Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ನಿವಾಸದಲ್ಲಿ ‘ಮಹಿಳಾ ವಿಶ್ವಕಪ್ ಚಾಂಪಿಯನ್ಸ್’ಗಳಿಗೆ ಸನ್ಮಾನ, ‘ಟ್ರೋಫಿ’ಯೊಂದಿಗೆ ‘ಮೋದಿ’ ಪೋಸ್

05/11/2025 8:37 PM

2025ರಲ್ಲಿ ‘ಗಗನಯಾನ’ ಯೋಜನೆ ಆರಂಭವಾಗುವುದಿಲ್ಲ ; ‘ಇಸ್ರೋ ಮುಖ್ಯಸ್ಥ’ರಿಂದ ಹೊಸ ಮಾಹಿತಿ ಬಹಿರಂಗ

05/11/2025 8:10 PM

ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ ಟಾಟಾ ; ಅತಿ ಅಗ್ಗದ ದರದಲ್ಲಿ ‘ಬೈಕ್’ ಲಾಂಚ್, ಅದ್ಭುತ ಮೈಲೇಜ್.!

05/11/2025 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ
KARNATAKA

BIG NEWS : `ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

By kannadanewsnow5717/10/2024 5:43 AM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ.

ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿ, ನಿರ್ದೇಶಿಸಿದ್ದಾರೆ.

ಹೀಗಿದೆ ನ.1ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿ

ಡಾ. ಜಿ ಪರಮೇಶ್ವರ್ – ತುಮಕೂರು
ಹೆಚ್.ಕೆ ಪಾಟೀಲ್ – ಗದಗ
ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾರೆಡ್ಡಿ – ರಾಮನಗರ
ಎಂ.ಬಿ ಪಾಟೀಲ್ – ವಿಜಯಪುರ
ಕೆ.ಜೆ ಜಾರ್ಜ್ – ಚಿಕ್ಕಮಗಳೂರು
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ ಮಹದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಕೃಷ್ಣಬೈರೇಗೌಡ – ಬಳ್ಳಾರಿ
ಪ್ರಿಯಾಂಕ್ ಖರ್ಗೆ -ಕಲಬುರ್ಗಿ
ಶಿವಾನಂದ ಪಾಟೀಲ್ – ಹಾವೇರಿ
ಜಮೀರ್ ಅಹ್ಮದ್ ಖಾನ್ – ವಿಜಯನಗರ
ಶರಣಬಸಪ್ಪ ದರ್ಶನಾಪುರ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್ ಚಲುವರಾಯಸ್ವಾಮಿ – ಮಂಡ್ಯ
ಎಸ್ ಎಸ್ ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ -ಧಾರವಾಡ
ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು
ಆರ್ ಬಿ ತಿಮ್ಮಾಪುರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ಶಿವರಾಜ್ ತಂಡರಗಿ – ಕೊಪ್ಪಳ
ಡಿ ಸುಧಾಕರ್ – ಚಿತ್ರದುರ್ಗ
ಕೆ.ಎನ್ ರಾಜಣ್ಣ -ಹಾಸನ
ಬಿಎಸ್ ಸುರೇಶ್ – ಕೋಲಾರ
ಲಕ್ಷ್ಮೀ ಹೆಬ್ಬಾಳ್ಕರ್ – ಉಡುಪಿ
ಮಂಕಾಳ ವೈದ್ಯ – ಉತ್ತರ ನಕ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ.ಎಂಸಿ ಸುಧಾಕರ್ – ಚಿಕ್ಕಬಳ್ಳಾಪುರ
ಎನ್ ಎಸ್ ಬೋಸರಾಜು – ಕೊಡಗು

BIG NEWS : The state government has appointed a minister to hoist the flag in the district centers on Kannada Rajyotsava BIG NEWS : ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM1 Min Read

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM1 Min Read

ಕುರುಬ ಸಮಾಜದ ಸಂಪ್ರದಾಯದಂತೆ ಮಾಜಿ ಸಚಿವ ಎಚ್ ವೈ ಮೇಟಿ ಅಂತ್ಯಕ್ರಿಯೆ : ಸಿಎಂ ಸೇರಿ ಹಲವರು ಗಣ್ಯರು ಭಾಗಿ

05/11/2025 4:13 PM1 Min Read
Recent News

BREAKING : ಪ್ರಧಾನಿ ನಿವಾಸದಲ್ಲಿ ‘ಮಹಿಳಾ ವಿಶ್ವಕಪ್ ಚಾಂಪಿಯನ್ಸ್’ಗಳಿಗೆ ಸನ್ಮಾನ, ‘ಟ್ರೋಫಿ’ಯೊಂದಿಗೆ ‘ಮೋದಿ’ ಪೋಸ್

05/11/2025 8:37 PM

2025ರಲ್ಲಿ ‘ಗಗನಯಾನ’ ಯೋಜನೆ ಆರಂಭವಾಗುವುದಿಲ್ಲ ; ‘ಇಸ್ರೋ ಮುಖ್ಯಸ್ಥ’ರಿಂದ ಹೊಸ ಮಾಹಿತಿ ಬಹಿರಂಗ

05/11/2025 8:10 PM

ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ ಟಾಟಾ ; ಅತಿ ಅಗ್ಗದ ದರದಲ್ಲಿ ‘ಬೈಕ್’ ಲಾಂಚ್, ಅದ್ಭುತ ಮೈಲೇಜ್.!

05/11/2025 7:58 PM

“ನಿಮ್ಮ ದೇವಸ್ಥಾನಕ್ಕೆ ಹೋಗಿ” : ಗುರುನಾನಕ್ ಜಯಂತಿ ಆಚರಣೆಗೆ ಹಿಂದೂಗಳಿಗೆ ಪ್ರವೇಶ ನಿರಾಕರಿಸಿದ ಪಾಕಿಸ್ತಾನ!

05/11/2025 6:44 PM
State News
KARNATAKA

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

By kannadanewsnow0505/11/2025 4:48 PM KARNATAKA 1 Min Read

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಮಧ್ಯ ಕಾಂಗ್ರೆಸ್ ಮಾಜಿ…

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM

ಕುರುಬ ಸಮಾಜದ ಸಂಪ್ರದಾಯದಂತೆ ಮಾಜಿ ಸಚಿವ ಎಚ್ ವೈ ಮೇಟಿ ಅಂತ್ಯಕ್ರಿಯೆ : ಸಿಎಂ ಸೇರಿ ಹಲವರು ಗಣ್ಯರು ಭಾಗಿ

05/11/2025 4:13 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ನ.13ರಂದು ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ

05/11/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.