ ; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ಎಷ್ಟಿದೆ ಗೊತ್ತಾ?

13/08/2025 3:42 PM

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

13/08/2025 3:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ನನಗೆ ‘ED’ಯಿಂದ ಯಾವುದೇ ನೋಟಿಸ್ ಬಂದಿಲ್ಲ : ಸಚಿವ ಭೈರತಿ ಸುರೇಶ್ ಸ್ಪಷ್ಟನೆ
KARNATAKA

BIG UPDATE : ನನಗೆ ‘ED’ಯಿಂದ ಯಾವುದೇ ನೋಟಿಸ್ ಬಂದಿಲ್ಲ : ಸಚಿವ ಭೈರತಿ ಸುರೇಶ್ ಸ್ಪಷ್ಟನೆ

By kannadanewsnow0503/10/2024 2:10 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ನನಗೆ ಇಡಿ ಆಗಲಿ ಇನ್ಯಾವುದೇ ತನಿಖಾ ಸಂಸ್ಥೆಯಿಂದ ನೋಟಿಸ್ ಬಂದಿಲ್ಲ ಎಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾಕೆ ನೋಟಿಸ್ ಬಂದಿದೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿರಾ? ನಾನೇನು ಅಂತ ಪಾಪ ಮಾಡಿದೀನಿ ನನಗೆ ಗೊತ್ತಾಗ್ತಿಲ್ಲ ಈ ರೀತಿ ಸುಳ್ಳು ಸುದ್ದಿ ಹರಡಿಸಬಾರದು. ಸುಮ್ಮನೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮನೆಗೆ ನೋಟಿಸ್ ಅಂಟಿಸೋಕೆ ಅದೇನೋ ಪೋಸ್ಟ್ ಆಫೀಸಾ? ಮನೆಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಈ ರೀತಿ ಒಬ್ಬ ವ್ಯಕ್ತಿಯ ತೇಜೋವಧೆ ಮಾಡಬಾರದು ಎಂದು ಮಾಧ್ಯಮಗಳಿಗೆ ಖಾರವಾಗಿ ಉತ್ತರ ನೀಡಿದರು.ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು.

ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನೋಟಿಸ್ ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಭೈರತಿ ಸುರೇಶ್ ಅವರು ನವರಾತ್ರಿ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ ಎಂದು ಸುದ್ದಿ ಹರಡಿಸಲಾಗಿತ್ತು. ಇದೀಗ ಭೈರತಿ ಸುರೇಶ್ ನನಗೆ ಈಡಿ ಯಾವುದೇ ನೋಟಿಸ್ ಕೊಟ್ಟಿಲ್ಲ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಿದ್ದಾರೆ. ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ, ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದ್ದು, ಇಂದು ಸ್ನೇಹಮಯಿ ಕೃಷ್ಣ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

Share. Facebook Twitter LinkedIn WhatsApp Email

Related Posts

ಇನ್ಮುಂದೆ ಶಿಕ್ಷಣ, ಕೈಗಾರಿಕೆಗಾಗಿ ಕೃಷಿ ಜಮೀನು ಖರೀದಿ ಅನುಮತಿ ಡಿಸಿಗೆ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

13/08/2025 3:46 PM1 Min Read

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

13/08/2025 3:38 PM1 Min Read

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

13/08/2025 3:29 PM2 Mins Read
Recent News

ಇನ್ಮುಂದೆ ಶಿಕ್ಷಣ, ಕೈಗಾರಿಕೆಗಾಗಿ ಕೃಷಿ ಜಮೀನು ಖರೀದಿ ಅನುಮತಿ ಡಿಸಿಗೆ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

13/08/2025 3:46 PM

ಮಹಿಳೆಯರಿಗೆ ‘ಚಿನ್ನ’ದಂತಹ ಸುದ್ದಿ ; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ಎಷ್ಟಿದೆ ಗೊತ್ತಾ?

13/08/2025 3:42 PM

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

13/08/2025 3:38 PM

BREAKING : ಆಗಸ್ಟ್ 20-21ರಂದು ಸಚಿವ ಎಸ್. ಜೈಶಂಕರ್ ‘ರಷ್ಯಾ’ಗೆ ಭೇಟಿ

13/08/2025 3:32 PM
State News
KARNATAKA

ಇನ್ಮುಂದೆ ಶಿಕ್ಷಣ, ಕೈಗಾರಿಕೆಗಾಗಿ ಕೃಷಿ ಜಮೀನು ಖರೀದಿ ಅನುಮತಿ ಡಿಸಿಗೆ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

By kannadanewsnow0913/08/2025 3:46 PM KARNATAKA 1 Min Read

ಬೆಂಗಳೂರು: ಖಾಸಗಿ ವ್ಯಕ್ತಿಗಳ ಕೃಷಿ ಜಮೀನನ್ನು ಶಿಕ್ಷಣ ಸಂಸ್ಥೆಗಳು ಅಥವಾ ಸಣ್ಣ ಉದ್ದಿಮೆ/ಕೈಗಾರಿಕೆಗಳಿಗೆ ಖರೀದಿಸಲು ಸೆಕ್ಷನ್‌ 109ರ ಅಡಿಯಲ್ಲಿ ಈ…

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

13/08/2025 3:38 PM

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

13/08/2025 3:29 PM

ನೀವು ‘ಮಾಣಿಕ್ ಷಾ ಮೈದಾನ’ದಲ್ಲಿನ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಬೇಕಾ? ಜಸ್ಟ್ ಹೀಗೆ ಮಾಡಿ

13/08/2025 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.