Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತೀರ್ಥವನ್ನು ಮೂರು ಬಾರಿ ಸ್ವೀಕರಿಸುವುದು ಯಾಕೆ ಗೊತ್ತಾ?
KARNATAKA

ತೀರ್ಥವನ್ನು ಮೂರು ಬಾರಿ ಸ್ವೀಕರಿಸುವುದು ಯಾಕೆ ಗೊತ್ತಾ?

By kannadanewsnow57

ಆದ್ಯಂ ಕಾಯವಿಶುದ್ಧ್ಯರ್ಥಂ ದ್ವಿತೀಯಂ ಧರ್ಮಸಾಧನಮ್ ತೃತೀಯಂ ಮೋಕ್ಷದಂ ಪ್ರೋಕ್ತಂ ಏವಂ ತೀರ್ಥಂ ತ್ರಿಧಾಪಿಬೇತ್ ॥

ಮೊದಲನೆಯದು ಶರೀರಶುದ್ಧಿಗೆ, ಎರಡನೆಯದು ಧರ್ಮಸಾಧನೆಗೆ, ಮೂರನೆಯದು ಮೋಕ್ಷ ಪಡೆಯಲು ಮೂರು ಬಾರಿ ತೀರ್ಥಪ್ರಾಶನ ಮಾಡಬೇಕು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

ಇಂತಹ ಪವಿತ್ರವಾದ ತೀರ್ಥಕ್ಕೆ ‘ಅಷ್ಟಾಂಗತೀರ್ಥ’ವೆನ್ನುತ್ತಾರೆ.

ಶಿಲಾ ತಾಮ್ರಂ ತಥಾ ತೋಯಂ ಶಂಖಃ ಪುರುಷಸೂಕ್ತಮ್ ಗಂಧೋ ಘಂಟಾ ಚ ತುಲಸೀತಾಂಗಂ ತೀರ್ಥಮುಚ್ಯತೇ ॥

ಶಾಲಿಗ್ರಾಮ, ತಾಮ್ರ ಅಥವಾ ಬೆಳ್ಳಿ ಪಾತ್ರ, ಶಂಖದಿಂದ ಅಭಿಷೇಕವಾದ ನೀರು , ಪುರುಷ ಸೂಕ್ತ ಮಂತ್ರದ ಪಾಠ, ಗಂಧ, ಘಂಟಾನಾದ ಮತ್ತು ತುಲಸಿ ಇವುಗಳಿಂದ ಸಿದ್ಧವಾದುದೇ “ಅಷ್ಟಾಂಗತೀರ್ಥ”ವು]

ದೇವಸ್ಥಾನದಲ್ಲಿ ತೀರ್ಥ ಸೇವನೆ ಮಾಡುವ ಕ್ರಮ

1.ತೀರ್ಥವನ್ನು ಬಲಗೈಯಲ್ಲಿಯೇ ಸ್ವೀಕರಿಸಬೇಕೆಂಬುದು ನಿಯಮ.

2.ಕೈಕೆಳಗೆ ವಸ್ತ್ರವೊಂದನ್ನು ಇಲ್ಲವೇ ಉತ್ತರೀಯವನ್ನು, (ಸ್ತ್ರೀಯರು ತಮ್ಮ ಸೀರೆಯ ಸೆರಗಿನ ತುದಿಯನ್ನು) ಹಿಡಿದಿರಬೇಕು. ಇದರ ಉದ್ದೇಶವೇನೆಂದರೆ, ಸ್ವೀಕರಿಸುವಾಗ ಅಥವಾ ಪ್ರಾಶನ ಮಾಡುವಾಗ ತೀರ್ಥವು ಕೆಳಗೆ ಬೀಳದಂತೆ ಎಚ್ಚರ ವಹಿಸುವುದಾಗಿದೆ.

2.ತೀರ್ಥವನ್ನು ಸ್ವೀಕರಿಸುವಾಗ ನಮ್ಮ ತೋರುಬೆರಳನ್ನು ಹೆಬ್ಬೆರಳಿನ ಅಂತಿಮ ರೇಖೆಗೆ ಮುಟ್ಟುವಂತೆ ಮಡಿಸಿ ಅದರ ಮೇಲೆ ಹೆಬ್ಬೆರಳನ್ನು ಮಡಿಚಿಡಬೇಕು. ಉಳಿದ ಮೂರು ಬೆರಳುಗಳಲ್ಲಿ ಮಧ್ಯದ ಬೆರಳು ಮೇಲಿರುವಂತೆ, ನಂತರ ಉಂಗುರದ ಬೆರಳು ಮತ್ತು ಕೊನೆಯಲ್ಲಿ ಕಿರುಬೆರಳಿರುವಂತೆ ನೇರವಾಗಿ ಚಾಚಿರಬೇಕು.

4. ಪ್ರಪ್ರಥಮವಾಗಿ ತೀರ್ಥವನ್ನು ತಲೆಯಮೇಲೆ ಪ್ರೋಕ್ಷಿಸಿಕೊಳ್ಳಬೇಕು. (ಮಧ್ವಗುರು ಪೂಜೆಯಲ್ಲಾದರೂ ಸರಿ)

5. ಮುಂಜಾನೆ ಸಂಧ್ಯಾವಂದನೆ ;ದೇವರಪೊಜೆ ನಂತರ ಆಹಾರ ಸೇವನೆಗೂ ಮೊದಲು ಮೂರೂ ಸಲ ತೀರ್ಥವನ್ನು ಸ್ವೀಕರಿಸಬೇಕು.(ಸಾತ್ವಿಕ ಆಹಾರ ಇದ್ದಲ್ಲಿ ಅಡ್ಡಿ ಇಲ್ಲ )

6.ಮಹಾಪೂಜೆ ಯಲ್ಲೂ ಸಹ ಊಟದ ಮೊದಲು ಮೂರೂ ಸಲ ತೀರ್ಥವನ್ನು ಸ್ವೀಕರಿಸಬೇಕು.(ಏಕಾದಶಿಯಂದು ಒಂದೇ ಸಲ ತೀರ್ಥ ಪ್ರಾಶನ ಮಾಡಬೇಕು)

7.ತೀರ್ಥಗಳನ್ನು ಪ್ರಾಶನ ಮಾಡಿದ ನಂತರ ಕೈಯಲ್ಲಿ ಉಳಿದಿರುವ ತೇವಾಂಶವೂ ನಷ್ಟವಾಗದಂತೆ ನೆತ್ತಿಯ ಮೇಲೆ ಸವರಿಕೊಳ್ಳಬೇಕು, ಇಲ್ಲವಾದರೆ ಕೈಗಳ ಕೆಳಗೆ ಹಿಡಿದಿದ್ದ ವಸ್ತ್ರದಿಂದ ಅದನ್ನು ಒತ್ತಿಕೊಂಡು ಒರೆಸಿಕೊಳ್ಳಬೇಕು.

8.ತೀರ್ಥವನ್ನು ಸ್ವೀಕರಿಸುವಾಗ ದೇಹವನ್ನು ಬಗ್ಗಿಸಿರಬೇಕು. ಇದು ದೇವರ ಅಭೀಷೇಕದ ತೀರ್ಥಕ್ಕೆ ನಾವು ನೀಡುವ ಗೌರವ ಮತ್ತು ತೋರುವ ಭಕ್ತಿಯ ಸಂಕೇತವಾಗಿರುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

9.ತೀರ್ಥ ಸೇವನೆ ಸಮಯದಲ್ಲಿ ಹೇಳುವ ಮಂತ್ರ* :

ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl
ಸರ್ವ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll
ಶರೀರೆ ಜರ್ಜರೀ ಭೂತೆ ವ್ಯಾಧಿಗ್ರಸ್ತೇ ಕಳೇವರೇl

Do you know why the tirtha should be accepted three times? ತೀರ್ಥವನ್ನು ಮೂರು ಬಾರಿ ಸ್ವೀಕರಿಸುವುದು ಯಾಕೆ ಗೊತ್ತಾ?
Share. Facebook Twitter LinkedIn WhatsApp Email

Related Posts

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

2 Mins Read

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

2 Mins Read
Recent News

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

BIG BREAKING: ಕರ್ನಾಟಕದ ನೂತನ 13 ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಲೀಸ್ಟ್ | Minister List

State News
KARNATAKA

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ…

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

BIG BREAKING: ಕರ್ನಾಟಕದ ನೂತನ 13 ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಲೀಸ್ಟ್ | Minister List

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.