Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

12/09/2025 2:01 PM

ನೇಪಾಳದ ಕಠ್ಮಂಡುವಿನ ಹೋಟೆಲ್ ಗೆ ಉದ್ರಿಕ್ತರಿಂದ ಬೆಂಕಿ : ಭಾರತೀಯ ಮಹಿಳೆ ಸಾವು | Nepal Protests

12/09/2025 1:49 PM

Solar Eclipse: ಇದೇ ತಿಂಗಳು ಸಂಭವಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ! ಭಾರತದಲ್ಲಿ ಗೋಚರವಾಗುತ್ತಾ ?

12/09/2025 1:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ನೀವು ‘SSLC ಪಾಸ್’ ಆಗಿದ್ದೀರಾ.? ನಾಳೆಯಿಂದ ‘KPTCL’ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ, ತಪ್ಪದೇ ಹಾಕಿ
KARNATAKA

JOB ALERT: ನೀವು ‘SSLC ಪಾಸ್’ ಆಗಿದ್ದೀರಾ.? ನಾಳೆಯಿಂದ ‘KPTCL’ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ, ತಪ್ಪದೇ ಹಾಕಿ

By kannadanewsnow0920/10/2024 5:17 PM

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ನಾಳೆಯಿಂದ ಆರಂಭಗೊಳ್ಳಲಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ.

ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.

ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠೆತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು – ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 21-10-2024ರ ನಾಳೆಯಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024 ಆಗಿರುತ್ತದೆ. ದಿನಾಂಕ 25-11-2024 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ ವಿವರ- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ – https://kptcl.karnataka.gov.in  ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Share. Facebook Twitter LinkedIn WhatsApp Email

Related Posts

BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

12/09/2025 2:01 PM1 Min Read

ಶಿವಮೊಗ್ಗ: ಸೆ.20ರಂದು ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆ’ ನಿಗದಿ

12/09/2025 1:41 PM1 Min Read

ಬಿಜೆಪಿಯವರು ಹಣ & ಹೆಂಡ ಕೊಟ್ಟು ಧರ್ಮ ಕಾಪಾಡುವ ಕೆಲಸ ಮಾಡುತ್ತಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ ವಾಗ್ದಾಳಿ

12/09/2025 1:39 PM1 Min Read
Recent News

BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

12/09/2025 2:01 PM

ನೇಪಾಳದ ಕಠ್ಮಂಡುವಿನ ಹೋಟೆಲ್ ಗೆ ಉದ್ರಿಕ್ತರಿಂದ ಬೆಂಕಿ : ಭಾರತೀಯ ಮಹಿಳೆ ಸಾವು | Nepal Protests

12/09/2025 1:49 PM

Solar Eclipse: ಇದೇ ತಿಂಗಳು ಸಂಭವಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ! ಭಾರತದಲ್ಲಿ ಗೋಚರವಾಗುತ್ತಾ ?

12/09/2025 1:47 PM

ಶಿವಮೊಗ್ಗ: ಸೆ.20ರಂದು ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆ’ ನಿಗದಿ

12/09/2025 1:41 PM
State News
KARNATAKA

BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

By kannadanewsnow0912/09/2025 2:01 PM KARNATAKA 1 Min Read

ಬೆಳಗಾವಿ: ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿಯೇ ನಡೆದಿದೆ. ಪೊಲೀಸರೇ…

ಶಿವಮೊಗ್ಗ: ಸೆ.20ರಂದು ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆ’ ನಿಗದಿ

12/09/2025 1:41 PM

ಬಿಜೆಪಿಯವರು ಹಣ & ಹೆಂಡ ಕೊಟ್ಟು ಧರ್ಮ ಕಾಪಾಡುವ ಕೆಲಸ ಮಾಡುತ್ತಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ ವಾಗ್ದಾಳಿ

12/09/2025 1:39 PM

ಕಾನೂನಿಗೆ ವಿರುದ್ಧವಾಗಿ ಯಾರೇ ನಡೆದುಕೊಂಡಿದ್ದರು ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

12/09/2025 1:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.