Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್

27/11/2025 1:55 PM

BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ

27/11/2025 1:49 PM

BREAKING : ಭಾರತದಾದ್ಯಂತ `ಖಾಸಗಿ ವಿಶ್ವವಿದ್ಯಾಲಯಗಳ’ ಸಂಪೂರ್ಣ ಪರಿಶೀಲನೆಗೆ ಸುಪ್ರೀಂ ಕೋರ್ಟ್ ಆದೇಶ

27/11/2025 1:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರರ ಸಂಘ’ಕ್ಕೆ ಆಡಳಿತಾಧಿಕಾರಿಯಾಗಿ ಸಿ.ಎನ್ ಮಂಜುನಾಥ್ ನೇಮಿಸಿ ಆದೇಶ
KARNATAKA

BREAKING: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರರ ಸಂಘ’ಕ್ಕೆ ಆಡಳಿತಾಧಿಕಾರಿಯಾಗಿ ಸಿ.ಎನ್ ಮಂಜುನಾಥ್ ನೇಮಿಸಿ ಆದೇಶ

By kannadanewsnow0907/10/2024 9:45 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಕೆಎಎಸ್ ಅಧಿಕಾರಿ ಸಿ.ಎನ್ ಮಂಜುನಆಥ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ.

ಇಂದು ಸಹಕಾರ ಇಲಾಖೆಯ ಸರ್ಕಾರದ ಅಧೀನ ಅಧಿಕಾರಿ ನಡವಳಿಯನ್ನು ಹೊರಡಿಸಿದ್ದು,  ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲು ಕೋರಿರುತ್ತಾರೆ ಎಂದು ಹೇಳಿದ್ದಾರೆ.

ಮೇಲ್ಕಂಡ ಅಂಶಗಳನ್ನು ಪರಿಶೀಲಿಸಲಾಗಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಈ ಸಂಘವು ಬೃಹತ್ ಸಂಘವಾಗಿದ್ದು, ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರವು ತೀರ್ಮಾನಿಸಿದೆ, ಅದರಿಂದ ಈ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರ ಕಲಂ 27-ಎ ರನ್ವಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು-560001, ಈ ಸಂಘಕ್ಕೆ ಶ್ರೀ. ಸಿ.ಎನ್. ಮಂಜುನಾಥ್, ಕೆ.ಎ.ಎಸ್(ಆಯ್ಕೆ ಶ್ರೇಣಿ), ಪ್ರಧಾನ ವ್ಯವಸ್ಥಾಪಕರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಇವರನ್ನು ಈ ಆದೇಶ ಹೊರಡಿಸಿದ ದಿನಾಂಕದಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಿದ್ದಾರೆ.

ಬೆಂಗಳೂರಿನ ಹೆಸರಘಟ್ಟವನ್ನು ಸಂರಕ್ಷಿತ ಹುಲ್ಲುಗಾವಲು ಮೀಸಲು ಪ್ರದೇಶವೆಂದು ಘೋಷಿಸಲು ನಿರ್ಧಾರ: ಸಚಿವ ಈಶ್ವರ ಖಂಡ್ರೆ

JOB ALERT: ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ: 34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ | Karnataka Government Jobs

Share. Facebook Twitter LinkedIn WhatsApp Email

Related Posts

ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್

27/11/2025 1:55 PM1 Min Read

BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ

27/11/2025 1:49 PM1 Min Read

ALERT : ಈ `ಬ್ಲಡ್ ಗ್ರೂಪ್’ ಹೊಂದಿರುವವರಿಗೆ `ಮೆದುಳಿನ ಪಾರ್ಶ್ವವಾಯು’ ಅಪಾಯ ಹೆಚ್ಚು.!

27/11/2025 1:43 PM2 Mins Read
Recent News

ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್

27/11/2025 1:55 PM

BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ

27/11/2025 1:49 PM

BREAKING : ಭಾರತದಾದ್ಯಂತ `ಖಾಸಗಿ ವಿಶ್ವವಿದ್ಯಾಲಯಗಳ’ ಸಂಪೂರ್ಣ ಪರಿಶೀಲನೆಗೆ ಸುಪ್ರೀಂ ಕೋರ್ಟ್ ಆದೇಶ

27/11/2025 1:48 PM

ALERT : ಈ `ಬ್ಲಡ್ ಗ್ರೂಪ್’ ಹೊಂದಿರುವವರಿಗೆ `ಮೆದುಳಿನ ಪಾರ್ಶ್ವವಾಯು’ ಅಪಾಯ ಹೆಚ್ಚು.!

27/11/2025 1:43 PM
State News
KARNATAKA

ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್

By kannadanewsnow0527/11/2025 1:55 PM KARNATAKA 1 Min Read

ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ…

BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ

27/11/2025 1:49 PM

ALERT : ಈ `ಬ್ಲಡ್ ಗ್ರೂಪ್’ ಹೊಂದಿರುವವರಿಗೆ `ಮೆದುಳಿನ ಪಾರ್ಶ್ವವಾಯು’ ಅಪಾಯ ಹೆಚ್ಚು.!

27/11/2025 1:43 PM

BIG NEWS : ಸ್ವಾಮೀಜಿಗಳಿಗೆ ರಾಜಕೀಯ ಬೇಡ, ಮಾಜಿ ಸಚಿವ ಕೆ.ಎನ್‌ ರಾಜಣ್ಣ ಕಿವಿ ಮಾತು..!

27/11/2025 1:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.