Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾಧ್ಯಂತ ಗಣೇಶಮೂರ್ತಿ ಸ್ಥಾಪನೆ, ವಿಸರ್ಜನೆಗೆ ಈ ನಿಯಮ ಪಾಲನೆ ಕಡ್ಡಾಯ: ಉಲ್ಲಂಘಿಸಿದ್ರೇ ಕಾನೂನು ಕ್ರಮ ಫಿಕ್ಸ್

21/08/2025 5:50 AM

BIG NEWS : `ಒಳಮೀಸಲು’ ಜಾರಿ ಬೆನ್ನಲ್ಲೇ 1 ಸಲ ಮಾತ್ರ ಅನ್ವಯವಾಗುಂತೆ `ನೇಮಕಾತಿ ವಯಸ್ಸು’ ಸಡಿಲ : CM ಸಿದ್ದರಾಮಯ್ಯ

21/08/2025 5:48 AM

ಮಳೆಗಾಲದಲ್ಲಿ ಶೀತ, ಜ್ವರದಿಂದ ಬಳಲುತ್ತಿದ್ದೀರಾ.? ಈ ಬೆಳ್ಳುಳ್ಳಿ ಕರಿ ನಿಮ್ಮನ್ನ ಗುಣಪಡಿಸುತ್ತೆ!

20/08/2025 10:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ‘ಚುನಾವಣಾ ಅಕ್ರಮ’ ಕಂಡುಬಂದಲ್ಲಿ `ಸಿ-ವಿಜಿಲ್ ಆಪ್‌’ನಲ್ಲಿ ದೂರು ಸಲ್ಲಿಸಿ.!
KARNATAKA

ಸಾರ್ವಜನಿಕರೇ ಗಮನಿಸಿ : ‘ಚುನಾವಣಾ ಅಕ್ರಮ’ ಕಂಡುಬಂದಲ್ಲಿ `ಸಿ-ವಿಜಿಲ್ ಆಪ್‌’ನಲ್ಲಿ ದೂರು ಸಲ್ಲಿಸಿ.!

By kannadanewsnow5728/10/2024 1:48 PM

ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಸಹಭಾಗಿತ್ವವೂ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್‌ಅನ್ನು ಅಭಿವೃದ್ಧಿಪಡಿಸಿದೆ.

ಇತ್ತೀಚಿನ ದಿನಗಳಲ್ಲಿ ಎಲ್ಲರ ಬಳಿಯು ಸ್ಮಾಟ್ಫೋðನ್ ಇರುವುದು ಸಹಜ. ಅಂಗೈ ತುದಿಯಲ್ಲಿ ಎಲ್ಲ ವೀಕ್ಷಿಸಬಹುದು ಮತ್ತು ಸೆರೆಹಿಡಿಯಬಹುದು. ಸಿ-ವಿಜಿಲ್‌ನೊಂದಿಗೆ, ನಿಮ್ಮ ಸ್ಮಾಟ್ಫೋðನ್‌ನಿಂದ ನೇರವಾಗಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ನೀವು ವರದಿ ಮಾಡಬಹುದಾಗಿದೆ.

ಇದು ಮತದಾರರ ಯಾವುದೇ ಆಮಿಷಗಳ ಅಥವಾ ಅಕ್ರಮ ಪ್ರಚಾರ ಹಾಗೂ ಸರ್ಕಾರಿ ಸಂಪನ್ಮೂಲಗಳ ದುರುಪಯೋಗ ಅಥವಾ ಯಾವುದೇ ರೀತಿಯ ಉಲ್ಲಂಘನೆಯಾಗಿರಬಹುದು. ನಿಮ್ಮ ವರದಿಯು ನಮ್ಮ ಚುನಾವಣೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ಸಹಾಯ ಮಾಡುತ್ತದೆ.

ಮತಕ್ಕಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೋರೆಗಳನ್ನು ಹಂಚುವವರನ್ನು ಪೋಲಿಸರಿಗೆ ತಿಳಿಸುವುದು ಹೇಗೆ? ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ಹೇಗೆ ತಡೆಗಟ್ಟಬೇಕು ಎಂಬ ಹಲವು ಪ್ರಶ್ನೆಗಳು ಇದ್ದಲ್ಲಿ ಸಾರ್ವಜನಿಕರು ಸಿ-ವಿಜಿಲ್ ಆಪ್ (ಸಿಟಿಜನ್-ವಿಜಿಲ್) ಮೂಲಕ ದೂರು ನೀಡಬಹುದು.

ಸಿ-ವಿಜಿಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಮೊದಲು ಗೂಗಲ್ ಪ್ಲೇಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‌ನಿಂದ ಸಿ-ವಿಜಿಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ. ನೀವು ಸಾಕ್ಷಿಯಾಗಿರುವ ಯಾವುದೇ ಚುನಾವಣಾ ಸಂಬAಧಿತ ಉಲ್ಲಂಘನೆಗಳ ಫೋಟೋಗಳು ಅಥವಾ ವೀಡಿಯೊಗಳನ್ನು ಸೆರೆಹಿಡಿಯಿರಿ. ನಿಮ್ಮ ವರದಿಯನ್ನು ಅಪ್ಲಿಕೇಶನ್ ಮೂಲಕ ಅಪ್‌ಲೋಡ್ ಮಾಡಿ, ಘಟನೆ ಮತ್ತು ಸ್ಥಳದ ವಿವರಗಳನ್ನು ಒದಗಿಸಿ. ನಿಮ್ಮ ವರದಿಯನ್ನು ಕ್ರಮಕ್ಕಾಗಿ ಸಂಬAಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ರವಾನಿಸಲಾಗುತ್ತದೆ.

ಸಿ-ವಿಜಿಲ್ ಆಪ್ ಕಾರ್ಯ ಹೇಗೆ?:

ಆಪ್ ಓಪನ್ ಮಾಡಿದಾಗ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯ ಹಾಕಿ ರಿಜಿಸ್ಟರ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಸಂದರ್ಭದಲ್ಲಿ ಸಾರ್ವಜನಿಕರು ಫೋಟೋ ಮತ್ತು ವಿಡಿಯೋವನ್ನು (2 ನಿಮಿಷ) ಸೆರೆಹಿಡಿದು ಈ ಆಪ್‌ನಲ್ಲಿ ಅಪ್‌ಲೋಡ್ ಮಾಡಬಹುದು. ಅಲ್ಲಿನ ವಿಳಾಸವನ್ನು ನಮೂದಿಸಬೇಕು. ಜೊತೆಗೆ ಇದು ಸಂಪೂರ್ಣ ಉಚಿತವಾಗಿರಲಿದೆ.

ಏನೆಲ್ಲಾ ದೂರು ನೀಡಬಹುದು?:
ವ್ಯಕ್ತಿಯೊಬ್ಬರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಹಣ ವಿತರಣೆ ಮಾಡಿದರೆ, ಉಡುಗೋರೆ, ಮದ್ಯ ಹಂಚಿಕೆ, ಅನುಮತಿ ಪಡೆಯದೇ ಬ್ಯಾನರ್ ಅಥವಾ ಪೋಸ್ಟರ್, ಬೆದರಿಕೆ ಹಾಕುವುದು, ಬಂದೂಕು ಪ್ರದರ್ಶನ, ಧಾರ್ಮಿಕ ಅಥವಾ ಕೋಮು ಕುರಿತು ಪ್ರಚೋದನಾಕಾರಿ ಭಾಷಣ, ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧದ ಅವಧಿಯಲ್ಲೂ ಪ್ರಚಾರ, ಮತದಾನದ ದಿನದಂದು ಮತದಾರರನ್ನು ಸಾಗಿಸುವುದು.. ಹೀಗೆ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಈ ಆಪ್‌ನಲ್ಲಿ ದೂರು ಕೊಡಬಹುದು. ಒಟ್ಟು 16 ರೀತಿಯ ದೂರುಗಳನ್ನು ಇದರಡಿ ನೀಡಬಹುದು.

100 ನಿಮಿಷಗಳಲ್ಲಿ ಸಿಗಲಿದೆ ಉತ್ತರ:

ಆಪ್‌ನಲ್ಲಿ ದಾಖಲಿಸುವ ದೂರುಗಳ ಬಗ್ಗೆ ಜಿಲ್ಲಾ ಮಟ್ಟದ ಸಿ-ವಿಜಿಲ್ ನೋಡೆಲ್ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ದೂರುಗಳಿಗೆ 100 ನಿಮಿಷಗಳ ಒಳಗೆ ಅಧಿಕಾರಿಗಳ ಉತ್ತರ ಸಿಗಲಿದೆ. ಇದರಿಂದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಆಮಿಷಗಳು ಸಾಕ್ಷಿ ಸಮೇತ ದಾಖಲಾಗಲಿವೆ.
ದೂರಿನೊಂದಿಗೆ ಸೆರೆಹಿಡಿಯಲಾದ ಜಿಪಿಎಸ್ ಮಾಹಿತಿಯು ಅದನ್ನು ಸಂಬAಧಪಟ್ಟ ಜಿಲ್ಲಾ ನಿಯಂತ್ರಣ ಕೊಠಡಿಗೆ ಸ್ವಯಂಚಾಲಿತವಾಗಿ ಫ್ಲಾಗ್ ಮಾಡುತ್ತದೆ. ಫ್ಲೆöÊಯಿಂಗ್ ಸ್ಕಾ÷್ವಡ್ ತಂಡಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ರವಾನಿಸಲು ಅನುವು ಮಾಡಿಕೊಡುತ್ತದೆ.

ಸಿ-ವಿಜಿಲ್ ತಂಡ ಸಕ್ರಿಯ:
ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಈಗಾಗಲೇ ಸಿ-ವಿಜಿಲ್ ತಂಡ ಕಾರ್ಯಗತವಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಒಟ್ಟು 16 ದೂರುಗಳು ಸಿ-ವಿಜಿಲ್ ಮುಖಾಂತರ ದಾಖಲಾಗಿದ್ದು, 13 ಪ್ರಕರಣಗಳು ವಿಲೇ ಮಾಡಲಾಗಿದೆ.

ಕಂಟ್ರೋಲ್ ರೂಂ:
ಮತದಾರರಿಗೆ ಅಗತ್ಯ ಮಾಹಿತಿ, ಮತದಾರರ ಗುರುತಿನ ಚೀಟಿ ಸಂಬAಧಿತ ಇತರೆ ಮಾಹಿತಿ ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿರುವ ಕಂಟ್ರೋಲ್ ರೂಂ ಅಥವಾ ಮತದಾರರ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

file a complaint on 'C-Vigil App'! Public note: If you find 'Electoral Irregularity' ಸಾರ್ವಜನಿಕರೇ ಗಮನಿಸಿ : ‘ಚುನಾವಣಾ ಅಕ್ರಮ’ ಕಂಡುಬಂದಲ್ಲಿ `ಸಿ-ವಿಜಿಲ್ ಆಪ್‌'ನಲ್ಲಿ ದೂರು ಸಲ್ಲಿಸಿ.!
Share. Facebook Twitter LinkedIn WhatsApp Email

Related Posts

ರಾಜ್ಯಾಧ್ಯಂತ ಗಣೇಶಮೂರ್ತಿ ಸ್ಥಾಪನೆ, ವಿಸರ್ಜನೆಗೆ ಈ ನಿಯಮ ಪಾಲನೆ ಕಡ್ಡಾಯ: ಉಲ್ಲಂಘಿಸಿದ್ರೇ ಕಾನೂನು ಕ್ರಮ ಫಿಕ್ಸ್

21/08/2025 5:50 AM2 Mins Read

BIG NEWS : `ಒಳಮೀಸಲು’ ಜಾರಿ ಬೆನ್ನಲ್ಲೇ 1 ಸಲ ಮಾತ್ರ ಅನ್ವಯವಾಗುಂತೆ `ನೇಮಕಾತಿ ವಯಸ್ಸು’ ಸಡಿಲ : CM ಸಿದ್ದರಾಮಯ್ಯ

21/08/2025 5:48 AM3 Mins Read

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM1 Min Read
Recent News

ರಾಜ್ಯಾಧ್ಯಂತ ಗಣೇಶಮೂರ್ತಿ ಸ್ಥಾಪನೆ, ವಿಸರ್ಜನೆಗೆ ಈ ನಿಯಮ ಪಾಲನೆ ಕಡ್ಡಾಯ: ಉಲ್ಲಂಘಿಸಿದ್ರೇ ಕಾನೂನು ಕ್ರಮ ಫಿಕ್ಸ್

21/08/2025 5:50 AM

BIG NEWS : `ಒಳಮೀಸಲು’ ಜಾರಿ ಬೆನ್ನಲ್ಲೇ 1 ಸಲ ಮಾತ್ರ ಅನ್ವಯವಾಗುಂತೆ `ನೇಮಕಾತಿ ವಯಸ್ಸು’ ಸಡಿಲ : CM ಸಿದ್ದರಾಮಯ್ಯ

21/08/2025 5:48 AM

ಮಳೆಗಾಲದಲ್ಲಿ ಶೀತ, ಜ್ವರದಿಂದ ಬಳಲುತ್ತಿದ್ದೀರಾ.? ಈ ಬೆಳ್ಳುಳ್ಳಿ ಕರಿ ನಿಮ್ಮನ್ನ ಗುಣಪಡಿಸುತ್ತೆ!

20/08/2025 10:04 PM

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM
State News
KARNATAKA

ರಾಜ್ಯಾಧ್ಯಂತ ಗಣೇಶಮೂರ್ತಿ ಸ್ಥಾಪನೆ, ವಿಸರ್ಜನೆಗೆ ಈ ನಿಯಮ ಪಾಲನೆ ಕಡ್ಡಾಯ: ಉಲ್ಲಂಘಿಸಿದ್ರೇ ಕಾನೂನು ಕ್ರಮ ಫಿಕ್ಸ್

By kannadanewsnow0921/08/2025 5:50 AM KARNATAKA 2 Mins Read

ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು…

BIG NEWS : `ಒಳಮೀಸಲು’ ಜಾರಿ ಬೆನ್ನಲ್ಲೇ 1 ಸಲ ಮಾತ್ರ ಅನ್ವಯವಾಗುಂತೆ `ನೇಮಕಾತಿ ವಯಸ್ಸು’ ಸಡಿಲ : CM ಸಿದ್ದರಾಮಯ್ಯ

21/08/2025 5:48 AM

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM

ತುಂಗಭದ್ರಾ ಅಣೆಕಟ್ಟೆ ನೂತನ ‘ಕ್ರೆಸ್ಟ್ ಗೇಟ್’ಗಳ ತಯಾರಿಕೆ ಪ್ರಗತಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

20/08/2025 9:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.