Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆಧಾರ್ ಕಾರ್ಡ್’ ಮಾನ್ಯ ಗುರುತಿನ ಚೀಟಿಯಾಗಿ ಸ್ವೀಕರಿಸಿ ; ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ

09/09/2025 5:46 AM

‘ಕೇಂದ್ರ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ದೀಪಾವಳಿಗೂ ಮುನ್ನ ‘ಡಿಎ ಹೆಚ್ಚಳ’ ಸಾಧ್ಯತೆ | DA Hike

09/09/2025 5:45 AM

ರಾಜ್ಯದಲ್ಲಿ ಮಳೆಯಿಂದ 651 ಮನೆಗಳು ಹಾನಿ, 520663 ಹೆಕ್ಟೇರ್ ಬೆಳೆ ನಾಶ, 111 ಮಂದಿ ಸಾವು: ಸಿಎಂ ಸಿದ್ಧರಾಮಯ್ಯ

09/09/2025 5:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನಲ್ಲಿ 10 ಸಾವಿರ ಮಂದಿ ವಿದೇಶಿ ಪ್ರಜೆಗಳು ವಾಸ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ
KARNATAKA

ಬೆಂಗಳೂರಿನಲ್ಲಿ 10 ಸಾವಿರ ಮಂದಿ ವಿದೇಶಿ ಪ್ರಜೆಗಳು ವಾಸ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ

By kannadanewsnow5706/10/2024 10:59 AM

ಧಾರವಾಡ : ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು, ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರಕಾರವು ಡ್ರಗ್ಸ ವಿರುದ್ಧ ಸಮರ ಸಾರಿದ್ದು ಸ್ವತಃ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಈ ಬಗ್ಗೆ ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಳೆದೊಂದು ವರ್ಷದಲ್ಲಿ 150 ಕೋಟಿ ರೂ. ಡ್ರಗ್ಸ ಬರುತ್ತಿದ್ದು ಸಾಕಷ್ಟು ಎಚ್ಚರದ ಕ್ರಮಗಳನ್ನು ವಹಿಸಲಾಗುತ್ತಿದೆ. ಈಗಾಗಲೇ ಹೈಡ್ರೊ ಗಾಂಜಾ ಎಲ್ಲೆಂದರಲ್ಲಿ ನಾಲ್ಕು ಕೋಣೆಗಳಲ್ಲಿ ಬೆಳೆಯಲಾಗುತ್ತಿದ್ದು ಇದನ್ನು ಕಂಡು ಹಿಡಿಯುವುದು ಸವಾಲಾಗಿದೆಯೆಂದರು. ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಕಳೆದೊಂದು ವರ್ಷದಲ್ಲಿ ಡ್ರಗ್ಸ ಧಂದೆಯಲ್ಲಿ ತೊಡಗಿದ ನೂರಾರು ವಿದ್ಯಾರ್ಥಿಗಳನ್ನು ಅವರವರ ದೇಶಕ್ಕೆ ವಾಪಸ್ ಕಳಸಲಾಗಿದೆಂದು ತಿಳಿಸಿದರು.

ನಂತರ ವಿಧಿ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಈ ವಿದ್ಯಾರ್ಥಿಗಳಿಗೆ ಬರುವ ದಿನಮಾನಗಳಲ್ಲಿ ವಿಫುಲ ಅವಕಾಶಗಳಿವೆ ಸೈಬರ್ ಫಾರೆನ್ಸಿಕ್‍ಗಳು, ಸೈಬರ್ ಕಮಾಂಡೋಗಳು, ಸೈವರ್ ಎಕ್ಸಪರ್ಟಗಳು ತಯಾರಿ ಮಾಡುವಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ತಂತ್ರಜ್ಞಾನಕ್ಕನುಗುಣವಾಗಿ ಅಪರಾಧ ಹಾಗೂ ಅಪರಾಧಿಗಳ ಚಟುವಟಿಕೆಗಳನ್ನು ಮೊದಲೇ ವಿಶ್ಲೇಷಿಸಲು ಸರಿಯಾದ ಉಪಕರಣಗಳ ಜೊತೆ ಪರಿಣಿತರು ಸಹ ಇರಲೇಬೇಕು. ಭಾರತೀಯ 3 ಹೊಸ ಕಾನೂನುಗಳ ಬೇಡಿಕೆಗೆ ಅನುಗುಣವಾಗಿ ಪ್ರಕರಣಗಳನ್ನು ತನಿಖೆ ಮಾಡುವಲ್ಲಿ ಅನುಕೂಲವಾಗುತ್ತದೆ. ಸೈಬರ್ ಪರಿಣಿತರರು ನೀಡುವ ವರದಿ ಹಾಗೂ ದಾಖಲೆಗಳು ಹೊಸ ಕಾನೂನಿನಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

ಡಿಜಿಟಲ್ ವಿಧಿ ವಿಜ್ಞಾನ, ಜೌಷಧಿ ವಿಧಿ ವಿಜ್ಞಾನ, ಬಯೋಕೆಮಿಸ್ಟ್ರಿ ವಿಧಿ ವಿಜ್ಞಾನ, ಸೈಬರ್ ಸೆಕ್ಯೂರಿಟಿ ಹಾಗೂ ಪರಿಸರ ವಿಧಿ ವಿಜ್ಞಾನಗಳನ್ನು ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ ಘಾಟೆ ತಿಳಿಸಿದರು.

ಪ್ರಯೋಗಾಲಯ ಹಾಗೂ ಪ್ರಾತ್ಯಕ್ಷಿಕೆಗಳನ್ನು ಸಚಿವರು ವೀಕ್ಷಿಸಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಬೆಳಗಾವಿ ವಿಭಾಗದ ಐಜಿಪಿ ವಿಕಾಸಕುಮಾರ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಉಪಸ್ಥಿತರಿದ್ದರು.

000 foreign nationals living in Bengaluru: Home Minister G Parameshwara 10 ಬೆಂಗಳೂರಿನಲ್ಲಿ 10 ಸಾವಿರ ಮಂದಿ ವಿದೇಶಿ ಪ್ರಜೆಗಳು ವಾಸ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮಳೆಯಿಂದ 651 ಮನೆಗಳು ಹಾನಿ, 520663 ಹೆಕ್ಟೇರ್ ಬೆಳೆ ನಾಶ, 111 ಮಂದಿ ಸಾವು: ಸಿಎಂ ಸಿದ್ಧರಾಮಯ್ಯ

09/09/2025 5:42 AM2 Mins Read

ರಾಜ್ಯದಲ್ಲಿ `ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಇದುವರೆಗೆ 97,813 ಕೋಟಿ ರೂ. ಅನುದಾನ ವೆಚ್ಚ : CM ಸಿದ್ದರಾಮಯ್ಯ ಮಾಹಿತಿ

09/09/2025 5:41 AM1 Min Read

ರಾಜ್ಯಾದ್ಯಂತ ಅನರ್ಹ `BPL ಕಾರ್ಡ್’ ರದ್ದುಪಡಿಸಲು ಕಟ್ಟುನಿಟ್ಟಿನ ಮಾನದಂಡ ಜಾರಿಗೆ `CM’ ಸೂಚನೆ

09/09/2025 5:35 AM2 Mins Read
Recent News

‘ಆಧಾರ್ ಕಾರ್ಡ್’ ಮಾನ್ಯ ಗುರುತಿನ ಚೀಟಿಯಾಗಿ ಸ್ವೀಕರಿಸಿ ; ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ

09/09/2025 5:46 AM

‘ಕೇಂದ್ರ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ದೀಪಾವಳಿಗೂ ಮುನ್ನ ‘ಡಿಎ ಹೆಚ್ಚಳ’ ಸಾಧ್ಯತೆ | DA Hike

09/09/2025 5:45 AM

ರಾಜ್ಯದಲ್ಲಿ ಮಳೆಯಿಂದ 651 ಮನೆಗಳು ಹಾನಿ, 520663 ಹೆಕ್ಟೇರ್ ಬೆಳೆ ನಾಶ, 111 ಮಂದಿ ಸಾವು: ಸಿಎಂ ಸಿದ್ಧರಾಮಯ್ಯ

09/09/2025 5:42 AM

ರಾಜ್ಯದಲ್ಲಿ `ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಇದುವರೆಗೆ 97,813 ಕೋಟಿ ರೂ. ಅನುದಾನ ವೆಚ್ಚ : CM ಸಿದ್ದರಾಮಯ್ಯ ಮಾಹಿತಿ

09/09/2025 5:41 AM
State News
KARNATAKA

ರಾಜ್ಯದಲ್ಲಿ ಮಳೆಯಿಂದ 651 ಮನೆಗಳು ಹಾನಿ, 520663 ಹೆಕ್ಟೇರ್ ಬೆಳೆ ನಾಶ, 111 ಮಂದಿ ಸಾವು: ಸಿಎಂ ಸಿದ್ಧರಾಮಯ್ಯ

By kannadanewsnow0909/09/2025 5:42 AM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯಿಂದಾಗಿ 651 ಮನೆಗಳು ಸಂಪೂರ್ಣ ಹಾನಿಗೊಂಡಿದ್ದರೇ, 520663 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಅಲ್ಲದೇ ಮಳೆಯ…

ರಾಜ್ಯದಲ್ಲಿ `ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಇದುವರೆಗೆ 97,813 ಕೋಟಿ ರೂ. ಅನುದಾನ ವೆಚ್ಚ : CM ಸಿದ್ದರಾಮಯ್ಯ ಮಾಹಿತಿ

09/09/2025 5:41 AM

ರಾಜ್ಯಾದ್ಯಂತ ಅನರ್ಹ `BPL ಕಾರ್ಡ್’ ರದ್ದುಪಡಿಸಲು ಕಟ್ಟುನಿಟ್ಟಿನ ಮಾನದಂಡ ಜಾರಿಗೆ `CM’ ಸೂಚನೆ

09/09/2025 5:35 AM

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಸ್ವತ್ತು: 1 ವಾರದಲ್ಲಿ ನಿಯಮಾವಳಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

09/09/2025 5:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.