Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ 21 ರಂದು 32 ದೇಶಗಳಿಗೆ ತೆರಳಲಿವೆ 59 ಸದಸ್ಯರನ್ನು ಹೊಂದಿರುವ ‘ಏಳು ಬಹುಪಕ್ಷೀಯ ನಿಯೋಗಗಳು’

19/05/2025 6:40 AM

BREAKING: ಅಮೇರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಪ್ರಾಸ್ಟೇಟ್ ಕ್ಯಾನ್ಸರ್ | Joe Biden

19/05/2025 6:32 AM

BIG NEWS: ರಾಜ್ಯದ `ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರ ಮುಂಬಡ್ತಿ’ಯಲ್ಲಿ ಶೇ.4 ರಷ್ಟು ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

19/05/2025 6:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ‘ಗ್ರಾಮ ಪಂಚಾಯ್ತಿ ನೌಕರ’ರ ಮುಷ್ಕರ ಹಿಂಪಡೆದಿಲ್ಲ, ಮುಂದುವರಿಕೆ: ರಾಜು ವಾರದ್ ಸ್ಪಷ್ಟನೆ
KARNATAKA

BIG UPDATE: ‘ಗ್ರಾಮ ಪಂಚಾಯ್ತಿ ನೌಕರ’ರ ಮುಷ್ಕರ ಹಿಂಪಡೆದಿಲ್ಲ, ಮುಂದುವರಿಕೆ: ರಾಜು ವಾರದ್ ಸ್ಪಷ್ಟನೆ

By kannadanewsnow0905/10/2024 10:34 PM

ಬೆಂಗಳೂರು: ನಮ್ಮ ಬೇಡಿಕೆ ಈಡೇರಿಸೋವರೆಗೂ ಅನಿರ್ಧಿಷ್ಟಾವಧಿಯ ಮುಷ್ಕರ ಮುಂದುವರೆಯಲಿದೆ. ನಮ್ಮ ಮುಷ್ಕರ ಅಂತ್ಯಗೊಂಡಿಲ್ಲ. ಹಿಂಪಡೆದೂ ಇಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಪಿಡಿಓ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಹಾಗೂ ಹೋರಾಟ ಸಮಿತಿಯ ಅಧ್ಯಕ್ಷರಾದಂತ ರಾಜು ವಾರದ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಕನ್ನಡ ನ್ಯೂಸ್ ಜೊತೆಗೆ ಮಾತನಾಡಿದಂತ ಅವರು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ಕರ್ನಾಟಕ ರಾಜ್ಯ ಪಿಡಿಓ ಅಧಿಕಾರಿಗಳ ಸಂಘದಿಂದ ಗ್ರಾಮ ಪಂಚಾಯ್ತಿ ಅಧಿಕಾರಿ, ನೌಕರರು ನಡೆಸಲಾಗುತ್ತಿತ್ತು. ಮುಷ್ಕರಕ್ಕೆ ಫ್ರೀಡಂ ಪಾರ್ಕ್ ನಲ್ಲಿ ಅನುಮತಿ ನಿರಾಕರಿಸಿದ ಕಾರಣ, ಜಿಲ್ಲಾ ಕೇಂದ್ರಗಳಲ್ಲಿ ಮುಷ್ಕರ ಮುಂದುವರೆಸಲಾಗುತ್ತಿದೆ ಎಂದರು.

ಅಕ್ಟೋಬರ್.7, 2024ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆಯಲಿದೆ. ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಕಚೇರಿಯ ಮುಂದೆ ಗ್ರಾಮ ಪಂಚಾಯ್ತಿ ಪಿಡಿಓ ಸೇರಿದಂತೆ ಎಲ್ಲಾ ನೌಕರರು ಬೇಡಿಕೆ ಈಡೇರಿಸುವಂತೆ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ಮುಂದುವರೆಸಲಿದ್ದೇವೆ. ಅಕ್ಟೋಬರ್.10ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಸಭೆ ನಿಗದಿಯಾಗಿದೆ. ಆ ಸಭೆಯಲ್ಲಿ ನಮ್ಮ ಬೇಡಿಕೆ ಈಡೇರಿಸೋ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ರೇ, ಮುಷ್ಕರ ಅಂತ್ಯಗೋಳಿಸೋದ ಅಥವಾ ಮುಂದುವರೆಸೋದಾ ಎನ್ನುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೆ ಗ್ರಾಮ ಪಂಚಾಯ್ತಿ ನೌಕರರ ಮುಷ್ಕರ ಮುಂದುವರೆಯಲಿದೆ ಎಂಬುದಾಗಿ ತಿಳಿಸಿದರು.

ನಾಳೆಯಿಂದ ಯಾವುದೇ ಗ್ರಾಮ ಪಂಚಾಯ್ತಿ ನೌಕರರು ಕೆಲಸಕ್ಕೆ ಹಾಜರಾಗುವುದಿಲ್ಲ. ಅಕ್ಟೋಬರ್.7ರಂದು ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯ್ತಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ನೌಕರರು ಎಲ್ಲರೂ ತಪ್ಪದೇ ಭಾಗವಹಿಸುವಂತೆ ಮನವಿ ಮಾಡಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಬಿಗ್ ಬಾಸ್ ಕನ್ನಡಕ್ಕೆ ಸಂಕಷ್ಟ: ‘ಚೈತ್ರಾ ಕುಂದಾಪುರ’ ಹೊರಹಾಕುವಂತೆ ‘ಸಾಗರದ ವಕೀಲ ಭೋಜರಾಜ್’ ಲೀಗಲ್ ನೋಟಿಸ್

‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ `ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರ ಮುಂಬಡ್ತಿ’ಯಲ್ಲಿ ಶೇ.4 ರಷ್ಟು ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

19/05/2025 6:32 AM2 Mins Read

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

19/05/2025 6:31 AM1 Min Read

BIG NEWS : ರಾಜ್ಯದ ತಜ್ಞ ವೈದ್ಯರ `ನಿವೃತ್ತಿ’ ವಯಸ್ಸು 65 ವರ್ಷಕ್ಕೆ ಹೆಚ್ಚಳ : ಸರ್ಕಾರದಿಂದ ಮಹತ್ವದ ಆದೇಶ.!

19/05/2025 6:27 AM3 Mins Read
Recent News

ಮೇ 21 ರಂದು 32 ದೇಶಗಳಿಗೆ ತೆರಳಲಿವೆ 59 ಸದಸ್ಯರನ್ನು ಹೊಂದಿರುವ ‘ಏಳು ಬಹುಪಕ್ಷೀಯ ನಿಯೋಗಗಳು’

19/05/2025 6:40 AM

BREAKING: ಅಮೇರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಪ್ರಾಸ್ಟೇಟ್ ಕ್ಯಾನ್ಸರ್ | Joe Biden

19/05/2025 6:32 AM

BIG NEWS: ರಾಜ್ಯದ `ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರ ಮುಂಬಡ್ತಿ’ಯಲ್ಲಿ ಶೇ.4 ರಷ್ಟು ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

19/05/2025 6:32 AM

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

19/05/2025 6:31 AM
State News
KARNATAKA

BIG NEWS: ರಾಜ್ಯದ `ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರ ಮುಂಬಡ್ತಿ’ಯಲ್ಲಿ ಶೇ.4 ರಷ್ಟು ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5719/05/2025 6:32 AM KARNATAKA 2 Mins Read

ಬೆಂಗಳೂರು: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು…

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

19/05/2025 6:31 AM

BIG NEWS : ರಾಜ್ಯದ ತಜ್ಞ ವೈದ್ಯರ `ನಿವೃತ್ತಿ’ ವಯಸ್ಸು 65 ವರ್ಷಕ್ಕೆ ಹೆಚ್ಚಳ : ಸರ್ಕಾರದಿಂದ ಮಹತ್ವದ ಆದೇಶ.!

19/05/2025 6:27 AM

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಮೇ.21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು | Ration Card

19/05/2025 6:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.