Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖ್ಯಾತ ಪೋಷಕ ನಟ ‘ರಾಜು ತಾಳಿಕೋಟೆ’ ಇನ್ನಿಲ್ಲ |Raju Talikote No more

13/10/2025 6:40 PM

BREAKING: ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ | Raju Talikote No More

13/10/2025 6:34 PM

ಎಚ್ಚರ, ಯಾರ್ಯಾರೋ ‘ಡ್ರೋನ್’ ಬಳಸುವಂತಿಲ್ಲ ; ನಿಯಮ ತಿಳಿಯಿರಿ!

13/10/2025 6:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸವದತ್ತಿ ರೇಣುಕಾ ಯಲ್ಲಮ್ಮ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ
KARNATAKA

ಸವದತ್ತಿ ರೇಣುಕಾ ಯಲ್ಲಮ್ಮ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ

By kannadanewsnow0913/10/2024 7:37 PM

ಬೆಳಗಾವಿ : ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರವಾಸೋದ್ಯಮ ಮಂಡಳಿ ಹಾಗೂ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ. ಈ ಕ್ಷೇತ್ರಕ್ಕೆ ಸುಮಾರು ಎರಡು ಕೋಟಿ ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಕುಡಿಯುವನೀರು, ಶೌಚಾಲಯ, ಪಾರ್ಕಿಂಗ್, ತಂಗುದಾಣದ ವ್ಯವಸ್ಥೆಯನ್ನು ಪೂರೈಸಬೇಕಾಗಿದೆ. ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಈ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಕ್ಷೇತ್ರದಲ್ಲಿ 1087ಎಕರೆ ಪ್ರದೇಶ ಲಭ್ಯವಿದ್ದು, ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವ ಉದ್ದೇಶಕ್ಕೆ ಈ ಪ್ರದೇಶವನ್ನು ಬಳಸಿಕೊಳ್ಳಲಾಗುವುದು. ಮನುಷ್ಯರಿಗೆ ದಾಸೋಹ ವ್ಯವಸ್ಥೆಯಿರುವಂತೆ ರಾಸುಗಳಿಗೂ ಮೇವು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು.

ನ್ಯಾಯಯುತ ತೆರಿಗೆ ಪಾಲು ಬಂದರೆ ಅಭಿವೃದ್ಧಿ ಸಾಧ್ಯ

ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾಗಿದ್ದ ತೆರಿಗೆ ಪಾಲು ನೀಡದೇ, ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿರುವ ನಮಗೆ ಅನ್ಯಾಯವಾಗಬಾರದು. ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲನ್ನು ಕೇಂದ್ರ ನೀಡಿದರೆ, ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತದ ಬಿಜೆಪಿಯವರು , ಕೇವಲ ಕೋಮುವಾದಿ ಕ್ಷುಲ್ಲಕ ವಿಚಾರಗಳಿಗೆ ಪ್ರತಿಭಟನೆ ಮಾಡುತ್ತಾರೆ ಎಂದರು.

ಬೆಳಗಾವಿ ಅಧಿವೇಶನದ ವೇಳೆಗೆ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ವಿಜಯೇಂದ್ರ ರವರ ತಂದೆ ಯಡಿಯೂರಪ್ಪನವರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಮ್ಮ ಮೇಲೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆ ಇದೆ ? ಕಾಂಗ್ರೆಸ್ ಸರ್ಕಾರಕ್ಕೆ ಜನ ನೀಡುತ್ತಿರುವ ಬೆಂಬಲವನ್ನು ಸಹಿಸಲಾಗದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

Watch Video: ರಾಕೆಟ್ ಉಡಾವಣೆ ಪರೀಕ್ಷೆಯಲ್ಲಿ ‘ಸ್ಪೇಸ್ ಎಕ್ಸ್ ಸ್ಟಾರ್ ಶಿಪ್’ ಯಶಸ್ವಿ: ಗೋಪುರಕ್ಕೆ ಮರಳಿ ತರುವ ಪ್ರಯತ್ನ ಸಕ್ಸಸ್ | SpaceX Starship

‘ಮರುಪಾವತಿ ಆಯ್ಕೆ, ಆಟೋ ಸವಾರಿ ರಸೀದಿ’ ನೀಡಲು ‘ಓಲಾ ಅಪ್ಲಿಕೇಶನ್’ಗೆ ‘CCPA’ ಆದೇಶ

Share. Facebook Twitter LinkedIn WhatsApp Email

Related Posts

BREAKING : ಖ್ಯಾತ ಪೋಷಕ ನಟ ‘ರಾಜು ತಾಳಿಕೋಟೆ’ ಇನ್ನಿಲ್ಲ |Raju Talikote No more

13/10/2025 6:40 PM1 Min Read

BREAKING: ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ | Raju Talikote No More

13/10/2025 6:34 PM1 Min Read

BREAKING: ‘ದೀಪಾವಳಿ ಹಬ್ಬ’ದ ಪ್ರಯುಕ್ತ ‘2,500 ಹೆಚ್ಚುವರಿ ವಿಶೇಷ KSRTC ಬಸ್’ ಸಂಚಾರದ ವ್ಯವಸ್ಥೆ

13/10/2025 6:17 PM2 Mins Read
Recent News

BREAKING : ಖ್ಯಾತ ಪೋಷಕ ನಟ ‘ರಾಜು ತಾಳಿಕೋಟೆ’ ಇನ್ನಿಲ್ಲ |Raju Talikote No more

13/10/2025 6:40 PM

BREAKING: ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ | Raju Talikote No More

13/10/2025 6:34 PM

ಎಚ್ಚರ, ಯಾರ್ಯಾರೋ ‘ಡ್ರೋನ್’ ಬಳಸುವಂತಿಲ್ಲ ; ನಿಯಮ ತಿಳಿಯಿರಿ!

13/10/2025 6:29 PM

BREAKING: ‘ದೀಪಾವಳಿ ಹಬ್ಬ’ದ ಪ್ರಯುಕ್ತ ‘2,500 ಹೆಚ್ಚುವರಿ ವಿಶೇಷ KSRTC ಬಸ್’ ಸಂಚಾರದ ವ್ಯವಸ್ಥೆ

13/10/2025 6:17 PM
State News
KARNATAKA

BREAKING : ಖ್ಯಾತ ಪೋಷಕ ನಟ ‘ರಾಜು ತಾಳಿಕೋಟೆ’ ಇನ್ನಿಲ್ಲ |Raju Talikote No more

By KannadaNewsNow13/10/2025 6:40 PM KARNATAKA 1 Min Read

ಮಂಗಳೂರು : ಖ್ಯಾತ ಪೋಷಕ, ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು…

BREAKING: ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ | Raju Talikote No More

13/10/2025 6:34 PM

BREAKING: ‘ದೀಪಾವಳಿ ಹಬ್ಬ’ದ ಪ್ರಯುಕ್ತ ‘2,500 ಹೆಚ್ಚುವರಿ ವಿಶೇಷ KSRTC ಬಸ್’ ಸಂಚಾರದ ವ್ಯವಸ್ಥೆ

13/10/2025 6:17 PM

ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ

13/10/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.