Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಛತ್ತೀಸ್‌ಗಢ ವ್ಯಾಪಾರಿಗೆ ಕೊಹ್ಲಿ, ಪಾಟಿದಾರ್, ಎಬಿಡಿಯಿಂದ ನಿರಂತರ ಫೋನ್​ ಕರೆ! ಪೊಲೀಸರಿಂದ ರಹಸ್ಯ ಬಯಲು!

10/08/2025 1:14 PM

ಧರ್ಮಸ್ಥಳ ಕೇಸ್ : ಪಿತೂರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ : ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ!

10/08/2025 1:13 PM

shocking: 8 ವರ್ಷದ ಬಾಲಕನನ್ನು ಕಚ್ಚಿ ಗಾಯಗೊಳಿಸಿದ ಬೀದಿ ನಾಯಿ, ರಕ್ಷಣೆಗೆ ಬಂದ ತಂದೆಗೂ ಗಂಭೀರ ಗಾಯ | Watch video

10/08/2025 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ : ಯಾರಾದ್ರೂ ಹಣ ಕೇಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿ.!
KARNATAKA

ALERT : ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ : ಯಾರಾದ್ರೂ ಹಣ ಕೇಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿ.!

By kannadanewsnow5726/10/2024 6:11 AM

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಇಲಾಖೆ ವತಿಯಿಂದ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅರ್ಹ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಸಂಪೂರ್ಣ ಉಚಿತವಾಗಿ ವಿತರಿಸಲಾಗುತ್ತಿದ್ದು, ಇಲಾಖೆಯಿಂದ ಯಾವುದೇ ರೀತಿಯ ಶುಲ್ಕವನ್ನು ನಿಗಧಿಪಡಿಸಿರುವುದಿಲ್ಲ.

ಆದರೆ ಮದ್ಯವರ್ತಿಗಳು ಸೌಲಭ್ಯ ದೊರಕಿಸಿಕೊಡುವುದಾಗಿ ಫಲಾನುಭವಿಗಳನ್ನು ನಂಬಿಸಿ ಹಣ ವಸೂಲಿ ಮಾಡುತ್ತಿರುವ ಜಾಲದ ಬಗ್ಗೆ ಮಾಹಿತಿಯು ಇಲಾಖೆಯ ಗಮನಕ್ಕೆ ಕಂಡುಬಂದಿರುತ್ತದೆ.ವಿಕಲಚೇತನರ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯು ಸೇರಿದಂತೆ ಇಲಾಖೆಯ ಎಲ್ಲಾ ಯೋಜನೆಗಳು ಸಂಪೂರ್ಣ ಉಚಿತವಾಗಿದ್ದು, ಈ ರೀತಿಯಲ್ಲಿ ಸೌಲಭ್ಯಕ್ಕಾಗಿ ಹಣ ಕೇಳುವ ಯಾವುದೇ ವ್ಯಕ್ತಿ ಅಥವಾ ಜಾಲ ತಮ್ಮ ಗಮನಕ್ಕೆ ಬಂದರೆ ಕೂಡಲೇ ಕಡ್ಡಾಯವಾಗಿ ಹತ್ತಿರದ ಪೊಲೀಸ್ ಠಾಣೆಯಲ್ಲಿ / ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಸಹಾಯವಾಣಿ ಸಂಖ್ಯೆಗಳಾದ 080-22375014 ಮತ್ತು 080-220011298 ಹಾಗೂ ಟೋಲ್ ಫ್ರೀ ಮೊಬೈಲ್ ಸಂಖ್ಯೆ 1800 4255320 ಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾಕೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ALERT : ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ : ಯಾರಾದ್ರೂ ಹಣ ಕೇಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿ.! ALERT: Distribution of two-wheelers to disabled people: If anyone asks for money call this number and file a complaint.
Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸ್ : ಪಿತೂರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ : ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ!

10/08/2025 1:13 PM1 Min Read

BIG NEWS : ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

10/08/2025 12:52 PM1 Min Read

BREAKING : `ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : CM ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾಥ್ | WATCH VIDEO

10/08/2025 12:49 PM1 Min Read
Recent News

ಛತ್ತೀಸ್‌ಗಢ ವ್ಯಾಪಾರಿಗೆ ಕೊಹ್ಲಿ, ಪಾಟಿದಾರ್, ಎಬಿಡಿಯಿಂದ ನಿರಂತರ ಫೋನ್​ ಕರೆ! ಪೊಲೀಸರಿಂದ ರಹಸ್ಯ ಬಯಲು!

10/08/2025 1:14 PM

ಧರ್ಮಸ್ಥಳ ಕೇಸ್ : ಪಿತೂರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ : ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ!

10/08/2025 1:13 PM

shocking: 8 ವರ್ಷದ ಬಾಲಕನನ್ನು ಕಚ್ಚಿ ಗಾಯಗೊಳಿಸಿದ ಬೀದಿ ನಾಯಿ, ರಕ್ಷಣೆಗೆ ಬಂದ ತಂದೆಗೂ ಗಂಭೀರ ಗಾಯ | Watch video

10/08/2025 1:01 PM

BIG NEWS : ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

10/08/2025 12:52 PM
State News
KARNATAKA

ಧರ್ಮಸ್ಥಳ ಕೇಸ್ : ಪಿತೂರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ : ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ!

By kannadanewsnow0510/08/2025 1:13 PM KARNATAKA 1 Min Read

ದಾವಣಗೆರೆ : ಧರ್ಮಸ್ಥಳದ ಅರಣ್ಯದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ SIT ಅಧಿಕಾರಿಗಳು ತನಿಖೆಯನ್ನು ಚುರುಕುಗೋಳಿಸಿದ್ದಾರೆ. ಇದಿ ಈ…

BIG NEWS : ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

10/08/2025 12:52 PM

BREAKING : `ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : CM ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾಥ್ | WATCH VIDEO

10/08/2025 12:49 PM

BREAKING : ಟಿಕೆಟ್ ಖರೀದಿಸಿ `ನಮ್ಮ ಮೆಟ್ರೋ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : ನಿಂತುಕೊಂಡೇ ವಿದ್ಯಾರ್ಥಿಗಳೊಂದಿಗೆ ಸಂವಾದ | WATCH VIDEO

10/08/2025 12:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.