ಆದ್ಯಂ ಕಾಯವಿಶುದ್ಧ್ಯರ್ಥಂ ದ್ವಿತೀಯಂ ಧರ್ಮಸಾಧನಮ್ ತೃತೀಯಂ ಮೋಕ್ಷದಂ ಪ್ರೋಕ್ತಂ ಏವಂ ತೀರ್ಥಂ ತ್ರಿಧಾಪಿಬೇತ್ ॥
ಮೊದಲನೆಯದು ಶರೀರಶುದ್ಧಿಗೆ, ಎರಡನೆಯದು ಧರ್ಮಸಾಧನೆಗೆ, ಮೂರನೆಯದು ಮೋಕ್ಷ ಪಡೆಯಲು ಮೂರು ಬಾರಿ ತೀರ್ಥಪ್ರಾಶನ ಮಾಡಬೇಕು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564
ಇಂತಹ ಪವಿತ್ರವಾದ ತೀರ್ಥಕ್ಕೆ ‘ಅಷ್ಟಾಂಗತೀರ್ಥ’ವೆನ್ನುತ್ತಾರೆ.
ಶಿಲಾ ತಾಮ್ರಂ ತಥಾ ತೋಯಂ ಶಂಖಃ ಪುರುಷಸೂಕ್ತಮ್ ಗಂಧೋ ಘಂಟಾ ಚ ತುಲಸೀತಾಂಗಂ ತೀರ್ಥಮುಚ್ಯತೇ ॥
ಶಾಲಿಗ್ರಾಮ, ತಾಮ್ರ ಅಥವಾ ಬೆಳ್ಳಿ ಪಾತ್ರ, ಶಂಖದಿಂದ ಅಭಿಷೇಕವಾದ ನೀರು , ಪುರುಷ ಸೂಕ್ತ ಮಂತ್ರದ ಪಾಠ, ಗಂಧ, ಘಂಟಾನಾದ ಮತ್ತು ತುಲಸಿ ಇವುಗಳಿಂದ ಸಿದ್ಧವಾದುದೇ “ಅಷ್ಟಾಂಗತೀರ್ಥ”ವು]
ದೇವಸ್ಥಾನದಲ್ಲಿ ತೀರ್ಥ ಸೇವನೆ ಮಾಡುವ ಕ್ರಮ
1.ತೀರ್ಥವನ್ನು ಬಲಗೈಯಲ್ಲಿಯೇ ಸ್ವೀಕರಿಸಬೇಕೆಂಬುದು ನಿಯಮ.
2.ಕೈಕೆಳಗೆ ವಸ್ತ್ರವೊಂದನ್ನು ಇಲ್ಲವೇ ಉತ್ತರೀಯವನ್ನು, (ಸ್ತ್ರೀಯರು ತಮ್ಮ ಸೀರೆಯ ಸೆರಗಿನ ತುದಿಯನ್ನು) ಹಿಡಿದಿರಬೇಕು. ಇದರ ಉದ್ದೇಶವೇನೆಂದರೆ, ಸ್ವೀಕರಿಸುವಾಗ ಅಥವಾ ಪ್ರಾಶನ ಮಾಡುವಾಗ ತೀರ್ಥವು ಕೆಳಗೆ ಬೀಳದಂತೆ ಎಚ್ಚರ ವಹಿಸುವುದಾಗಿದೆ.
2.ತೀರ್ಥವನ್ನು ಸ್ವೀಕರಿಸುವಾಗ ನಮ್ಮ ತೋರುಬೆರಳನ್ನು ಹೆಬ್ಬೆರಳಿನ ಅಂತಿಮ ರೇಖೆಗೆ ಮುಟ್ಟುವಂತೆ ಮಡಿಸಿ ಅದರ ಮೇಲೆ ಹೆಬ್ಬೆರಳನ್ನು ಮಡಿಚಿಡಬೇಕು. ಉಳಿದ ಮೂರು ಬೆರಳುಗಳಲ್ಲಿ ಮಧ್ಯದ ಬೆರಳು ಮೇಲಿರುವಂತೆ, ನಂತರ ಉಂಗುರದ ಬೆರಳು ಮತ್ತು ಕೊನೆಯಲ್ಲಿ ಕಿರುಬೆರಳಿರುವಂತೆ ನೇರವಾಗಿ ಚಾಚಿರಬೇಕು.
4. ಪ್ರಪ್ರಥಮವಾಗಿ ತೀರ್ಥವನ್ನು ತಲೆಯಮೇಲೆ ಪ್ರೋಕ್ಷಿಸಿಕೊಳ್ಳಬೇಕು. (ಮಧ್ವಗುರು ಪೂಜೆಯಲ್ಲಾದರೂ ಸರಿ)
5. ಮುಂಜಾನೆ ಸಂಧ್ಯಾವಂದನೆ ;ದೇವರಪೊಜೆ ನಂತರ ಆಹಾರ ಸೇವನೆಗೂ ಮೊದಲು ಮೂರೂ ಸಲ ತೀರ್ಥವನ್ನು ಸ್ವೀಕರಿಸಬೇಕು.(ಸಾತ್ವಿಕ ಆಹಾರ ಇದ್ದಲ್ಲಿ ಅಡ್ಡಿ ಇಲ್ಲ )
6.ಮಹಾಪೂಜೆ ಯಲ್ಲೂ ಸಹ ಊಟದ ಮೊದಲು ಮೂರೂ ಸಲ ತೀರ್ಥವನ್ನು ಸ್ವೀಕರಿಸಬೇಕು.(ಏಕಾದಶಿಯಂದು ಒಂದೇ ಸಲ ತೀರ್ಥ ಪ್ರಾಶನ ಮಾಡಬೇಕು)
7.ತೀರ್ಥಗಳನ್ನು ಪ್ರಾಶನ ಮಾಡಿದ ನಂತರ ಕೈಯಲ್ಲಿ ಉಳಿದಿರುವ ತೇವಾಂಶವೂ ನಷ್ಟವಾಗದಂತೆ ನೆತ್ತಿಯ ಮೇಲೆ ಸವರಿಕೊಳ್ಳಬೇಕು, ಇಲ್ಲವಾದರೆ ಕೈಗಳ ಕೆಳಗೆ ಹಿಡಿದಿದ್ದ ವಸ್ತ್ರದಿಂದ ಅದನ್ನು ಒತ್ತಿಕೊಂಡು ಒರೆಸಿಕೊಳ್ಳಬೇಕು.
8.ತೀರ್ಥವನ್ನು ಸ್ವೀಕರಿಸುವಾಗ ದೇಹವನ್ನು ಬಗ್ಗಿಸಿರಬೇಕು. ಇದು ದೇವರ ಅಭೀಷೇಕದ ತೀರ್ಥಕ್ಕೆ ನಾವು ನೀಡುವ ಗೌರವ ಮತ್ತು ತೋರುವ ಭಕ್ತಿಯ ಸಂಕೇತವಾಗಿರುತ್ತದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564
9.ತೀರ್ಥ ಸೇವನೆ ಸಮಯದಲ್ಲಿ ಹೇಳುವ ಮಂತ್ರ* :
ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl
ಸರ್ವ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll
ಶರೀರೆ ಜರ್ಜರೀ ಭೂತೆ ವ್ಯಾಧಿಗ್ರಸ್ತೇ ಕಳೇವರೇl