Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ‘ಸ್ತನ ಕ್ಯಾನ್ಸರ್’ನಿಂದ ಶಾಶ್ವತ ಮುಕ್ತಿ, 75% ರೋಗ ನಿರೋಧಕ ಪ್ರತಿಕ್ರಿಯೆ ತೋರಿಸಿದ ‘ಹೊಸ ಲಸಿಕೆ’!

08/07/2025 6:53 PM

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

08/07/2025 6:33 PM

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ

08/07/2025 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 13.87 ಲಕ್ಷ ರೇಷನ್ ಕಾರ್ಡ್ ಕ್ಯಾನ್ಸಲ್!
KARNATAKA

BIG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 13.87 ಲಕ್ಷ ರೇಷನ್ ಕಾರ್ಡ್ ಕ್ಯಾನ್ಸಲ್!

By kannadanewsnow5722/10/2024 6:04 AM

ಬೆಂಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು.

2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ. ಇವುಗಳನ್ನು ಪರಿಶೀಲಿಸಿದರೆ ಕನಿಷ್ಠ 10 ರಿಂದ 12 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆಯಾಗಬಹುದು. ಆನಂತರ ಅನರ್ಹ ಕಾರ್ಡುಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಕಾರ್ಡುಗಳನ್ನು ನೀಡಲು ಮುಂದಿನ ದಿನಗಳಲ್ಲಿ ಹೊಸ ಅರ್ಜಿಯನ್ನು ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದರು.

‘ಅನ್ನಭಾಗ್ಯ’ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ!

ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ.ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿತ್ತು.ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಸಚಿವ ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯಾಗಿ ಅನ್ನಭಾಗ್ಯ ಫಲಾನುಭವಿಗಳಿಗೆ 5 ಕೆಟಿ ಜೊತೆಗೆ ಮತ್ತೆ 5 ಕೆಜಿ ಸೇರಿಸಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೇ ಕೇಂದ್ರ ಸರ್ಕಾರದಿಂದ ಅದಕ್ಕೆ ಅಗತ್ಯವಿದ್ದಂತ ಅಕ್ಕಿ ನೀಡಲು ಹಿಂದೇಟು ಹಾಕಿದ ಕಾರಣ, 5 ಕೆಜಿ ಅಕ್ಕಿ ಬದಲಿಗೆ ಅದೇ ಬೆಲೆಯ ಹಣವನ್ನು ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈ ಡಿಬಿಟಿ ಮೂಲಕ ಹಣ ವರ್ಗಾವಣೆ ನಿಲ್ಲಿಸಿ, ಈಗ ಎಣ್ಣೆ, ಬೇಳೆ ಸೇರಿದಂತೆ ವಿವಿಧ ಆಹಾರ ಧಾನ್ಯಗಳನ್ನು ಒಳಗೊಂಡಂತ ಆಹಾರ ಕಿಟ್ ವಿತರಣೆಗೆ ಮುಂದಾಗಿದೆ.

BIG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 13.87 ಲಕ್ಷ ರೇಷನ್ ಕಾರ್ಡ್ ಕ್ಯಾನ್ಸಲ್! BIG NEWS: Big shock for ineligible ration card holders: 13.87 lakh ration cards canceled in the state!
Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

08/07/2025 6:33 PM6 Mins Read

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ

08/07/2025 6:31 PM1 Min Read

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿವೈ ವಿಜಯೇಂದ್ರ ವಾಗ್ಧಾಳಿ

08/07/2025 6:08 PM2 Mins Read
Recent News

Good News ; ‘ಸ್ತನ ಕ್ಯಾನ್ಸರ್’ನಿಂದ ಶಾಶ್ವತ ಮುಕ್ತಿ, 75% ರೋಗ ನಿರೋಧಕ ಪ್ರತಿಕ್ರಿಯೆ ತೋರಿಸಿದ ‘ಹೊಸ ಲಸಿಕೆ’!

08/07/2025 6:53 PM

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

08/07/2025 6:33 PM

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ

08/07/2025 6:31 PM

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿವೈ ವಿಜಯೇಂದ್ರ ವಾಗ್ಧಾಳಿ

08/07/2025 6:08 PM
State News
KARNATAKA

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

By kannadanewsnow0908/07/2025 6:33 PM KARNATAKA 6 Mins Read

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆಯು ಪರಾಕಾಷ್ಠೆ ತಲುಪಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ…

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ

08/07/2025 6:31 PM

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿವೈ ವಿಜಯೇಂದ್ರ ವಾಗ್ಧಾಳಿ

08/07/2025 6:08 PM

BREAKING: ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

08/07/2025 5:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.