Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಸಿನೆಮಾ ಸ್ಟೈಲ್ ನಲ್ಲಿ ಗನ್ ತೋರಿಸಿ ವ್ಯಕ್ತಿಯ ಅಪಹರಣ : ಪ್ರಕರಣ ಹಳ್ಳ ಹಿಡಿಸಿದ ಪೊಲೀಸರು!

19/07/2025 10:37 AM

ALERT : ಪಾನ್ ತಿನ್ನೋಕು ಮುನ್ನ ಎಚ್ಚರ : ಚಾಕೊಲೇಟ್​ ಪಾನ್​ಗೆ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ : ಆರೋಪಿ ಅರೆಸ್ಟ್

19/07/2025 10:20 AM

Shocking: 80,000 ಲೈಂಗಿಕ ವೀಡಿಯೊಗಳು, 100 ಕೋಟಿ ರೂ.ಗಳ ಸುಲಿಗೆ: ಥೈಲ್ಯಾಂಡ್ ಸನ್ಯಾಸಿಗಳನ್ನು ಬೆಚ್ಚಿಬೀಳಿಸಿದ ಹಗರಣ

19/07/2025 10:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಹೋದರನ ಟಿಕೆಟ್ ವಂಚನೆ ಕೇಸ್: ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಸಚಿವ ದಿನೇಶ್ ಗುಂಡೂರಾವ್ ಆಗ್ರಹ
KARNATAKA

ಸಹೋದರನ ಟಿಕೆಟ್ ವಂಚನೆ ಕೇಸ್: ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಸಚಿವ ದಿನೇಶ್ ಗುಂಡೂರಾವ್ ಆಗ್ರಹ

By kannadanewsnow0918/10/2024 5:34 PM

ಬೆಂಗಳೂರು: ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಗೋಪಾಲ್ ಜೋಶಿಯವರು ಪ್ರಲ್ಹಾದ್ ಜೋಶಿಯವರ ಜೊತೆಗೆ ಇದ್ದಾರೆ ಎಂಬುದು ಹುಬ್ಬಳ್ಳಿ ಭಾಗದ ಜನರಿಗೆ ಗೊತ್ತಿರುವ ಸಂಗತಿ. ಸಹೋದರ ಗೋಪಾಲ್ ಜೋಶಿಯವರ ಮೇಲೆ ಬಂದಿರುವ ಆರೋಪ, ನನಗೆ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನುಣಿಚಿಕೊಳ್ಳುವುದು ಸರಿಯಲ್ಲ. ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ಮಾಜಿ ಶಾಸಕ ದೇವಾನಂದ ಚೌಹಾಣ್ ಗೌರವಯುತವಾದ ವ್ಯಕ್ತಿ. ಚೌಹಾಣ್ ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇನಾನಂದ ಚೌಹಾಣ್ ಅವರು ದಾಖಲೆ ಕೊಟ್ಟಿದ್ದಾರೆ. ಅಮಿತ್ ಶಾ ಅವರ ಹೆಸರನ್ನ ಬಳಸಿಕೊಳ್ಳಾಗಿದೆ. ಪ್ರಲ್ಹಾದ್ ಜೋಶಿಯವರ ಪ್ರಭಾವ ಬಳಿಸಿಕೊಂಡು ವಂಚಿಸಲಾಗಿದೆ.

ಇಡಿ, ಐಟಿಯವರನ್ನ ಚೂ ಬಿಟ್ಟು ಹೆದರಿಸಿ ದೇವಾನಂದ ಚೌಹಾಣ್ ಅವರನ್ನ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಹಣ ಪಡೆದು ವಂಚಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಗೋಪಾಲ್ ಜೋಶಿಯವರು ಆರ್.ಎಸ್.ಎಸ್ ನಲ್ಲಿ ತೊಡಗಿಸಿಕೊಂಡವರು. ಆರ್.ಎಸ್.ಎಸ್ ನ ಕೆಲ ನಾಯಕರು ಈ ರೀತಿಯ ಟಿಕೆಟ್ ದಂಧೆಯಲ್ಲಿ ತೊಡಗಿರುವ ಬಗ್ಗೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇಡಿ ಜನರ ವಿಶ್ವಾಸ ಕಳೆದುಕೊಂಡಿದೆ

ಮಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಈ ರೀತಿಯ ನಡವಳಿಕೆಗಳಿಂದಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮುಡ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವರು, ಇಡಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರದ ಕೈಗೊಂಬೆಯಾಗಿದೆ. ಕಳೆದ 10 ವರ್ಷದಲ್ಲಿ ಬಿಜೆಪಿಯವರ ಬಂಧನವಾಗಿದೆಯಾ..? ವಿಪಕ್ಷ ನಾಯಕರು ಏಲ್ಲಿ ಇರ್ತಾರೆ ಅಲ್ಲಿ ಮಾತ್ರ ಇಡಿ, ಐಟಿ ಚೂ ಬಿಡ್ತಾರೆ ಎಂದರು.

ವಿರೋಧ ಪಕ್ಷದ ನಾಯಕರು ಇರುವ ಕಡೆ ಇಡಿ ಸಿಬಿಐವರು ಬರ್ತಾರೆ. ಕೆಜ್ರಿವಾಲ್, ಸೂರೇನ್,ಡಿಕೆಶಿಯನ್ನ ಜೈಲಿಗೆ ಹಾಕಿದ್ರು. ಯಡಿಯೂರಪ್ಪ, ವಿಜಯೇಂದ್ರ ಯಾಕೆ ಕಣ್ಣಿಗೆ ಕಾಣಲ್ಲ.? ಈ ಕಾನೂನು ದುರ್ಬಳಕೆ ಆಗುತ್ತಿದೆ.‌ ಹೇಗಾದರು ಸರಿ ಸಿಎಂ ಅವರನ್ನು ಸಿಕ್ಕಿಸಬೇಕು ಎಂದು ವ್ಯವಸ್ಥಿತವಾದ ಸಂಚು ನಡೆದಿದೆ. ಪ್ರೀ ಪ್ಲಾನ್ ಮಾಡಲಾಗಿದೆ. ಸಿಎಂ ಅವರ ಹೆಸರು ಹೇಳಲು ಇಡಿ ಒತ್ತಡ ಹಾಕಿದ್ರು ಎಂದು ಮಾಜಿ ಸಚಿವ ನಾಗೇಂದ್ರ ಕೂಡ ಹೇಳಿದ್ದಾರೆ. ಹೆದರಿಸುವ ಕೆಲಸ ಇಡಿ ಮಾಡುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ನಾನು ‘ಮುಡಾ ಫೈಲ್’ಗಳನ್ನು ತಂದಿಲ್ಲ, ದೇವರ ಮುಂದೆ ಆಣೆ ಮಾಡೋಕೂ ನಾನು ಸಿದ್ಧ: ಸಚಿವ ಬೈರತಿ ಸುರೇಶ್ ಸ್ಪಷ್ಟನೆ

Rain In Karnataka: ಇಂದಿನಿಂದ ಅ.24ರವರೆಗೆ 1 ವಾರ ರಾಜ್ಯ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಸಿನೆಮಾ ಸ್ಟೈಲ್ ನಲ್ಲಿ ಗನ್ ತೋರಿಸಿ ವ್ಯಕ್ತಿಯ ಅಪಹರಣ : ಪ್ರಕರಣ ಹಳ್ಳ ಹಿಡಿಸಿದ ಪೊಲೀಸರು!

19/07/2025 10:37 AM1 Min Read

ALERT : ಪಾನ್ ತಿನ್ನೋಕು ಮುನ್ನ ಎಚ್ಚರ : ಚಾಕೊಲೇಟ್​ ಪಾನ್​ಗೆ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ : ಆರೋಪಿ ಅರೆಸ್ಟ್

19/07/2025 10:20 AM1 Min Read

BREAKING : ಕನ್ನಡಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದ ರಾಜ್ಯ ಸರ್ಕಾರ : ಕನ್ನಡ ಬಾವುಟಕ್ಕೆ ಮಾನ್ಯತೆ ಕೊಡುವಂತೆ ಪತ್ರ.!

19/07/2025 10:10 AM1 Min Read
Recent News

ಬೆಂಗಳೂರಲ್ಲಿ ಸಿನೆಮಾ ಸ್ಟೈಲ್ ನಲ್ಲಿ ಗನ್ ತೋರಿಸಿ ವ್ಯಕ್ತಿಯ ಅಪಹರಣ : ಪ್ರಕರಣ ಹಳ್ಳ ಹಿಡಿಸಿದ ಪೊಲೀಸರು!

19/07/2025 10:37 AM

ALERT : ಪಾನ್ ತಿನ್ನೋಕು ಮುನ್ನ ಎಚ್ಚರ : ಚಾಕೊಲೇಟ್​ ಪಾನ್​ಗೆ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ : ಆರೋಪಿ ಅರೆಸ್ಟ್

19/07/2025 10:20 AM

Shocking: 80,000 ಲೈಂಗಿಕ ವೀಡಿಯೊಗಳು, 100 ಕೋಟಿ ರೂ.ಗಳ ಸುಲಿಗೆ: ಥೈಲ್ಯಾಂಡ್ ಸನ್ಯಾಸಿಗಳನ್ನು ಬೆಚ್ಚಿಬೀಳಿಸಿದ ಹಗರಣ

19/07/2025 10:19 AM

BREAKING: ಬೆಟ್ಟಿಂಗ್ ಪ್ರಕರಣ: ಗೂಗಲ್, ಮೆಟಾಗೆ ಇಡಿ ನೋಟಿಸ್ | Betting app cases

19/07/2025 10:10 AM
State News
KARNATAKA

ಬೆಂಗಳೂರಲ್ಲಿ ಸಿನೆಮಾ ಸ್ಟೈಲ್ ನಲ್ಲಿ ಗನ್ ತೋರಿಸಿ ವ್ಯಕ್ತಿಯ ಅಪಹರಣ : ಪ್ರಕರಣ ಹಳ್ಳ ಹಿಡಿಸಿದ ಪೊಲೀಸರು!

By kannadanewsnow0519/07/2025 10:37 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲಲ್ಲಿ ವ್ಯಕ್ತಿಯನ್ನು ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಸಿನಿಮಾ ಸ್ಟೈಲ್ ನಲ್ಲಿ…

ALERT : ಪಾನ್ ತಿನ್ನೋಕು ಮುನ್ನ ಎಚ್ಚರ : ಚಾಕೊಲೇಟ್​ ಪಾನ್​ಗೆ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ : ಆರೋಪಿ ಅರೆಸ್ಟ್

19/07/2025 10:20 AM

BREAKING : ಕನ್ನಡಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದ ರಾಜ್ಯ ಸರ್ಕಾರ : ಕನ್ನಡ ಬಾವುಟಕ್ಕೆ ಮಾನ್ಯತೆ ಕೊಡುವಂತೆ ಪತ್ರ.!

19/07/2025 10:10 AM

`WhatsApp’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

19/07/2025 9:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.