Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಎಸ್-400 ಕ್ಷಿಪಣಿ ವ್ಯವಸ್ಥೆ ನಾಶಪಡಿಸಿದ್ದೇವೆಂದು ಪಾಕ್: ಮುಂದೆಯೇ ನಿಂತು ಪೋಟೋ ಶೇರ್ ಮಾಡಿದ ಮೋದಿ

13/05/2025 3:03 PM

ಭಾರತದ ಆಪರೇಷನ್ ಸಿಂಧೂರ್ ನಲ್ಲಿ ಪಾಕಿಸ್ತಾನದ 11 ಸೇನಾ ಸಿಬ್ಬಂದಿ ಸಾವು, 78 ನಾಗರೀಕರಿಗೆ ಗಾಯ | Operation Sindoor

13/05/2025 2:49 PM

BREAKING : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯ ಲಿಫ್ಟ್ ನಲ್ಲಿ 8 ಜನ ಸಿಬ್ಬಂದಿ ಸಿಲುಕಿ ಪರದಾಟ : ರಕ್ಷಣೆ ಮಾಡಿದ್ದೆ ರೋಚಕ!

13/05/2025 2:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ತಿರುಪತಿ ಮಾದರಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ: ಸಿಎಂ ಸಿದ್ಧರಾಮಯ್ಯ
KARNATAKA

BIG NEWS: ತಿರುಪತಿ ಮಾದರಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ: ಸಿಎಂ ಸಿದ್ಧರಾಮಯ್ಯ

By kannadanewsnow0914/10/2024 5:22 PM

ಸವದತ್ತಿ : ತಿರುಪತಿ ಮಾದರಿಯಲ್ಲೇ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಿಸಿದರು. 

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.

ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥವು ನೂರಾರು ಉದಾಹರಣೆಗಳಿವೆ ಎಂದರು.

ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಕರೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ವಿಶ್ವಾಸ್ ವೈದ್ಯ ಅವರು ವಹಿಸಿದ್ದರು.

BREAKING: ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ವಾಲ್ಮೀಕಿ ನಿಗಮದ ಹಗರಣದಲ್ಲಿ ಜಾಮೀನು ಮಂಜೂರು | B.Nagendra

Share. Facebook Twitter LinkedIn WhatsApp Email

Related Posts

BREAKING : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯ ಲಿಫ್ಟ್ ನಲ್ಲಿ 8 ಜನ ಸಿಬ್ಬಂದಿ ಸಿಲುಕಿ ಪರದಾಟ : ರಕ್ಷಣೆ ಮಾಡಿದ್ದೆ ರೋಚಕ!

13/05/2025 2:42 PM1 Min Read

BREAKING : ರೌಡಿಶೀಟರ್ ಕಣುಮಾ ಹತ್ಯೆ ಪ್ರಕರಣ : ಮತ್ತೆ 10 ಆರೋಪಿಗಳು ಅರೆಸ್ಟ್, ಬಂಧಿತರ ಸಂಖ್ಯೆ 20ಕ್ಕೆ ಏರಿಕೆ

13/05/2025 2:19 PM2 Mins Read

BIG NEWS : ಈಗಿನ ಪರಿಸ್ಥಿತಿಯಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ : ಶಾಸಕ ಆರ್.ವಿ ದೇಶಪಾಂಡೆ

13/05/2025 2:16 PM1 Min Read
Recent News

ಭಾರತದ ಎಸ್-400 ಕ್ಷಿಪಣಿ ವ್ಯವಸ್ಥೆ ನಾಶಪಡಿಸಿದ್ದೇವೆಂದು ಪಾಕ್: ಮುಂದೆಯೇ ನಿಂತು ಪೋಟೋ ಶೇರ್ ಮಾಡಿದ ಮೋದಿ

13/05/2025 3:03 PM

ಭಾರತದ ಆಪರೇಷನ್ ಸಿಂಧೂರ್ ನಲ್ಲಿ ಪಾಕಿಸ್ತಾನದ 11 ಸೇನಾ ಸಿಬ್ಬಂದಿ ಸಾವು, 78 ನಾಗರೀಕರಿಗೆ ಗಾಯ | Operation Sindoor

13/05/2025 2:49 PM

BREAKING : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯ ಲಿಫ್ಟ್ ನಲ್ಲಿ 8 ಜನ ಸಿಬ್ಬಂದಿ ಸಿಲುಕಿ ಪರದಾಟ : ರಕ್ಷಣೆ ಮಾಡಿದ್ದೆ ರೋಚಕ!

13/05/2025 2:42 PM

BREAKING: ಪ್ರಧಾನಿ ಮೋದಿ ವಾರ್ನಿಂಗ್ ನಡುವೆಯೂ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಭಾರತೀಯ ಸೇನೆ ಗುಂಡಿಗೆ ಮೂವರು ಬಲಿ

13/05/2025 2:37 PM
State News
KARNATAKA

BREAKING : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯ ಲಿಫ್ಟ್ ನಲ್ಲಿ 8 ಜನ ಸಿಬ್ಬಂದಿ ಸಿಲುಕಿ ಪರದಾಟ : ರಕ್ಷಣೆ ಮಾಡಿದ್ದೆ ರೋಚಕ!

By kannadanewsnow0513/05/2025 2:42 PM KARNATAKA 1 Min Read

ಕಲಬುರ್ಗಿ : ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಯಡವಟ್ಟು ಆಗಿದ್ದು, ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಇಂದು ಬೆಳಿಗ್ಗೆ ಲಿಫ್ಟ್ ನಲ್ಲಿ…

BREAKING : ರೌಡಿಶೀಟರ್ ಕಣುಮಾ ಹತ್ಯೆ ಪ್ರಕರಣ : ಮತ್ತೆ 10 ಆರೋಪಿಗಳು ಅರೆಸ್ಟ್, ಬಂಧಿತರ ಸಂಖ್ಯೆ 20ಕ್ಕೆ ಏರಿಕೆ

13/05/2025 2:19 PM

BIG NEWS : ಈಗಿನ ಪರಿಸ್ಥಿತಿಯಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ : ಶಾಸಕ ಆರ್.ವಿ ದೇಶಪಾಂಡೆ

13/05/2025 2:16 PM

BREAKING : ಬೀದರ್ ನಲ್ಲಿ ಘೋರ ದುರಂತ : ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ತಗುಲಿ ಬಾಲಕಿ ಸಾವು

13/05/2025 1:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.