Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ಬಿಹಾರದಲ್ಲಿ ಏಷ್ಯಾದ ಅತ್ಯಂತ ಅಗಲವಾದ ‘ಆರು ಪಥದ ಸೇತುವೆ’ ಉದ್ಘಾಟಿಸಿದ ಪ್ರಧಾನಿ ಮೋದಿ

22/08/2025 4:14 PM

BMTC ಬಸ್ ಚಾಲಕರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM

BREAKING ; ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮೊದಲ ಬಾರಿಗೆ ‘NEET PG- 2025 ಕೀ ಆನ್ಸರ್’ ಪ್ರಕಟ

22/08/2025 3:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : `ದೀಪಾವಳಿ’ ಹಬ್ಬಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

ಸಾರ್ವಜನಿಕರೇ ಗಮನಿಸಿ : `ದೀಪಾವಳಿ’ ಹಬ್ಬಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5727/10/2024 7:16 AM

ಬೆಂಗಳೂರು: 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ರಾಜ್ಯ ಸರ್ಕಾರ ಕೋರಲಾಗಿದೆ.

ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯಬೇಕು.

25 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.

ಹಸಿರು ನ್ಯಾಯ ಪೀಠ, ನವದೆಹಲಿ ರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡುವುದು.

ದಿನದ ಯಾವುದೇ ಸಮಯದಲ್ಲಿ ನಿಶಬ್ಧವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಈ ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಆದ್ದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು “ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ” ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ರಾಜ್ಯ ಸರ್ಕಾರ ಕೋರಿದೆ.

Public note: Compliance with these rules is mandatory for the festival of ``Diwali''. ಸಾರ್ವಜನಿಕರೇ ಗಮನಿಸಿ : `ದೀಪಾವಳಿ' ಹಬ್ಬಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ.!
Share. Facebook Twitter LinkedIn WhatsApp Email

Related Posts

BMTC ಬಸ್ ಚಾಲಕರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM1 Min Read

BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

22/08/2025 3:47 PM1 Min Read

ರಾಜ್ಯದಲ್ಲಿ ‘ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ: ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ

22/08/2025 3:43 PM1 Min Read
Recent News

BREAKING ; ಬಿಹಾರದಲ್ಲಿ ಏಷ್ಯಾದ ಅತ್ಯಂತ ಅಗಲವಾದ ‘ಆರು ಪಥದ ಸೇತುವೆ’ ಉದ್ಘಾಟಿಸಿದ ಪ್ರಧಾನಿ ಮೋದಿ

22/08/2025 4:14 PM

BMTC ಬಸ್ ಚಾಲಕರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM

BREAKING ; ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮೊದಲ ಬಾರಿಗೆ ‘NEET PG- 2025 ಕೀ ಆನ್ಸರ್’ ಪ್ರಕಟ

22/08/2025 3:59 PM

BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

22/08/2025 3:47 PM
State News
KARNATAKA

BMTC ಬಸ್ ಚಾಲಕರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

By kannadanewsnow0922/08/2025 4:00 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಚಾಲಕರಿಂದ ಉಂಟಾಗುವಂತ ಅಪಘಾತ ತಡೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಅಪಘಾತ…

BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

22/08/2025 3:47 PM

ರಾಜ್ಯದಲ್ಲಿ ‘ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ: ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ

22/08/2025 3:43 PM

ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ

22/08/2025 3:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.