Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ವರ್ಷದ ಅಂತ್ಯದ ವೇಳೆಗೆ ಪುಟಿನ್ ಭಾರತಕ್ಕೆ ಭೇಟಿ : ರಷ್ಯಾ ರಾಯಭಾರ ಕಚೇರಿ

20/08/2025 12:35 PM

SHOCKING : 5 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಭೀಕರ ದಾಳಿ : ಭಯಾನಕ ವಿಡಿಯೋ ವೈರಲ್ | WATCH VIDEO

20/08/2025 12:33 PM

ಆನ್‌ಲೈನ್ ಗೇಮಿಂಗ್ ನಿಷೇಧ ಬೇಡ: ಅಮಿತ್ ಶಾರನ್ನು ಒತ್ತಾಯಿಸಿದ ಗೇಮಿಂಗ್ ಉದ್ಯಮ!

20/08/2025 12:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಂಜಾ ಕೊಡ್ಬೇಕು ಅಂತ ಹೋಗಿದ್ದೆ, ಕೊಟ್ಟು ಬಂದೆ : ಬಿಗ್ ಬಾಸ್ ಶೋ ನಿಂದ ಹೊರಬಂದ ಬಳಿಕ ಲಾಯರ್ ಜಗದೀಶ್ ಹೇಳಿಕೆ
KARNATAKA

ಮಾಂಜಾ ಕೊಡ್ಬೇಕು ಅಂತ ಹೋಗಿದ್ದೆ, ಕೊಟ್ಟು ಬಂದೆ : ಬಿಗ್ ಬಾಸ್ ಶೋ ನಿಂದ ಹೊರಬಂದ ಬಳಿಕ ಲಾಯರ್ ಜಗದೀಶ್ ಹೇಳಿಕೆ

By kannadanewsnow0520/10/2024 6:46 PM

ಬೆಂಗಳೂರು : ಬಿಗ್ ಬಾಸ್ 11ನೇ ಸೀಸನ್ ನಲ್ಲಿ ಕರ್ನಾಟಕದ ಕ್ರಶ್ ಎಂದೇ ಖ್ಯಾತಿ ಪಡೆದು ಬಳಿಕ ಶೋನಿಂದ ಹೊರಗಡೆ ಬಂದ ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ತಮಗೆ ಆದಂತಹ ಅನುಭವ ಹಾಗೂ ಸಂತಸದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಮನೆಯೊಳಗೆ ಇಷ್ಟು ದಿನ ಇರುತ್ತೇನೆ ಎಂಬುದನ್ನು ಲೆಕ್ಕಾಚಾರ ಹಾಕಿ ನಾನು ಅಲ್ಲಿಗೆ ಹೋಗಿರಲಿಲ್ಲ. ನಮ್ಮ ಲೆಕ್ಕಾಚಾರ ಏನು ಎಂಬುದನ್ನು ಜನರು ನೋಡಿದ್ದಾರೆ. ನನ್ನನ್ನು ಜನರು ಇಷ್ಟಪಟ್ಟಿದ್ದಾರೆ.ಆ ಮನೆಯಲ್ಲಿ 16 ಜನರ ಒಂದು ಗುಂಪು ಆಗಿತ್ತು. ನಾನು ಒಬ್ಬನೇ ಆಗಿದ್ದೆ. ನನಗೆ ಏನೂ ಬೇಜಾರು ಇಲ್ಲ. ಒಂಟಿಯಾಗಿ ಎದುರಿಸಲು ನಾನು ಸಿದ್ಧನಾಗಿದ್ದೆ. ಅವರ ಮೇಲೆ ಅಟ್ಯಾಕ್ ಮಾಡಲು ನಾನು ಮಾನಸಿಕವಾಗಿ ಸಿದ್ಧನಾಗಿದ್ದೆ ಎಂದಿದ್ದಾರೆ.

ಬಿಗ್ ಬಾಸ್​ ಕಾರ್ಯಕ್ರಮವನ್ನು ಕೋಟ್ಯಂತರ ಜನರು ನೋಡುತ್ತಾರೆ. ಅವರು ಯಾಕೆ ನಮ್ಮನ್ನು ನೋಡಬೇಕು ​ಎಂಬುದನ್ನು ನಾವೇ ಪ್ರಶ್ನೆ ಮಾಡಿಕೊಂಡಾಗ ನಾವು ಏನು ಮಾಡಬೇಕು ಎಂಬುದು ಗೊತ್ತಾಗುತ್ತದೆ. ಅಲ್ಲಿ ಪೈಪೋಟಿ ಅಲ್ಲ, ಒಬ್ಬರಿಗೊಬ್ಬರು ಹೊಡೆದಾಡುವುದೂ ಅಲ್ಲ. ಅಲ್ಲಿ ಪರ್ಫಾರ್ಮೆನ್ಸ್ ಬೇಕಾಗಿದೆ. ಅಲ್ಲಿ ಸೋಲು-ಗೆಲುವು ಮುಖ್ಯ ಅಲ್ಲ. ನಿಮಗೆ ಕೊಡುವ ಟಾಸ್ಕ್​ಗಳನ್ನು ವಿಭಿನ್ನವಾಗಿ ಮಾಡುವುದು ಮುಖ್ಯ ಎಂದು ತಿಳಿಸಿದರು.

ನಾನು ಬಿಗ್ ಬಾಸ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದೇನೆ. ಇದು ನನಗೆ ಹೊಸ ಪ್ರಯೋಗ, ಹೊಸ ಕ್ಷೇತ್ರ. ಇಲ್ಲಿ ನಾನು ಎ, ಬಿ, ಸಿ, ಡಿ ಕಲಿಯುತ್ತಿರುವ ವಿದ್ಯಾರ್ಥಿ. ಅಲ್ಲಿ ಇರುವ ಎಲ್ಲರೂ ಪಿಹೆಚ್​ಡಿ ಪಡೆದವರು. ಸಿನಿಮಾ, ಧಾರಾವಾಹಿಯಿಂದ ಬಂದವರು. ಅಂಥವರ ಮುಂದೆ ನಾನು ಏನು ಪ್ರಯತ್ನ ಮಾಡಿದೆನೋ ಗೊತ್ತಿಲ್ಲ. ನಾನು ತಯಾರಿ ಮಾಡಿಕೊಂಡು ಅಲ್ಲಿಗೆ ಹೋಗಿರಲಿಲ್ಲ. ಮಾಂಜಾ ಕೊಡಬೇಕು ಅಂತ ಹೋಗಿದ್ದೆ. ಮಾಂಜಾ ಕೊಟ್ಟೆ ಎಂದು ತಿಳಿಸಿದ್ದಾರೆ.

ಬಿಗ್ ಬಾಸ್ ನಿಂದ ಅವರು ಹೊರಬಂದಿದೆ ತಡ, ಇತ್ತ ಸಾಮಾಜಿಕ ಜಾಲತಾಣದಲ್ಲಿ ಲಾಯರ್ ಜಗದೀಶ್ ಅವರ ಪರವಾಗಿ ಅಪಾರ ಅಭಿಮಾನಿಗಳು ನೀವು ಮತ್ತೆ ಬಿಗ್ ಬಾಸ್ ಮನೆಗೆ ಹೋಗಬೇಕು, ನಿಮ್ಮಿಂದಲೇ ಬಿಗ್ ಬಾಸ್ ಶೋ ಎಂಜಾಯ್ ಮಾಡ್ತಿದೀವಿ, ಬಿಗ್ ಬಾಸ್ ಮನೆಯಲ್ಲಿ ನಿಮ್ಮಷ್ಟು ಎಂಟರ್ಟೈನ್ಮೆಂಟ್ ಯಾರು ಕೊಟ್ಟಿಲ್ಲ ಎಂದು ಅವರ ಕುರಿತು ಅನೇಕ ರೀತಿಯ ಪೋಸ್ಟ್ಗಳನ್ನು ಮಾಡಿದ್ದಾರೆ. ಲಾಯರ್ ಜಗದೀಶ್ ಅವರು ಮತ್ತೆ ಬಿಗ್ ಬಾಸ್ ಗೆ ಕಾಲಿಡುತ್ತಾರಾ ಎಂಬುದು ಕಾದು ನೋಡಬೇಕಾಗಿದೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ ಏರಿಯಾಗಳಲ್ಲಿ ಬೆಳಗ್ಗೆ 10 ಗಂಟೆಯಿಂದ `ವಿದ್ಯುತ್ ವ್ಯತ್ಯಯ’ | POWER CUT

20/08/2025 12:17 PM1 Min Read

ನಮ್ಮ ಮೆಟ್ರೋ ಯೆಲ್ಲೋ ಲೈನ್ ಸಂಚಾರ ಆರಂಭದ ಬಳಿಕ ಶೇ.10ರಷ್ಟು ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಇಳಿಕೆ

20/08/2025 12:04 PM1 Min Read

ಗಮನಿಸಿ : ವಯಸ್ಸಿಗೆ ಅನುಗುಣವಾಗಿ ನಿಮ್ಮ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

20/08/2025 11:58 AM2 Mins Read
Recent News

ಈ ವರ್ಷದ ಅಂತ್ಯದ ವೇಳೆಗೆ ಪುಟಿನ್ ಭಾರತಕ್ಕೆ ಭೇಟಿ : ರಷ್ಯಾ ರಾಯಭಾರ ಕಚೇರಿ

20/08/2025 12:35 PM

SHOCKING : 5 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಭೀಕರ ದಾಳಿ : ಭಯಾನಕ ವಿಡಿಯೋ ವೈರಲ್ | WATCH VIDEO

20/08/2025 12:33 PM

ಆನ್‌ಲೈನ್ ಗೇಮಿಂಗ್ ನಿಷೇಧ ಬೇಡ: ಅಮಿತ್ ಶಾರನ್ನು ಒತ್ತಾಯಿಸಿದ ಗೇಮಿಂಗ್ ಉದ್ಯಮ!

20/08/2025 12:26 PM

ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ ಏರಿಯಾಗಳಲ್ಲಿ ಬೆಳಗ್ಗೆ 10 ಗಂಟೆಯಿಂದ `ವಿದ್ಯುತ್ ವ್ಯತ್ಯಯ’ | POWER CUT

20/08/2025 12:17 PM
State News
KARNATAKA

ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ ಏರಿಯಾಗಳಲ್ಲಿ ಬೆಳಗ್ಗೆ 10 ಗಂಟೆಯಿಂದ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow5720/08/2025 12:17 PM KARNATAKA 1 Min Read

ಬೆಂಗಳೂರು : 66/11ಕೆ.ವಿ. ಆಸ್ಟಿನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ…

ನಮ್ಮ ಮೆಟ್ರೋ ಯೆಲ್ಲೋ ಲೈನ್ ಸಂಚಾರ ಆರಂಭದ ಬಳಿಕ ಶೇ.10ರಷ್ಟು ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಇಳಿಕೆ

20/08/2025 12:04 PM

ಗಮನಿಸಿ : ವಯಸ್ಸಿಗೆ ಅನುಗುಣವಾಗಿ ನಿಮ್ಮ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

20/08/2025 11:58 AM

ರಾಜ್ಯದ ಶಾಲೆಗಳಲ್ಲಿ ಉಳಿಕೆ ಪಠ್ಯಪುಸ್ತಕಗಳ ದಾಸ್ತಾನು ಮಾಹಿತಿ `SATS’ನಲ್ಲಿ ಇಂಧೀಕರಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

20/08/2025 11:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.