Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಆಪರೇಷನ್ ಸಿಂಧೂರ್ ಮಾದರಿಯಾಗಲಿದೆ : ರಾಷ್ಟ್ರಪತಿ ಮುರ್ಮು

14/08/2025 7:47 PM

“ನಮ್ಗೆ ಪ್ರಜಾಪ್ರಭುತ್ವ & ಸಂವಿಧಾನ ಅತ್ಯುನ್ನತ” : ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ‘ಮುರ್ಮು’ ಭಾಷಣ

14/08/2025 7:39 PM

ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

14/08/2025 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪಡಿತರ ಚೀಟಿದಾರ’ರಿಗೆ ಗುಡ್ ನ್ಯೂಸ್: ಅಕ್ಟೋಬರ್ ತಿಂಗಳ ‘ಆಹಾರ ಧಾನ್ಯ ವಿತರಣೆ’ ಆರಂಭ
KARNATAKA

‘ಪಡಿತರ ಚೀಟಿದಾರ’ರಿಗೆ ಗುಡ್ ನ್ಯೂಸ್: ಅಕ್ಟೋಬರ್ ತಿಂಗಳ ‘ಆಹಾರ ಧಾನ್ಯ ವಿತರಣೆ’ ಆರಂಭ

By kannadanewsnow0912/10/2024 6:09 PM

ಧಾರವಾಡ : ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ.

ಅಕ್ಟೋಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ ಅಕ್ಕಿ 21 ಕೆಜಿ, ಜೋಳ 14 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್‍ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಅಕ್ಕಿ 3 ಕೆಜಿ, ಜೋಳ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ತಮ್ಮ ಜಾತಿ ಪ್ರಮಾಣ ಪತ್ರವನ್ನು (ಆರ್‍ಡಿ ಸಂಖ್ಯೆ ಹೊಂದಿರುವ) ತೆಗೆದುಕೊಂಡು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಜಿಲ್ಲೆಯಲ್ಲಿ 29,430 ಅಂತ್ಯೋದಯ ಹಾಗೂ 3,55,200 ಬಿಪಿಎಲ್ ಒಟ್ಟು 3,84,630 ಪಡಿತರ ಚೀಟಿಗಳು ಚಾಲ್ತಿಯಲ್ಲಿರುತ್ತವೆ.

ಅಕ್ಟೋಬರ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 07 ರಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಾಯಂಕಾಲ 04 ರಿಂದ ರಾತ್ರಿ 09 ಗಂಟೆಯವರೆಗೆ ಮಂಗಳವಾರ ರಜಾ ಹೊರತುಪಡಿಸಿ ಉಳಿದ ದಿನಗಳಂದು ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ- ಕೆವೈಸಿ ಮಾಡುವ ಹಾಗೂ ಎನ್‍ಎಫ್‍ಎಸ್‍ಎ ಯಡಿ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಕಾರಣ ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಲು ತಿಳಿಸಿದೆ.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವದು.

ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವದು. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಶೀಲದಾರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಅ.20ರಂದು ಬೆಂಗಳೂರಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Job Fair

BREAKING: ವಿಶ್ವ ವಿಖ್ಯಾತ ‘ಮೈಸೂರು ದಸರಾ ಜಂಬೂಸವಾರಿ’ಗೆ ‘ಸಿಎಂ ಸಿದ್ಧರಾಮಯ್ಯ’ ಚಾಲನೆ | Mysuru Dasara 2024

Share. Facebook Twitter LinkedIn WhatsApp Email

Related Posts

ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

14/08/2025 7:33 PM1 Min Read

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

14/08/2025 6:55 PM1 Min Read

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

14/08/2025 6:49 PM1 Min Read
Recent News

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಆಪರೇಷನ್ ಸಿಂಧೂರ್ ಮಾದರಿಯಾಗಲಿದೆ : ರಾಷ್ಟ್ರಪತಿ ಮುರ್ಮು

14/08/2025 7:47 PM

“ನಮ್ಗೆ ಪ್ರಜಾಪ್ರಭುತ್ವ & ಸಂವಿಧಾನ ಅತ್ಯುನ್ನತ” : ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ‘ಮುರ್ಮು’ ಭಾಷಣ

14/08/2025 7:39 PM

ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

14/08/2025 7:33 PM

Watch Video : ದೆಹಲಿಯಲ್ಲಿ ಮರ ಉರುಳಿ ಬಿದ್ದು ಬೈಕ್ ಸವಾರನೊಬ್ಬ ನಜ್ಜುಗುಜ್ಜು ; ಭಯಾನಕ ಕ್ಷಣ ‘CCTV’ಯಲ್ಲಿ ಸೆರೆ

14/08/2025 6:58 PM
State News
KARNATAKA

ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

By kannadanewsnow0914/08/2025 7:33 PM KARNATAKA 1 Min Read

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ತಪ್ಪದೇ ಬೆಳಿಗ್ಗೆ 10.00 ಗಂಟೆಗೆ ಕಛೇರಿಯ ಕರ್ತವ್ಯಕ್ಕೆ ಹಾಜರಾಗತಕ್ಕದ್ದು…

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

14/08/2025 6:55 PM

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

14/08/2025 6:49 PM

ರಾಜ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಸುರಿದರೇ ‘ಕ್ರಿಮಿನಲ್ ಕೇಸ್’ ದಾಖಲು: ಸಚಿವ ರಹೀಂ ಖಾನ್ ಎಚ್ಚರಿಕೆ

14/08/2025 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.