Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GST ಸರಳೀಕರಣದಿಂದ ರಾಜ್ಯಕ್ಕೆ 15,000 ಕೋಟಿ ನಷ್ಟ: ಸಿಎಂ ಸಿದ್ದರಾಮಯ್ಯ

03/10/2025 5:20 PM

BREAKING ;’ಆಪರೇಷನ್ ಸಿಂಧೂರ್’ನಲ್ಲಿ 5 ಪಾಕಿಸ್ತಾನಿ AF-16 ಮತ್ತು JF-17 ವಿಮಾನಗಳನ್ನ ನಾಶ ಪಡೆಸಿದ್ದೇವೆ’ ; ವಾಯುಪಡೆ ಮುಖ್ಯಸ್ಥ

03/10/2025 5:06 PM

ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಾಮಿ ಚೈತನ್ಯಾನಂದರಿಗೆ 14 ದಿನಗಳ ನ್ಯಾಯಾಂಗ ಬಂಧನ | Swami Chaitanyananda

03/10/2025 4:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯ: ಐಸಿಎಂಆರ್ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚಿಸಿದ ಸಚಿವ ದಿನೇಶ್ ಗುಂಡೂರಾವ್
KARNATAKA

2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯ: ಐಸಿಎಂಆರ್ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚಿಸಿದ ಸಚಿವ ದಿನೇಶ್ ಗುಂಡೂರಾವ್

By kannadanewsnow0916/10/2024 2:51 PM

ಬೆಂಗಳೂರು: ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ಕೋರಿದರು.

ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ ಎರಡನೇ ಹಂತವನ್ನ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನ ನಡೆಸಲು ಯೋಜಿಸಲಾಗಿದ್ದು, 2026 ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ನೆರವು ಒದಗಿಸುವಂತೆ ICMR ನಿರ್ದೇಶಕರಿಗೆ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಭೇಟಿ ವೇಳೆ ರಾಜ್ಯದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ಕಾಲೇಜು ಮಕ್ಕಳನ್ನ ರಕ್ತಗೀನತೆ ತಪಾಸಣೆಗೆ ಒಳಪಡಿಸುತ್ತಿರುವುದು ಉತ್ತಮ ಯೋಜನೆ ಎಂದಿದ್ದಾರೆ. ಅಲ್ಲದೇ ಭಾರತ ಸರ್ಕಾರದ ರಕ್ತ ಹೀನತೆ ಮುಕ್ತ ಭಾರತ್ 2.O ಯೋಜನೆಗೆ ಅನುಗುಣವಾಗಿ ಯೋಜನೆ ವಿಸ್ತರಿಸುವಂತೆ ಸಚಿವರಲ್ಲಿ ವಿನಂತಿಸಿದರು.

ರಾಜ್ಯದಲ್ಲಿ ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಂಡಿರುವ ನವೀನ ತಂತ್ರಜ್ಞಾನಗಳ ಬಗ್ಗೆ ಆಸಕ್ತಿ ತೋರಿದ ICMR ನಿರ್ದೇಶಕರು, ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನ ದೇಶದ ಇತರ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ICMR ನಿರ್ದೇಶಕರು ಸಚಿವರಿಗೆ ತಿಳಿಸಿದರು. ಆರೋಗ್ಯ ಸೇವೆಗಳ ಉತ್ತಮ ವಿತರಣೆಗಾಗಿ ಸಾರ್ವಜನಿಕ ಆರೋಗ್ಯ ಸಂಶೋಧನೆಯಲ್ಲಿ ವಿಶೇಷ ಯೋಜನೆಗಳನ್ನು ಕೈಗೊಳ್ಳುವಲ್ಲಿ ಪರಸ್ಪರ ಸಹಕರಿಸುವ ನಿಟ್ಟಿನಲ್ಲಿ ಭೇಟಿ ವೇಳೆ ಚರ್ಚೆ ನಡೆಸಲಾಯಿತು. ಸಚಿವರ ಜೊತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ್ ಗುಪ್ತಾ, NHM ಎಂ.ಡಿ‌ ನವೀನ್ ಭಟ್ ಉಪಸ್ಥಿತರಿದ್ದರು.

BREAKING: ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | CEC Rajiv Kumar

BREAKING: ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

Share. Facebook Twitter LinkedIn WhatsApp Email

Related Posts

GST ಸರಳೀಕರಣದಿಂದ ರಾಜ್ಯಕ್ಕೆ 15,000 ಕೋಟಿ ನಷ್ಟ: ಸಿಎಂ ಸಿದ್ದರಾಮಯ್ಯ

03/10/2025 5:20 PM2 Mins Read

CRIME NEWS: ಹಾಸನದಲ್ಲಿ ಅಡುಗೆ ವಿಚಾರಕ್ಕೆ ಜಗಳ, ಕಂಠಪೂರ್ತಿ ಕುಡಿದು ತಾಯಿಯನ್ನೇ ಕೊಂದ ಪುತ್ರ

03/10/2025 4:54 PM1 Min Read

ವಿಜಯನಗರ : LPG ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ತಾಯಿ-ಮಗ, ಚಿಕಿತ್ಸೆ ಫಲಿಸದೇ ಸಾವು

03/10/2025 4:54 PM1 Min Read
Recent News

GST ಸರಳೀಕರಣದಿಂದ ರಾಜ್ಯಕ್ಕೆ 15,000 ಕೋಟಿ ನಷ್ಟ: ಸಿಎಂ ಸಿದ್ದರಾಮಯ್ಯ

03/10/2025 5:20 PM

BREAKING ;’ಆಪರೇಷನ್ ಸಿಂಧೂರ್’ನಲ್ಲಿ 5 ಪಾಕಿಸ್ತಾನಿ AF-16 ಮತ್ತು JF-17 ವಿಮಾನಗಳನ್ನ ನಾಶ ಪಡೆಸಿದ್ದೇವೆ’ ; ವಾಯುಪಡೆ ಮುಖ್ಯಸ್ಥ

03/10/2025 5:06 PM

ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಾಮಿ ಚೈತನ್ಯಾನಂದರಿಗೆ 14 ದಿನಗಳ ನ್ಯಾಯಾಂಗ ಬಂಧನ | Swami Chaitanyananda

03/10/2025 4:56 PM

CRIME NEWS: ಹಾಸನದಲ್ಲಿ ಅಡುಗೆ ವಿಚಾರಕ್ಕೆ ಜಗಳ, ಕಂಠಪೂರ್ತಿ ಕುಡಿದು ತಾಯಿಯನ್ನೇ ಕೊಂದ ಪುತ್ರ

03/10/2025 4:54 PM
State News
KARNATAKA

GST ಸರಳೀಕರಣದಿಂದ ರಾಜ್ಯಕ್ಕೆ 15,000 ಕೋಟಿ ನಷ್ಟ: ಸಿಎಂ ಸಿದ್ದರಾಮಯ್ಯ

By kannadanewsnow0903/10/2025 5:20 PM KARNATAKA 2 Mins Read

ಮೈಸೂರು : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು…

CRIME NEWS: ಹಾಸನದಲ್ಲಿ ಅಡುಗೆ ವಿಚಾರಕ್ಕೆ ಜಗಳ, ಕಂಠಪೂರ್ತಿ ಕುಡಿದು ತಾಯಿಯನ್ನೇ ಕೊಂದ ಪುತ್ರ

03/10/2025 4:54 PM

ವಿಜಯನಗರ : LPG ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ತಾಯಿ-ಮಗ, ಚಿಕಿತ್ಸೆ ಫಲಿಸದೇ ಸಾವು

03/10/2025 4:54 PM

ಅ.5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅದ್ಧೂರಿ ಸನ್ಮಾನ: ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು

03/10/2025 4:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.