Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ಮೇಲೆ ಅಮೆರಿಕ ದಾಳಿ ಬೆನ್ನಲ್ಲೆ ಇಸ್ರೇಲ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ | Iran-Israel conflict

22/06/2025 7:38 AM

BREAKING : ಇರಾನ್ ನ 3 ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕನ್ ಸೈನಿಕರಿಗೆ ಟ್ರಂಪ್ ಅಭಿನಂದನೆ.!

22/06/2025 7:29 AM

SHOCKING : ಹೆಚ್ಚು `ಮೊಬೈಲ್’ ಬಳಕೆಯಿಂದ `ಮೈಗ್ರೇನ್’ ಅಪಾಯ 139% ಹೆಚ್ಚಳ : ವರದಿ

22/06/2025 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜಾಹಿರಾತಲ್ಲಿ ಪೊಲೀಸರಿಗೆ ಅವಮಾನ ಆರೋಪ : ನಟ ನವಾಜುದ್ಧೀನ್ ಸಿದ್ಧಿಕಿ ವಿರುದ್ಧ ದೂರು ದಾಖಲು
INDIA

BREAKING : ಜಾಹಿರಾತಲ್ಲಿ ಪೊಲೀಸರಿಗೆ ಅವಮಾನ ಆರೋಪ : ನಟ ನವಾಜುದ್ಧೀನ್ ಸಿದ್ಧಿಕಿ ವಿರುದ್ಧ ದೂರು ದಾಖಲು

By kannadanewsnow0523/10/2024 3:36 PM

ಮುಂಬೈ : ಜೂಜಾಟದ ಜಾಹಿರಾತು ಒಂದರಲ್ಲಿ ಮುಂಬೈ ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕ್ ವಿರುದ್ಧ ಹಿಂದೂ ಪರ ಸಂಘಟನೆ ದೂರು ನೀಡಿದೆ.

ಹೌದು ನವಾಜುದ್ಧೀನ್ ಸಿದ್ಧಿಕಿ ಬಿಗ್ ಕ್ಯಾಶ್ ಹೆಸರಿನ ಗೇಮಿಂಗ್ ಅಪ್ಲಿಕೇಶನ್ ಒಂದರ ರಾಯಭಾರಿ ಆಗಿದ್ದು, ಈ ಗೇಮಿಂಗ್ ಅಪ್ಲಿಕೇಶನ್​ನ ಜಾಹೀರಾತುಗಳಲ್ಲಿ ನವಾಜುದ್ಧೀನ್ ಸಿದ್ಧಿಕಿ ನಟಿಸಿದ್ದಾರೆ. ನವಾಜುದ್ಧೀನ್ ಸಿದ್ಧಿಕಿ, ಮುಂಬೈ ಪೊಲೀಸರಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆ ಸದಸ್ಯರು ಮುಂಬೈ ಪೊಲೀಸ್ ಆಯುಕ್ತರಿಗೆ ನವಾಜುದ್ಧೀನ್ ಸಿದ್ಧಿಕಿ ವಿರುದ್ಧ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪೊಲೀಸ್ ಸಮವಸ್ತ್ರ ಧರಿಸಿ, ಕ್ರೈಂ ವಿಭಾಗದಲ್ಲಿ ದೊಡ್ಡ ಹೆಸರು ಮಾಡಬೇಕೆಂದರೆ ದೊಡ್ಡ ಕೆಲಸ ಮಾಡಬೇಕಾಗುತ್ತದೆ. ಈ ಅಪರಾಧಿಗಳು ನನ್ನನ್ನು ಸಾಮಾನ್ಯ ಅಂದುಕೊಂಡು ಬಿಟ್ಟಿದ್ದಾರೆ. ಅವರ ಹಾವ ಭಾವದಿಂದಲೇ ಅವರ ಆಟ ಎಂಥಹದ್ದು ನಾನು ಕಂಡು ಹಿಡಿದುಬಿಡುತ್ತೇನೆ. ಏಕೆಂದರೆ ಆ ಆಟವನ್ನು ನಾನು ಐದು ಕೋಟಿ ಜನರೊಟ್ಟಿಗೆ ಪ್ರತಿ ದಿನವೂ ಆಡುತ್ತೇನೆ’ ಎಂದು ಸಂಭಾಷಣೆ ಹೇಳುವ ನವಾಜುದ್ಧೀನ್ ಸಿದ್ಧಿಕಿ, ಬಿಗ್​ ಕ್ಯಾಶ್​ನಲ್ಲಿ ನೀವೂ ಆಟವಾಡಿ ಹಣ ಗಳಿಸಿ ಎಂದು ಹೇಳುತ್ತಾರೆ.

ಜೂಜಾಟವನ್ನು ಪ್ರಚಾರ ಮಾಡುವ ಜಾಹೀರಾತಿನಲ್ಲಿ ನವಾಜುದ್ಧೀನ್ ಸಿದ್ಧಿಕಿ ಪೊಲೀಸ್ ಸಮವಸ್ತ್ರ ಧರಿಸಿರುವುದಕ್ಕೆ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಂಬೈ ಪೊಲೀಸ್ ಆಯುಕ್ತರಿಗೆ ಹಾಗೂ ಮಹಾರಾಷ್ಟ್ರ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಮುಖೇನ ದೂರು ನೀಡಿದ್ದಾರೆ. ಜಾಹೀರಾತಿನಲ್ಲಿ ನವಾಜುದ್ಧೀನ್ ಸಿದ್ಧಿಕಿ ಮುಂಬೈ ಪೊಲೀಸರ ಸಮವಸ್ತ್ರ ಧರಿಸಿದ್ದು, ಈ ಜಾಹೀರಾತು ಮುಂಬೈ ಪೊಲೀಸರ ಗೌರವಕ್ಕೆ ಧಕ್ಕೆ ತರುವಂತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share. Facebook Twitter LinkedIn WhatsApp Email

Related Posts

SHOCKING : ಹೆಚ್ಚು `ಮೊಬೈಲ್’ ಬಳಕೆಯಿಂದ `ಮೈಗ್ರೇನ್’ ಅಪಾಯ 139% ಹೆಚ್ಚಳ : ವರದಿ

22/06/2025 7:24 AM1 Min Read

BREAKING: ಯುದ್ಧಪೀಡಿತ ಇರಾನ್ ನಿಂದ ದೆಹಲಿಗೆ ಬಂದ ಮತ್ತೊಂದು ರಕ್ಷಣಾ ವಿಮಾನ : 290 ಭಾರತೀಯರು ವಾಪಸ್ | Operation Sindhu

22/06/2025 7:15 AM1 Min Read

ಅಹ್ಮದಾಬಾದ್ ವಿಮಾನ ದುರಂತ: 247 DNA ಜೋಡಣೆ ಪೂರ್ಣ, 232 ಶವಗಳು ಹಸ್ತಾಂತರ

22/06/2025 7:11 AM1 Min Read
Recent News

BREAKING : ಇರಾನ್ ಮೇಲೆ ಅಮೆರಿಕ ದಾಳಿ ಬೆನ್ನಲ್ಲೆ ಇಸ್ರೇಲ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ | Iran-Israel conflict

22/06/2025 7:38 AM

BREAKING : ಇರಾನ್ ನ 3 ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕನ್ ಸೈನಿಕರಿಗೆ ಟ್ರಂಪ್ ಅಭಿನಂದನೆ.!

22/06/2025 7:29 AM

SHOCKING : ಹೆಚ್ಚು `ಮೊಬೈಲ್’ ಬಳಕೆಯಿಂದ `ಮೈಗ್ರೇನ್’ ಅಪಾಯ 139% ಹೆಚ್ಚಳ : ವರದಿ

22/06/2025 7:24 AM

ಗಮನಿಸಿ : ಕಾನೂನುಬದ್ಧವಾಗಿ ಮನೆಯಲ್ಲಿ ಎಷ್ಟು ‘ಮದ್ಯ’ ಇಟ್ಟುಕೊಳ್ಳಬಹುದು ಗೊತ್ತಾ? ಇಲ್ಲಿದೆ ರಾಜ್ಯವಾರು ‘ಮಿತಿ’ | Liquor Limit

22/06/2025 7:18 AM
State News
KARNATAKA

ಗಮನಿಸಿ : ಕಾನೂನುಬದ್ಧವಾಗಿ ಮನೆಯಲ್ಲಿ ಎಷ್ಟು ‘ಮದ್ಯ’ ಇಟ್ಟುಕೊಳ್ಳಬಹುದು ಗೊತ್ತಾ? ಇಲ್ಲಿದೆ ರಾಜ್ಯವಾರು ‘ಮಿತಿ’ | Liquor Limit

By kannadanewsnow5722/06/2025 7:18 AM KARNATAKA 2 Mins Read

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದೀರಾ ಅಥವಾ ನೀವು ಮದ್ಯಪಾನ ಮಾಡಲು ಇಷ್ಟಪಡುತ್ತೀರಾ? ಎರಡೂ ಸಂದರ್ಭಗಳಲ್ಲಿ ಅನೇಕ ಜನರು…

ALERT : ಈ ಸ್ಥಳಗಳಲ್ಲಿ `ಇನ್ವರ್ಟರ್ ಬ್ಯಾಟರಿ’ ಇಟ್ಟರೆ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/06/2025 6:58 AM

GOOD NEWS : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : ಹೀಗೆ ಅರ್ಜಿ ಸಲ್ಲಿಸಿ

22/06/2025 6:46 AM

BIG NEWS : ರಾಜ್ಯದ ಎಲ್ಲಾ ಕೋರ್ಟ್‌ ಹಾಲ್‌ಗಳಲ್ಲಿ `ಡಾ. ಬಿ.ಆರ್. ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

22/06/2025 6:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.