Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

03/04/2026 3:29 PM

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಟ್ವಿಸ್ಟ್ : ಮತ್ತು ಬರೋ ಜ್ಯೂಸ್ ಕೊಟ್ಟು ನನ್ನ ಮೇಲೆ ರೇಪ್ ಮಾಡಿದ್ದಾನೆಂದ ಯುವತಿ!

03/04/2026 3:28 PM

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಸೂಸೈಡ್!
KARNATAKA

BIG NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಸೂಸೈಡ್!

By kannadanewsnow5715/10/2024 10:34 AM

ಬೆಂಗಳೂರು : ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಯಡಿಯೂರಪ್ಪ ನಗರದಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ನೆಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಅವಿನಾಶ್, ಪತ್ನಿ ಮಮತಾ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿ ಮೂಲದ ಅವಿನಾಶ್ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ಅವಿನಾಶ್ ಹಾಗೂ ಪತ್ನಿ, ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ನೆಲೆಸಿತ್ತು. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್ ಮನೆಯಲ್ಲಿ ಹಣದ ಸಮಸ್ಯೆಯಿತ್ತು. ಸಾಲ ಸೂಲ ಮಾಡಿಕೊಂಡ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಚಾರಕ್ಕೆ ಮನನೊಂದ ಪತ್ನಿ ಮಮತಾ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಗಂಡ ಅವಿನಾಶ್ ಕೆಲಸಕ್ಕೆ ಹೋದ ಬಳಿಕ ಮಮತಾ ತನ್ನ ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ತಾನೂ ಕೂಡ ನೇಣಿಗೆ ಶರಣಾಗಿದ್ದಾರೆ.

5 ವರ್ಷಗಳಿಂದ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್​ ಸುಮಾರು 6 ವರ್ಷದ ಹಿಂದೆ ಕಲಬುರಗಿಯಿಂದ ಬೆಂಗಳೂರಿಗೆ ಕುಟುಂಬ ಸಮೇತ ಬಂದಿದ್ದರಂತೆ. ಪತಿಯ ಆರ್ಥಿಕ ಸಂಕಷ್ಟದಿಂದ ಪತ್ನಿ ಮಮತಾ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮೊದಲಿಗೆ ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ಬಳಿಕ ತಾನು ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಗಂಡನಿಗೆ ಕರೆ ಮಾಡಿ ಮಮತಾ ಮಾತನಾಡಿದ್ದಾರೆ ಎನ್ನಲಾಗಿದ್ದು, ಸಂಜೆ ಅವಿನಾಶ್ ಹಲವು ಬಾರಿ ಕರೆ ಮಾಡಿದರೂ ಸಹ ಫೋನ್ ರಿಸೀವ್ ಮಾಡಿಲ್ಲ. ಹೀಗಾಗಿ ಮೇಲಿನ ಮನೆಯವರಿಗೆ ಕರೆ ಮಾಡಿ ಪತ್ನಿಗೆ ಫೋನ್ ನೀಡುವಂತೆ ಹೇಳಿದ್ದಾರೆ. ಈ ವೇಳೆ ಅನೇಕ ಬಾರಿ ಮನೆಯ ಬಾಗಿಲು ಬಡಿದರೂ ತೆಗೆದಿಲ್ಲ.

ರಾತ್ರಿ 9 ಗಂಟೆ ವೇಳೆಗೆ ಅವಿನಾಶ್​ ಮನೆಗೆ ವಾಪಸ್ ಬಂದಿದ್ದಾರೆ. ಮತ್ತೊಂದು ಕೀ ಇಂದು ಮನೆ ಬೀಗ ತೆಗೆದು ಒಳ ಹೋದಾಗ ಮಕ್ಕಳನ್ನ ಸಾಯಿಸಿ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಪತ್ನಿ ಮಕ್ಕಳ ಸಾವನ್ನು ಕಂಡ ಅವಿನಾಶ್ ಪತ್ನಿಯ ಮೃತದೇಹವನ್ನು ತೆಗೆದು ಅದೇ ಹಗ್ಗಕ್ಕೆ ಅವಿನಾಶ್ ಕೂಡ ನೇಣಿಗೆ ಶರಣಾಗಿದ್ದಾರೆ.

BIG NEWS : Big twist to the suicide case of four members of the same family in Bangalore : Suicide for this reason! BIG NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಸೂಸೈಡ್!
Share. Facebook Twitter LinkedIn WhatsApp Email

Related Posts

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

03/04/2026 3:29 PM1 Min Read

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಟ್ವಿಸ್ಟ್ : ಮತ್ತು ಬರೋ ಜ್ಯೂಸ್ ಕೊಟ್ಟು ನನ್ನ ಮೇಲೆ ರೇಪ್ ಮಾಡಿದ್ದಾನೆಂದ ಯುವತಿ!

03/04/2026 3:28 PM1 Min Read

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM2 Mins Read
Recent News

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

03/04/2026 3:29 PM

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಟ್ವಿಸ್ಟ್ : ಮತ್ತು ಬರೋ ಜ್ಯೂಸ್ ಕೊಟ್ಟು ನನ್ನ ಮೇಲೆ ರೇಪ್ ಮಾಡಿದ್ದಾನೆಂದ ಯುವತಿ!

03/04/2026 3:28 PM

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM
State News
KARNATAKA

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

By kannadanewsnow0903/04/2026 3:29 PM KARNATAKA 1 Min Read

ಶಿವಮೊಗ್ಗ: ಸಾಗರದ ಉರ್ದು ಪ್ರೌಢಶಾಲೆ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ವಿಶೇಷ ಅಭಿನಂದನಾ ಸಮಾರಂಭ…

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಟ್ವಿಸ್ಟ್ : ಮತ್ತು ಬರೋ ಜ್ಯೂಸ್ ಕೊಟ್ಟು ನನ್ನ ಮೇಲೆ ರೇಪ್ ಮಾಡಿದ್ದಾನೆಂದ ಯುವತಿ!

03/04/2026 3:28 PM

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.