Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದೇ ಪ್ರೀಮಿಯಂನಲ್ಲಿ ಪತಿ-ಪತ್ನಿಗೆ 50 ಲಕ್ಷ ರೂ.ಗಳ ವಿಮೆ! ಪೋಸ್ಟ್ ಆಫೀಸ್ ಈ ಸೂಪರ್ ಯೋಜನೆ ಬಗ್ಗೆ ನಿಮ್ಗೆ ತಿಳಿದಿದ್ಯಾ?

07/01/2026 2:49 PM

BREAKING : ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆಂದು ಗೊತ್ತಿಲ್ಲ : ಸಂಚಲನ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ!

07/01/2026 2:05 PM

ರಾಜ್ಯದ ವಿಕಲಚೇತನರೇ ಗಮನಿಸಿ : ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

07/01/2026 1:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ `DCM ಡಿಕೆಶಿ’ಗೆ ಬಿಗ್ ರಿಲೀಫ್ : ನ.26 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್| D.K Shivakumar
KARNATAKA

BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ `DCM ಡಿಕೆಶಿ’ಗೆ ಬಿಗ್ ರಿಲೀಫ್ : ನ.26 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್| D.K Shivakumar

By kannadanewsnow5722/10/2024 11:43 AM

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿಚಾರಣೆಯನ್ನು ನವೆಂಬರ್ 26 ಕ್ಕೆ
ಸುಪ್ರೀಂಕೋರ್ಟ್ ಮುಂದೂಡಿದೆ.

ಅದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿ.ಕೆ. ಶಿವಕುಮಾರ್ ಅವರ ವಿಚಾರಣೆಯ ಮುಂದೂಡಲು ಡಿಕೆಶಿ ಪರ ವಕೀಲರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ. ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಶಿವಕುಮಾರ್ ಅವರ ಅಕ್ರಮ ಆಸ್ತಿಗಳ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಳ್ಳುವ ಕಾಂಗ್ರೆಸ್ ಸರ್ಕಾರದ 2023ರ ನವೆಂಬರ್ 28ರ ನಿರ್ಧಾರ ಮತ್ತು 2023ರ ಡಿಸೆಂಬರ್ 26ರಂದು ಕರ್ನಾಟಕ ಲೋಕಾಯುಕ್ತಕ್ಕೆ ತನಿಖೆಗೆ ಒಪ್ಪಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಿಬಿಐ ಇದೀಗ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

BREAKING : Big relief to `DCM DKshi' in acquisition of property beyond income case: Supreme Court adjourns hearing BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ `DCM ಡಿಕೆಶಿ'ಗೆ ಬಿಗ್ ಶಾಕ್ : `CBI' ನಿಂದ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ | D.K Shivakumar
Share. Facebook Twitter LinkedIn WhatsApp Email

Related Posts

BREAKING : ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆಂದು ಗೊತ್ತಿಲ್ಲ : ಸಂಚಲನ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ!

07/01/2026 2:05 PM1 Min Read

ರಾಜ್ಯದ ವಿಕಲಚೇತನರೇ ಗಮನಿಸಿ : ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

07/01/2026 1:53 PM1 Min Read

BIG NEWS : ರಾಜ್ಯದ `ಪರಿಶಿಷ್ಟ ಪಂಗಡದ ಉದ್ಯಮಿ’ಗಳಿಗೆ ಗುಡ್ ನ್ಯೂಸ್ : `ಬ್ಯುಸಿನೆಸ್’ಗೆ ಸರ್ಕಾರದಿಂದಲೇ ಸಿಗಲಿದೆ ಬಡ್ಡಿ ಸಹಾಯಧನ.!

07/01/2026 1:42 PM1 Min Read
Recent News

ಒಂದೇ ಪ್ರೀಮಿಯಂನಲ್ಲಿ ಪತಿ-ಪತ್ನಿಗೆ 50 ಲಕ್ಷ ರೂ.ಗಳ ವಿಮೆ! ಪೋಸ್ಟ್ ಆಫೀಸ್ ಈ ಸೂಪರ್ ಯೋಜನೆ ಬಗ್ಗೆ ನಿಮ್ಗೆ ತಿಳಿದಿದ್ಯಾ?

07/01/2026 2:49 PM

BREAKING : ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆಂದು ಗೊತ್ತಿಲ್ಲ : ಸಂಚಲನ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ!

07/01/2026 2:05 PM

ರಾಜ್ಯದ ವಿಕಲಚೇತನರೇ ಗಮನಿಸಿ : ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

07/01/2026 1:53 PM

BIG NEWS : ರಾಜ್ಯದ `ಪರಿಶಿಷ್ಟ ಪಂಗಡದ ಉದ್ಯಮಿ’ಗಳಿಗೆ ಗುಡ್ ನ್ಯೂಸ್ : `ಬ್ಯುಸಿನೆಸ್’ಗೆ ಸರ್ಕಾರದಿಂದಲೇ ಸಿಗಲಿದೆ ಬಡ್ಡಿ ಸಹಾಯಧನ.!

07/01/2026 1:42 PM
State News
KARNATAKA

BREAKING : ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆಂದು ಗೊತ್ತಿಲ್ಲ : ಸಂಚಲನ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ!

By kannadanewsnow0507/01/2026 2:05 PM KARNATAKA 1 Min Read

ಬೆಂಗಳೂರು : ಕರ್ನಾಟಕದ ಇತಿಹಾಸದಲ್ಲಿ ದೇವರಾಜು ಅರಸು ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಇಂದು ದಾಖಲೆ ಮುರಿದಿದ್ದಾರೆ.…

ರಾಜ್ಯದ ವಿಕಲಚೇತನರೇ ಗಮನಿಸಿ : ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

07/01/2026 1:53 PM

BIG NEWS : ರಾಜ್ಯದ `ಪರಿಶಿಷ್ಟ ಪಂಗಡದ ಉದ್ಯಮಿ’ಗಳಿಗೆ ಗುಡ್ ನ್ಯೂಸ್ : `ಬ್ಯುಸಿನೆಸ್’ಗೆ ಸರ್ಕಾರದಿಂದಲೇ ಸಿಗಲಿದೆ ಬಡ್ಡಿ ಸಹಾಯಧನ.!

07/01/2026 1:42 PM

BIG NEWS : ಕೋಗಿಲು ಲೇಔಟ್ ಅನಧಿಕೃತ ಮನೆಗಳ ತೆರವು ಪ್ರಕರಣ : ನಾಲ್ವರ ವಿರುದ್ಧ ‘ FIR’ ದಾಖಲಿಸಿದ ಪೊಲೀಸರು

07/01/2026 1:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.