Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಲಂಚ ಸ್ವೀಕಾರ : ಕಂದಾಯ ಅಧಿಕಾರಿ, ಬಿಲ್ ಕಲೆಕ್ಟೆರ್ ಲೋಕಾಯುಕ್ತ ಬಲೆಗೆ

21/06/2025 6:30 PM

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ 2ನೇ ಬಾರಿ ಸಿಎಂ ಆಗಿದ್ದೇ ತಪ್ಪಾ?: ಸಿದ್ಧರಾಮಯ್ಯ ಪ್ರಶ್ನೆ
KARNATAKA

ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ 2ನೇ ಬಾರಿ ಸಿಎಂ ಆಗಿದ್ದೇ ತಪ್ಪಾ?: ಸಿದ್ಧರಾಮಯ್ಯ ಪ್ರಶ್ನೆ

By kannadanewsnow0905/10/2024 4:57 PM

ಮಾನ್ವಿ : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಅಲ್ಲದೇ ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಎಂದು ಕೇಳಿದರು.

ಮಾನ್ವಿಯಲ್ಲಿ 45842.17 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು.

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೊಟ್ಟ ಕುದುರೆ ಏರಲಾರದ ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ ಎಂದು ಟೀಕಿಸಿದರು.

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ಹೋರಾಟ ಮುಂದುವರೆಸ್ತೀನಿ ಎಂದರು.

ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸ್ತೀನಿ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ. ಬಿಜೆಪಿಗೆ ನೀವೂ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ ಅವರು ಬೃಹತ್ ಸ್ವಾಭಿಮಾನಿ ಜನ ಸಮಾವೇಷ ಸಂಘಟಿಸಿದ ಬೋಸರಾಜು ಮತ್ತು ರವಿ ಬೋಸರಾಜು ಅವರಿಗೆ ಅಭಿನಂದನೆ ಸಲ್ಲಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಾವು ಬದ್ದರಾಗಿದ್ದೇವೆ ಎಂದರು.

‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

BREAKING : ದೇಶದ ರೈತರಿಗೆ ಗುಡ್ ನ್ಯೂಸ್ : `ಪಿಎಂ ಕಿಸಾನ್ ಯೋಜನೆಯ’ 18 ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ | PM Kisan Samman Nidhi

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಲಂಚ ಸ್ವೀಕಾರ : ಕಂದಾಯ ಅಧಿಕಾರಿ, ಬಿಲ್ ಕಲೆಕ್ಟೆರ್ ಲೋಕಾಯುಕ್ತ ಬಲೆಗೆ

21/06/2025 6:30 PM1 Min Read

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM1 Min Read

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM1 Min Read
Recent News

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಲಂಚ ಸ್ವೀಕಾರ : ಕಂದಾಯ ಅಧಿಕಾರಿ, ಬಿಲ್ ಕಲೆಕ್ಟೆರ್ ಲೋಕಾಯುಕ್ತ ಬಲೆಗೆ

21/06/2025 6:30 PM

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM

BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

21/06/2025 6:01 PM
State News
KARNATAKA

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಲಂಚ ಸ್ವೀಕಾರ : ಕಂದಾಯ ಅಧಿಕಾರಿ, ಬಿಲ್ ಕಲೆಕ್ಟೆರ್ ಲೋಕಾಯುಕ್ತ ಬಲೆಗೆ

By kannadanewsnow0521/06/2025 6:30 PM KARNATAKA 1 Min Read

ಮೈಸೂರು : ವ್ಯಕ್ತಿಯೊಬ್ಬರಿಗೆ ಇ ಸ್ವತ್ತು ಮಾಡಿ ಕೊಡಲು ಕಂದಾಯ ಅಧಿಕಾರಿ ಹಾಗೂ ಬಿಲ್ ಕಲೆಕ್ಟರ್ ಇಬ್ಬರು ಸೇರಿ 25,000…

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM

BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

21/06/2025 6:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.