Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Hassan Potato sowing seed sale begins

ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

09/05/2025 8:38 PM

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

09/05/2025 8:38 PM

ವಾಕಿ-ಟಾಕಿ ಮಾರಾಟ ನಿಷೇಧಿಸಿದ ಕೇಂದ್ರ ಸರ್ಕಾರ: ಅಮೆಜಾನ್, ಫ್ಲಿಪ್ಕಾರ್ಟ್, ಮೀಶೋ, ಒಎಲ್ಎಕ್ಸ್ಗೆ ಸಿಸಿಪಿಎ ನೋಟಿಸ್

09/05/2025 8:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಚೈನ್ನೈ ಬಳಿ ಎಕ್ಸ್ ಪ್ರೆಸ್ ರೈಲು ಅಪಘಾತ: ಬೆಂಗಳೂರು ವಿಭಾಗದಿಂದ ಸಹಾಯವಾಣಿ ಸಂಖ್ಯೆ ರಿಲೀಸ್
KARNATAKA

BIG UPDATE: ಚೈನ್ನೈ ಬಳಿ ಎಕ್ಸ್ ಪ್ರೆಸ್ ರೈಲು ಅಪಘಾತ: ಬೆಂಗಳೂರು ವಿಭಾಗದಿಂದ ಸಹಾಯವಾಣಿ ಸಂಖ್ಯೆ ರಿಲೀಸ್

By kannadanewsnow0911/10/2024 10:44 PM

ಮೈಸೂರು: ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಆರು ಬೋಗಿಗಳು ಹಳಿ ತಪ್ಪಿದ್ದು, ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವರು ರೈಲಿನಲ್ಲಿ ಸಿಲುಕಿರುವುದಾಗಿ ತಿಳಿದು ಬಂದಿದೆ. ಈ ಬೆನ್ನಲ್ಲೈ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಸಹಾಯವಾಣಿ ಸಂಖ್ಯೆ ರಿಲೀಸ್ ಮಾಡಲಾಗಿದೆ. 

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ತಿಳಿಸಿದ್ದು, ರೈಲು ಸಂಖ್ಯೆ 12578 (ಎಂವೈಎಸ್-ಡಿಬಿಜಿ) ಎಂಎಎಸ್ ವಿಭಾಗದ ಪೊನ್ನೇರಿ-ಕವರಪೆಟ್ಟೈ ನಿಲ್ದಾಣಗಳ ನಡುವೆ (ಎಸ್ ಪಿಇಗೆ 50 ಕಿ.ಮೀ ಮತ್ತು ಜಿಡಿಆರ್ ಗೆ 103 ಕಿ.ಮೀ) ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತುರ್ತು ನಿಯಂತ್ರಣದಿಂದ ಪಡೆದ ಮಾಹಿತಿ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದಿದೆ.

ಬೆಂಗಳೂರು ಕಂಟ್ರೋಲ್ ರೂಂನಲ್ಲಿ ಸಹಾಯವಾಣಿಯೊಂದಿಗೆ ವಾರ್ ರೂಂ ಸ್ಥಾಪಿಸಲಾಗಿದ್ದು, ದೂರವಾಣಿ 08861309815 ಸಂಪರ್ಕಿಸಬಹುದು. ಎಸ್ಬಿಸಿ, ಎಂವೈಎ ಮತ್ತು ಕೆಜಿಐ ರೈಲ್ವೆ ನಿಲ್ದಾಣಗಳಲ್ಲಿ ಸ್ಥಾಪಿಸಲಾದ ಸಹಾಯ ಕೇಂದ್ರವನ್ನು ತೆರೆಯಲಾಗಿದೆ ಎಂದಿದೆ.

ಮೈಸೂರು ವಿಭಾಗದಿಂದಲೂ ಸಹಾಯವಾಣಿ ಸಂಖ್ಯೆ ರಿಲೀಸ್, ಕಂಟ್ರೋಲ್ ರೂಂ ಓಪನ್

ಇನ್ನೂ ನೈರುತ್ಯ ರೈಲ್ವೆಯ ಮೈಸೂರು ವಿಭಾಗದಿಂದಲೂ ಸಹಾಯವಾಣಿ ಸಂಖ್ಯೆ ರಿಲೀಸ್ ಮಾಡಲಾಗಿದೆ. ಕಂಟ್ರೋಲ್ ರೂಂ ಕೂಡ ಓಪನ್ ಮಾಡಲಾಗಿದೆ. ರೈಲು ಸಂಖ್ಯೆ 12578 (ಮೈಸೂರಿನಿಂದ ದರ್ಭಂಗಾ ಎಕ್ಸ್ಪ್ರೆಸ್) ಎಂಎಎಸ್ ವಿಭಾಗದ ಕವರೈಪೆಟ್ಟೈ ನಿಲ್ದಾಣವನ್ನು ಹಾದುಹೋಗುವಾಗ ಕೆಲವು ಬೋಗಿಗಳು ಹಳಿ ತಪ್ಪಿವೆ. ಮೈಸೂರು ಕಂಟ್ರೋಲ್ ರೂಂನಲ್ಲಿ ಸಹಾಯವಾಣಿಯೊಂದಿಗೆ ವಾರ್ ರೂಂ ಸ್ಥಾಪಿಸಲಾಗಿದ್ದು, ದೂರವಾಣಿ 9731143981 ಸಂಪರ್ಕಿಸಬಹುದು.

ಎಂವೈಎಸ್ ರೈಲ್ವೆ ನಿಲ್ದಾಣದಲ್ಲಿ 0821-2422400 ಸಂಖ್ಯೆಯೊಂದಿಗೆ ಸಹಾಯ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಎಂವೈಎಸ್ ವಿಭಾಗೀಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ನಿರ್ವಹಿಸಲ್ಪಡುವ 139 ಸಹಾಯವಾಣಿಗೆ ಸಂಪರ್ಕಿಸುವಂತೆ ತಿಳಿಸಿದೆ.

BREAKING: ನ್ಯೂಜಿಲೆಂಡ್ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ, ಜಸ್ಪ್ರೀತ್ ಬುಮ್ರಾ ಉಪನಾಯಕ

ಲಾವೋಸ್’ನಲ್ಲಿ ಕೆನಡಾದ ಪ್ರಧಾನಿ ‘ಜಸ್ಟಿನ್ ಟ್ರುಡೋ’ ಭೇಟಿಯಾದ ‘ಪ್ರಧಾನಿ ಮೋದಿ’

ರೈಲು ಸಂಖ್ಯೆ 12578 (ಮೈಸೂರಿನಿಂದ ದರ್ಭಂಗಾ ಎಕ್ಸ್ಪ್ರೆಸ್) ಎಂಎಎಸ್ ವಿಭಾಗದ ಕವರೈಪೆಟ್ಟೈ ನಿಲ್ದಾಣವನ್ನು ಹಾದುಹೋಗುವಾಗ ಕೆಲವು ಬೋಗಿಗಳು ಹಳಿ ತಪ್ಪಿವೆ.

* ಬೆಂಗಳೂರು ಕಂಟ್ರೋಲ್ ರೂಂನಲ್ಲಿ ಸಹಾಯವಾಣಿಯೊಂದಿಗೆ ವಾರ್ ರೂಂ ಸ್ಥಾಪಿಸಲಾಗಿದ್ದು, ದೂರವಾಣಿ 08861309815 ಸಂಪರ್ಕಿಸಬಹುದು.

* ಎಸ್ಬಿಸಿ, ಎಂವೈಎ ಮತ್ತು ಕೆಜಿಐ ರೈಲ್ವೆ ನಿಲ್ದಾಣಗಳಲ್ಲಿ ಸ್ಥಾಪಿಸಲಾದ ಸಹಾಯ ಕೇಂದ್ರವನ್ನು ತೆರೆಯಲಾಗಿದೆ.

Share. Facebook Twitter LinkedIn WhatsApp Email

Related Posts

Hassan Potato sowing seed sale begins

ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

09/05/2025 8:38 PM1 Min Read

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

09/05/2025 8:38 PM1 Min Read

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

09/05/2025 8:34 PM1 Min Read
Recent News
Hassan Potato sowing seed sale begins

ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

09/05/2025 8:38 PM

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

09/05/2025 8:38 PM

ವಾಕಿ-ಟಾಕಿ ಮಾರಾಟ ನಿಷೇಧಿಸಿದ ಕೇಂದ್ರ ಸರ್ಕಾರ: ಅಮೆಜಾನ್, ಫ್ಲಿಪ್ಕಾರ್ಟ್, ಮೀಶೋ, ಒಎಲ್ಎಕ್ಸ್ಗೆ ಸಿಸಿಪಿಎ ನೋಟಿಸ್

09/05/2025 8:36 PM

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

09/05/2025 8:34 PM
State News
Hassan Potato sowing seed sale begins KARNATAKA

ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

By kannadanewsnow0709/05/2025 8:38 PM KARNATAKA 1 Min Read

ಹಾಸನ: ಜಿಲ್ಲೆಯಲ್ಲಿ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟ ಇಂದಿನಿAದ ಪ್ರಾರಂಭವಾಗಿದ್ದು, ಈಗಾಗಲೇ ಬಿತ್ತನೆ ಬೀಜಕ್ಕೆ 1500-1600 ರೂ ದರ ನಿಗದಿಪಡಿಸಲಾಗಿದೆ…

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

09/05/2025 8:38 PM

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

09/05/2025 8:34 PM
Retirement simplified pension application

ಹಾಸನ: 11ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

09/05/2025 8:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.