Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೈಲಲ್ಲಿರೊ ಆರೋಪಿ ದರ್ಶನ್ ಗೆ ಮತ್ತೆ ಕಾಣಿಸಿಕೊಂಡ ಬೆನ್ನು ನೋವು : 2 ಬಾರಿ ಫಿಜಿಯೋಥೆರಪಿ ಮಾಡಿದ ವೈದ್ಯರು

15/10/2025 9:37 AM

ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ : ವೃತ್ತಿಜೀವನದ 947ನೇ ಗೋಲು ಗಳಿಸಿ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ

15/10/2025 9:30 AM

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಮಹತ್ವದ ಮೈಲಿಗಲ್ಲು: ರೋಗ ಪ್ರಾರಂಭವಾಗುವ ಮುನ್ನವೇ ತಡೆಯುವ ‘ಸೂಪರ್ ಲಸಿಕೆ’

15/10/2025 9:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್: ‘ಶಕ್ತಿ ಯೋಜನೆ’ ಪರಿಷ್ಕರಣೆ ಇಲ್ಲ
KARNATAKA

ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್: ‘ಶಕ್ತಿ ಯೋಜನೆ’ ಪರಿಷ್ಕರಣೆ ಇಲ್ಲ

By kannadanewsnow0931/10/2024 3:20 PM

ಬೆಂಗಳೂರು: ‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.

ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಜೈಲಲ್ಲಿರೊ ಆರೋಪಿ ದರ್ಶನ್ ಗೆ ಮತ್ತೆ ಕಾಣಿಸಿಕೊಂಡ ಬೆನ್ನು ನೋವು : 2 ಬಾರಿ ಫಿಜಿಯೋಥೆರಪಿ ಮಾಡಿದ ವೈದ್ಯರು

15/10/2025 9:37 AM1 Min Read

ಸಣ್ಣ ನಾಣ್ಯಗಳ ಜೊತೆಗೆ ಈ 2 ವಸ್ತುಗಳನ್ನು ಯಾವಾಗಲೂ ಮನೆಯಲ್ಲಿ ಇಟ್ಟುಕೊಳ್ಳಿ! ನೀವೂ ಕುಬೇರರಾಗಬಹುದು!

15/10/2025 9:16 AM3 Mins Read

BREAKING : ಹೊಸ ಕಾರು ಖರೀದಿ ಖುಷಿಗೆ, ಡಿಡಿಪಿಐ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ ಸಿಬ್ಬಂದಿಗಳು : ವಿಡಿಯೋ ವೈರಲ್

15/10/2025 9:04 AM1 Min Read
Recent News

ಜೈಲಲ್ಲಿರೊ ಆರೋಪಿ ದರ್ಶನ್ ಗೆ ಮತ್ತೆ ಕಾಣಿಸಿಕೊಂಡ ಬೆನ್ನು ನೋವು : 2 ಬಾರಿ ಫಿಜಿಯೋಥೆರಪಿ ಮಾಡಿದ ವೈದ್ಯರು

15/10/2025 9:37 AM

ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ : ವೃತ್ತಿಜೀವನದ 947ನೇ ಗೋಲು ಗಳಿಸಿ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ

15/10/2025 9:30 AM

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಮಹತ್ವದ ಮೈಲಿಗಲ್ಲು: ರೋಗ ಪ್ರಾರಂಭವಾಗುವ ಮುನ್ನವೇ ತಡೆಯುವ ‘ಸೂಪರ್ ಲಸಿಕೆ’

15/10/2025 9:27 AM

ಸಣ್ಣ ನಾಣ್ಯಗಳ ಜೊತೆಗೆ ಈ 2 ವಸ್ತುಗಳನ್ನು ಯಾವಾಗಲೂ ಮನೆಯಲ್ಲಿ ಇಟ್ಟುಕೊಳ್ಳಿ! ನೀವೂ ಕುಬೇರರಾಗಬಹುದು!

15/10/2025 9:16 AM
State News
KARNATAKA

ಜೈಲಲ್ಲಿರೊ ಆರೋಪಿ ದರ್ಶನ್ ಗೆ ಮತ್ತೆ ಕಾಣಿಸಿಕೊಂಡ ಬೆನ್ನು ನೋವು : 2 ಬಾರಿ ಫಿಜಿಯೋಥೆರಪಿ ಮಾಡಿದ ವೈದ್ಯರು

By kannadanewsnow0515/10/2025 9:37 AM KARNATAKA 1 Min Read

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನಿಗೆ ಮತ್ತೆ ಬೆನ್ನು ನೋವು…

ಸಣ್ಣ ನಾಣ್ಯಗಳ ಜೊತೆಗೆ ಈ 2 ವಸ್ತುಗಳನ್ನು ಯಾವಾಗಲೂ ಮನೆಯಲ್ಲಿ ಇಟ್ಟುಕೊಳ್ಳಿ! ನೀವೂ ಕುಬೇರರಾಗಬಹುದು!

15/10/2025 9:16 AM

BREAKING : ಹೊಸ ಕಾರು ಖರೀದಿ ಖುಷಿಗೆ, ಡಿಡಿಪಿಐ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ ಸಿಬ್ಬಂದಿಗಳು : ವಿಡಿಯೋ ವೈರಲ್

15/10/2025 9:04 AM

ಪವರ್ ಫುಲ್ ಸ್ತೋತ್ರ ಪಠಿಸಿದ ಡಿಸಿಎಂ ಡಿಕೆ ಶಿವಕುಮಾರ್ : ಡಿಕೆ ಪ್ರಾರ್ಥನೆಗೆ ಹೂ ನೀಡೋ ಮೂಲಕ ವರ ನೀಡಿದ ಹಾಸನಾಂಬೆ!

15/10/2025 8:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.