Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂಚೂಣಿ ಪ್ರದೇಶಗಳಿಗೆ ಪಾಕ್ ಸೈನ್ಯ ಸ್ಥಳಾಂತರ,ಭಾರತೀಯ ಪಡೆಗಳಿಂದ ಕಟ್ಟೆಚ್ಚರ : ವಿದೇಶಾಂಗ ಸಚಿವಾಲಯ | India – Pak war

10/05/2025 11:27 AM

ಪಾಕಿಸ್ತಾನದ ದಾಳಿಯಲ್ಲಿ S -400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗೆ ಹಾನಿ : ನಿರಾಕರಿಸಿದ ಭಾರತ | India – Pak War

10/05/2025 11:17 AM

BREAKING: ಪಾಕಿಸ್ತಾನ ಉದ್ವಿಗ್ನತೆ : ದಾಳಿ ನಡೆಸಲು ಪಾಕಿಸ್ತಾನ ನಾಗರಿಕ ವಿಮಾನಗಳ ಮುಖವಾಡ ಬಳಸಿದೆ: ಕರ್ನಲ್ ಖುರೇಷಿ | India -Pak war

10/05/2025 11:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರ ಗಮನಕ್ಕೆ: ‘ದೀಪಾವಳಿ ಹಬ್ಬ’ದ ಸಂದರ್ಭದಲ್ಲಿ ‘ಈ ನಿಯಮ’ಗಳ ಪಾಲನೆ ಕಡ್ಡಾಯ | Deepavali Festival 2024
KARNATAKA

ಸಾರ್ವಜನಿಕರ ಗಮನಕ್ಕೆ: ‘ದೀಪಾವಳಿ ಹಬ್ಬ’ದ ಸಂದರ್ಭದಲ್ಲಿ ‘ಈ ನಿಯಮ’ಗಳ ಪಾಲನೆ ಕಡ್ಡಾಯ | Deepavali Festival 2024

By kannadanewsnow0926/10/2024 8:23 PM

ಬೆಂಗಳೂರು: 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ರಾಜ್ಯ ಸರ್ಕಾರ ಕೋರಲಾಗಿದೆ.

ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯಬೇಕು.

25 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.

ಹಸಿರು ನ್ಯಾಯ ಪೀಠ, ನವದೆಹಲಿ ರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡುವುದು.

ದಿನದ ಯಾವುದೇ ಸಮಯದಲ್ಲಿ ನಿಶಬ್ಧವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಈ ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಆದ್ದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು “ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ” ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ರಾಜ್ಯ ಸರ್ಕಾರ ಕೋರಿದೆ.

JOB ALERT: ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

‘ನಿಶಾ ಯೋಗೇಶ್ವರ್’ ಆಪಾದನೆ ಸತ್ಯಕ್ಕೆ ದೂರವಾದುದು: ಡಿಸಿಎಂ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟನೆ

ಈಗ ಕರ್ನಾಟಕದಲ್ಲಿ ‘ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳ: ಹೀಗೆ ‘ಆನ್ ಲೈನ್’ ಮೂಲಕ ಅರ್ಜಿ ಸಲ್ಲಿಸಿ | Ration Card

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

10/05/2025 10:50 AM1 Min Read

ಕರ್ನಾಟಕ ರಾಜ್ಯ ಸಚಿವ ಸಂಪುಟದ ನಿರ್ಣಯಗಳು ಹೀಗಿವೆ

10/05/2025 10:39 AM10 Mins Read

ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ಹೆಚ್ಚಳ

10/05/2025 10:33 AM1 Min Read
Recent News

ಮುಂಚೂಣಿ ಪ್ರದೇಶಗಳಿಗೆ ಪಾಕ್ ಸೈನ್ಯ ಸ್ಥಳಾಂತರ,ಭಾರತೀಯ ಪಡೆಗಳಿಂದ ಕಟ್ಟೆಚ್ಚರ : ವಿದೇಶಾಂಗ ಸಚಿವಾಲಯ | India – Pak war

10/05/2025 11:27 AM

ಪಾಕಿಸ್ತಾನದ ದಾಳಿಯಲ್ಲಿ S -400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗೆ ಹಾನಿ : ನಿರಾಕರಿಸಿದ ಭಾರತ | India – Pak War

10/05/2025 11:17 AM

BREAKING: ಪಾಕಿಸ್ತಾನ ಉದ್ವಿಗ್ನತೆ : ದಾಳಿ ನಡೆಸಲು ಪಾಕಿಸ್ತಾನ ನಾಗರಿಕ ವಿಮಾನಗಳ ಮುಖವಾಡ ಬಳಸಿದೆ: ಕರ್ನಲ್ ಖುರೇಷಿ | India -Pak war

10/05/2025 11:09 AM

BREAKING: ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

10/05/2025 10:50 AM
State News
KARNATAKA

BREAKING: ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

By kannadanewsnow0710/05/2025 10:50 AM KARNATAKA 1 Min Read

* ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ…

ಕರ್ನಾಟಕ ರಾಜ್ಯ ಸಚಿವ ಸಂಪುಟದ ನಿರ್ಣಯಗಳು ಹೀಗಿವೆ

10/05/2025 10:39 AM

ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ಹೆಚ್ಚಳ

10/05/2025 10:33 AM

ಈ ದಿಕ್ಕಿನಲ್ಲಿ ಕುಳಿತು ಹನುಮಾನ್ ಚಾಲೀಸಾ ಓದಿದರೆ ದರಿದ್ರತೆಯ ಅಂತ್ಯ ಆಗುತ್ತದೆ

10/05/2025 10:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.