Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

31/12/2025 5:50 AM

BIG NEWS : ರಾಜ್ಯದ `ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : 30 `ರಜಾ ದಿನಗಳ ವೇತನ’ ಮಂಜೂರು ಮಾಡಿ ಸರ್ಕಾರ ಆದೇಶ.!

31/12/2025 5:45 AM

ಗಮನಿಸಿ : `ರಾಜೀ ಸಂಧಾನದ ಮೂಲಕ ಕೇಸ್’ ಇತ್ಯರ್ಥಪಡಿಸಿಕೊಳ್ಳುವವರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 90 ದಿನಗಳ ಡ್ರೈವ್ ಅಭಿಯಾನ.!

31/12/2025 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `SSLC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕ್ಲಾಸ್ ಗೆ ಬರುವವರಿಗೆ `ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್’ ವಿತರಣೆ!
KARNATAKA

`SSLC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕ್ಲಾಸ್ ಗೆ ಬರುವವರಿಗೆ `ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್’ ವಿತರಣೆ!

By kannadanewsnow5708/10/2024 7:24 AM

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ 10 ನೇ ತರಗತಿಗೆ ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಸರ್ಕಾರದಿಂದ ನೀಡುವ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್. ಅಕ್ಷರ ದಾಸೋಹ, ಇತರೆ ಸೌಲಭ್ಯಗಳನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರೆಗ್ಯುಲರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಾಲೆಗಳಲ್ಲಿ ಮರು ದಾಖಲಾತಿ ಪಡೆದಲ್ಲಿ ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ ವಿಷಯಗಳಲ್ಲಿ ಆ ವರ್ಷದ ಪರೀಕ್ಷೆ ಬರೆಯಬೇಕು. ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಕಾಳಜಿಯನ್ನು ನೀಡಿ, ಅವರಲ್ಲಿ ಧನಾತ್ಮಕ ಮನೋಭಾವನೆ ಉಂಟುಮಾಡಲು ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.

ಮರು ದಾಖಲಾತಿ ಪಡೆದ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಪ್ರೋತ್ಸಾಹಿಸಿ, ಶಾಲಾ ಸಿಬ್ಬಂದಿ ವರ್ಗದವರು ಉತ್ತಮ ಸಾಧನೆ ಮಾಡುವಂತೆ ಮಕ್ಕಳಿಗೆ ಮನವರಿಕೆ ಮಾಡಿ ಕೊಡುವರು. ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಲ್ಲಿ ಹಮ್ಮಿಕೊಳ್ಳುವ ವಿಶೇಷ ತರಗತಿಗಳಲ್ಲಿ ಸೇರಿಸಿ ಕಲಿಕೆಯಲ್ಲಿ ಸುಧಾರಣೆಯಾಗುವಂತೆ ಗಮನಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for SSLC failed students: 'Uniforms shoe socks' distributed to class students textbooks `SSLC' ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲೆಗಳಲ್ಲಿ ಮರುದಾಖಲಾತಿಗೆ ರಾಜ್ಯ ಸರ್ಕಾರ ಆದೇಶ ಶೂ ಸಾಕ್ಸ್' ವಿತರಣೆ! ‘ಪಠ್ಯಪುಸ್ತಕ’!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

31/12/2025 5:50 AM1 Min Read

BIG NEWS : ರಾಜ್ಯದ `ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : 30 `ರಜಾ ದಿನಗಳ ವೇತನ’ ಮಂಜೂರು ಮಾಡಿ ಸರ್ಕಾರ ಆದೇಶ.!

31/12/2025 5:45 AM2 Mins Read

ಗಮನಿಸಿ : `ರಾಜೀ ಸಂಧಾನದ ಮೂಲಕ ಕೇಸ್’ ಇತ್ಯರ್ಥಪಡಿಸಿಕೊಳ್ಳುವವರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 90 ದಿನಗಳ ಡ್ರೈವ್ ಅಭಿಯಾನ.!

31/12/2025 5:45 AM1 Min Read
Recent News

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

31/12/2025 5:50 AM

BIG NEWS : ರಾಜ್ಯದ `ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : 30 `ರಜಾ ದಿನಗಳ ವೇತನ’ ಮಂಜೂರು ಮಾಡಿ ಸರ್ಕಾರ ಆದೇಶ.!

31/12/2025 5:45 AM

ಗಮನಿಸಿ : `ರಾಜೀ ಸಂಧಾನದ ಮೂಲಕ ಕೇಸ್’ ಇತ್ಯರ್ಥಪಡಿಸಿಕೊಳ್ಳುವವರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 90 ದಿನಗಳ ಡ್ರೈವ್ ಅಭಿಯಾನ.!

31/12/2025 5:45 AM

BIG NEWS : ರಾಜ್ಯದಲ್ಲಿ 2026ರ ಸಾರ್ವತ್ರಿಕ ರಜೆ ಪಟ್ಟಿಗೆ ಸರ್ಕಾರ ಅನುಮೋದನೆ : 20 ದಿನ ಸರ್ಕಾರಿ ರಜೆ.!

31/12/2025 5:43 AM
State News
KARNATAKA

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

By kannadanewsnow5731/12/2025 5:50 AM KARNATAKA 1 Min Read

ಬೆಂಗಳೂರು : ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ…

BIG NEWS : ರಾಜ್ಯದ `ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : 30 `ರಜಾ ದಿನಗಳ ವೇತನ’ ಮಂಜೂರು ಮಾಡಿ ಸರ್ಕಾರ ಆದೇಶ.!

31/12/2025 5:45 AM

ಗಮನಿಸಿ : `ರಾಜೀ ಸಂಧಾನದ ಮೂಲಕ ಕೇಸ್’ ಇತ್ಯರ್ಥಪಡಿಸಿಕೊಳ್ಳುವವರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 90 ದಿನಗಳ ಡ್ರೈವ್ ಅಭಿಯಾನ.!

31/12/2025 5:45 AM

BIG NEWS : ರಾಜ್ಯದಲ್ಲಿ 2026ರ ಸಾರ್ವತ್ರಿಕ ರಜೆ ಪಟ್ಟಿಗೆ ಸರ್ಕಾರ ಅನುಮೋದನೆ : 20 ದಿನ ಸರ್ಕಾರಿ ರಜೆ.!

31/12/2025 5:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.