Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 6,599 `ಗ್ರಾಮ ಗ್ರಂಥಾಲಯ’ಗಳ ಸ್ಥಾಪನೆ

18/07/2025 7:45 AM

SHOCKING : ನಡು ರಸ್ತೆಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ : ಆಘಾತಕಾರಿ ವಿಡಿಯೋ ವೈರಲ್| WATCH VIDEO

18/07/2025 7:44 AM

SHOCKING : ಬೌದ್ಧ ಭಿಕ್ಷುಗಳಿಗೇ ಹನಿಟ್ರ್ಯಾಪ್ ಮಾಡಿ 100 ಕೋಟಿ ರೂ. ಸುಲಿಗೆ : ಖತರ್ನಾಕ್ ಮಹಿಳೆ ಅರೆಸ್ಟ್.!

18/07/2025 7:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಆಟೋ ಮೇಲೆ ಬಿದ್ದ ಬೃಹತ್ ಗಾತ್ರದ ಮರ : ಅದೃಷ್ಟವಶಾತ್ ಪ್ರಯಾಣಿಕರು ಪಾರು
KARNATAKA

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಆಟೋ ಮೇಲೆ ಬಿದ್ದ ಬೃಹತ್ ಗಾತ್ರದ ಮರ : ಅದೃಷ್ಟವಶಾತ್ ಪ್ರಯಾಣಿಕರು ಪಾರು

By kannadanewsnow0522/10/2024 4:13 PM

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಮಳೆರಾಯ ತಣ್ಣಗಾಗಿದ್ದ ಆದರೆ ಇದೀಗ ಮತ್ತೆ ಅಬ್ಬರಿಸುತ್ತಿದ್ದು ಬೆಂಗಳೂರಿನ ಜನತೆ ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದಾರೆ. ಇಂದು ಬೆಂಗಳೂರು ಮಹಾನಗರದಲ್ಲಿ ಮತ್ತೆ ಭಾರಿ ಮಳೆ ಆಗುತ್ತಿದ್ದು ಮಲ್ಲೇಶ್ವರಂ ನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ.

ಹೌದು ಬೆಂಗಳೂರು ಮಹಾನಗರದ ಹಲವೆಡೆ ಭಾರಿ ಮಳೆಯಾಗುತ್ತಿ. ಇದೆ ವೇಳೆ ಮಲ್ಲೇಶ್ವರಂ ನಲ್ಲಿ ಆಟೋ ಬೈಕ್ ಗಳ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಈ ವೇಳೆ ಕೆಲ ವಾಹನಗಳು ನುಜ್ಜುಗುಜ್ಜಾಗಿವೆ.ಈ ವೇಳೆ ಆಟೋದಲ್ಲಿ ಒಬ್ಬರು ಮಹಿಳೆ ಹಾಗೂ ಇಬ್ಬರೂ ಪುರುಷರು ಇದ್ದಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ರಾಜಾಜಿನಗರ, ಭಷ್ಯಂ ಸರ್ಕಲ್ ರಸ್ತೆ, ವಿಜಯನಗರ, ಮಂಜುನಾಥ ನಗರ ಮಾಗಡಿ ರಸ್ತೆ ಸೇರಿ ಹಲವೆಡೆ ಭಾರಿ ಮಳೆ ಆಗುತ್ತಿದೆ. ಮಳೆಗೆ ರಾಜಾಜಿನಗರದ ಒಂದು ಭಾಗದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಮಳೆಯ ರಭಸಕ್ಕೆ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿಯುತ್ತಿದೆ ಮಳೆಯಿಂದ ಫುಲ್ ಟ್ರಾಫಿಕ್ ಜಾಮ್ ಆಗಿದ್ದು ಸವಾರರು ಪರದಾಟ ನಡೆಸುತ್ತಿದ್ದಾರೆ.

ಅಲ್ಲದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸುತ್ತಮುತ್ತ ಮತ್ತೆ ಮಳೆ ಆರ್ಭಟ ಜೋರಾಗಿದ್ದು, ಕೇವಲ ಒಂದು ಗಂಟೆ ಸುರಿದ ಮಳೆಗೆ ಬಡಾವಣೆಯೊಂದು ಸಂಪೂರ್ಣವಾಗಿ ಜಲಾವೃತವಾಗಿದೆ. ದೇವನಹಳ್ಳಿ ತಾಲೂಕಿನ ವಿಜಯಪುರದ ಮಂಡಿಬೆಲೆ ರಸ್ತೆಯಲ್ಲಿ ಘಟನೆ ನಡೆದಿದೆ.

ಪ್ರವಾಹದ ರೀತಿ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದೆ. ಮಳೆ ನೀರಿನ ರಸಕ್ಕೆ ಕಂಗಾಲದ ವಿಜಯಪುರ ಪಟ್ಟಣದ ನಿವಾಸಿಗಳು ಮಳೆ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಯಿಂದ ಕರೆತರಲು ಪೋಷಕರು ಪರದಾಡುವ ಘಟನೆ ನಡೆಯಿತು. ಚರಂಡಿ ಕಾಲುವೆಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 6,599 `ಗ್ರಾಮ ಗ್ರಂಥಾಲಯ’ಗಳ ಸ್ಥಾಪನೆ

18/07/2025 7:45 AM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಊರಿನಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ | WATCH VIDEO

18/07/2025 7:05 AM1 Min Read

ರಾಜ್ಯದ ಅಂಗನವಾಡಿಗಳಲ್ಲಿ `LKG,UKG’ ತರಗತಿ ಆರಂಭ, ಚಿಲಿಪಿಲಿ 2.O ಪಠ್ಯ ಆಳವಡಿಕೆ : ಸರ್ಕಾರದಿಂದ ಮಹತ್ವದ ನಿರ್ಧಾರ

18/07/2025 6:56 AM1 Min Read
Recent News

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 6,599 `ಗ್ರಾಮ ಗ್ರಂಥಾಲಯ’ಗಳ ಸ್ಥಾಪನೆ

18/07/2025 7:45 AM

SHOCKING : ನಡು ರಸ್ತೆಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ : ಆಘಾತಕಾರಿ ವಿಡಿಯೋ ವೈರಲ್| WATCH VIDEO

18/07/2025 7:44 AM

SHOCKING : ಬೌದ್ಧ ಭಿಕ್ಷುಗಳಿಗೇ ಹನಿಟ್ರ್ಯಾಪ್ ಮಾಡಿ 100 ಕೋಟಿ ರೂ. ಸುಲಿಗೆ : ಖತರ್ನಾಕ್ ಮಹಿಳೆ ಅರೆಸ್ಟ್.!

18/07/2025 7:29 AM

BIG NEWS : ಕೊಲೆ ಯತ್ನ ಆರೋಪ : ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿ ಹಸಿನಾ, ಪುತ್ರಿ ಅರ್ಷಿ ವಿರುದ್ಧ `FIR’ ದಾಖಲು.!

18/07/2025 7:21 AM
State News
KARNATAKA

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 6,599 `ಗ್ರಾಮ ಗ್ರಂಥಾಲಯ’ಗಳ ಸ್ಥಾಪನೆ

By kannadanewsnow5718/07/2025 7:45 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ 6,599 ಗ್ರಾಮ ಗ್ರಂಥಾಲಯಗಳ ಸ್ಥಾಪನೆ ಮಾಡಲಾಗುತ್ತಿದೆ. ಪ್ರತಿ ಗ್ರಂಥಾಲಯಗಳಿಗೆ ₹2 ಲಕ್ಷ ವೆಚ್ಚದಲ್ಲಿ ತಲಾ 2,687…

ಸಾರ್ವಜನಿಕರೇ ಗಮನಿಸಿ : ನಿಮ್ಮ ಊರಿನಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ | WATCH VIDEO

18/07/2025 7:05 AM

ರಾಜ್ಯದ ಅಂಗನವಾಡಿಗಳಲ್ಲಿ `LKG,UKG’ ತರಗತಿ ಆರಂಭ, ಚಿಲಿಪಿಲಿ 2.O ಪಠ್ಯ ಆಳವಡಿಕೆ : ಸರ್ಕಾರದಿಂದ ಮಹತ್ವದ ನಿರ್ಧಾರ

18/07/2025 6:56 AM

ಅಕ್ಟೋಬರ್ ನಿಂದ 4,000 ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭ

18/07/2025 6:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.