Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟ

20/05/2025 5:40 PM

ಒಲಿಂಪಿಯನ್ ಜಾವೆಲಿನ್ ಎಸೆತಗಾರ ಶಿವಪಾಲ್ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲ: ನಿಷೇಧದ ಭೀತಿ | Shivpal

20/05/2025 5:35 PM

ಐಪಿಎಲ್ 2025ರ ಫೈನಲ್ ಪಂದ್ಯ ಅಹಮದಾಬಾದ್‌ನಲ್ಲಿ, ಪ್ಲೇಆಫ್‌ಗಳು ಮುಲ್ಲನ್‌ಪುರದಲ್ಲಿ ನಡೆಯುವ ಸಾಧ್ಯತೆ: ವರದಿ

20/05/2025 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSRTCಯ ‘ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್ | KSRTC Jobs
KARNATAKA

KSRTCಯ ‘ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್ | KSRTC Jobs

By kannadanewsnow0901/11/2024 8:32 PM

ಬೆಂಗಳೂರು: ಕೆ ಎಸ್ ಆರ್ ಟಿಸಿಯ ಹುಮ್ನಾಬಾದ್ ನಲ್ಲಿ ದಿನಾಂಕ 18-09-2024ರಿಂ ಚಾಲನಾ ವೃತ್ತಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗೆ ಕೆಲ ಅಭ್ಯರ್ಥಿಗಳು ಹಾಜರಾಗಿರಲಿಲ್ಲ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಮತ್ತೊಂದು ಅವಕಾಶವನ್ನು ಕಲ್ಪಿಸಲಾಗಿದೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್‌ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 18-09-2024 ರಿಂದ ನಡೆಸಲಾಗುತ್ತಿದೆ.  ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್‌ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್‌. ಎಂ.ಎಸ್‌ ಸಂದೇಶ /  ಪತ್ರಿಕಾ ಪ್ರಕಟಣೆ ಹಾಗೂ  ನಿಗಮದ ಅಧಿಕೃತ ವೆಬ್-ಸೈಟ್‌ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿ ನೀಡಲಾಗಿತ್ತು ಎಂದಿದೆ.

ಈ ಪರೀಕ್ಷೆಗೆ ಕೆಲವೊಂದು ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಅಂತಿಮವಾಗಿ ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲು ದಿನಾಂಕ: 07-11-2024 ರಿಂದ 11-11-2024 ರವರೆಗೆ (ಭಾನುವಾರ ಹೊರತುಪಡಿಸಿ) ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದೆ.

ಸದರಿ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌-ಸೈಟ್‌ ಮೂಲಕ ಕರೆಪತ್ರ ಡೌನ್‌ ಲೋಡ್‌ ಮಾಡಿಕೊಂಡು ತಮಗೆ ನಿಗಧಿಪಡಿಸಿರುವ ದಿನಾಂಕದಂದು ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಸದರಿ ಅವಕಾಶವನ್ನು ಉಪಯೋಗಿಸಿಕೊಳ್ಳಲು ಸೂಚಿಸಲಾಗಿದೆ.

ಹುಮ್ನಾಬಾದ್‌ ಚಾಲನಾ ಪಥವನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಈ ಅವಕಾಶವು ಅಂತಿಮ ಅವಕಾಶವಾಗಿದ್ದು, ತದನಂತರದಲ್ಲಿ ಹುಮ್ನಾಬಾದ್‌ ಚಾಲನಾ ಪಥದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶವಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.

ಶಿವಮೊಗ್ಗ: ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಬಹುದೊಡ್ಡದು: ಹಿರಿಯ ಪತ್ರಕರ್ತ ಎನ್. ರವಿಕುಮಾರ್ ಟೆಲೆಕ್ಸ್

‘ರೇಷನ್ ಕಾರ್ಡ್’ದಾರರಿಗೆ ಬಿಗ್ ಶಾಕ್: ‘ಇ-ಕೆವೈಸಿ’ ಅಪ್ ಡೇಟ್ ಮಾಡದವರಿಗೆ ಪಡಿತರ ಸಿಗಲ್ಲ, ಕಾರ್ಡ್ ರದ್ದು | Ration Card Rule Change

Share. Facebook Twitter LinkedIn WhatsApp Email

Related Posts

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟ

20/05/2025 5:40 PM1 Min Read

BREAKING : ‘ಗೋಲ್ಡ್ ಸ್ಮಗ್ಲಿಂಗ್’ ಪ್ರಕರಣ : ನಟಿ ರನ್ಯಾ ರಾವ್ ಗೆ ಜಾಮೀನು ಸಿಕ್ಕರೂ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ!

20/05/2025 5:28 PM1 Min Read

ಗ್ಯಾರಂಟಿ ನಾಟಕ, ಸಾಧನಾ ಸಮಾವೇಶ ಮಾಡಿದ್ದು ಸಾಕು, ಮೊದಲು ಮಳೆ ಅನಾಹುತದ ಕಡೆ ಗಮನ ಕೊಡಿ : HD ಕುಮಾರಸ್ವಾಮಿ

20/05/2025 5:18 PM1 Min Read
Recent News

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟ

20/05/2025 5:40 PM

ಒಲಿಂಪಿಯನ್ ಜಾವೆಲಿನ್ ಎಸೆತಗಾರ ಶಿವಪಾಲ್ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲ: ನಿಷೇಧದ ಭೀತಿ | Shivpal

20/05/2025 5:35 PM

ಐಪಿಎಲ್ 2025ರ ಫೈನಲ್ ಪಂದ್ಯ ಅಹಮದಾಬಾದ್‌ನಲ್ಲಿ, ಪ್ಲೇಆಫ್‌ಗಳು ಮುಲ್ಲನ್‌ಪುರದಲ್ಲಿ ನಡೆಯುವ ಸಾಧ್ಯತೆ: ವರದಿ

20/05/2025 5:31 PM

BREAKING : ‘ಗೋಲ್ಡ್ ಸ್ಮಗ್ಲಿಂಗ್’ ಪ್ರಕರಣ : ನಟಿ ರನ್ಯಾ ರಾವ್ ಗೆ ಜಾಮೀನು ಸಿಕ್ಕರೂ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ!

20/05/2025 5:28 PM
State News
BUSINESS

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟ

By kannadanewsnow0920/05/2025 5:40 PM BUSINESS 1 Min Read

ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ನ ಈ ಹಣಕಾಸು ವರ್ಷದ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟಿಸಿದ್ದು, ಒಟ್ಟಾರೆ ಶೇ.೨೦ರಷ್ಟು ಠೇವಣಿ…

BREAKING : ‘ಗೋಲ್ಡ್ ಸ್ಮಗ್ಲಿಂಗ್’ ಪ್ರಕರಣ : ನಟಿ ರನ್ಯಾ ರಾವ್ ಗೆ ಜಾಮೀನು ಸಿಕ್ಕರೂ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ!

20/05/2025 5:28 PM

ಗ್ಯಾರಂಟಿ ನಾಟಕ, ಸಾಧನಾ ಸಮಾವೇಶ ಮಾಡಿದ್ದು ಸಾಕು, ಮೊದಲು ಮಳೆ ಅನಾಹುತದ ಕಡೆ ಗಮನ ಕೊಡಿ : HD ಕುಮಾರಸ್ವಾಮಿ

20/05/2025 5:18 PM

BREAKING: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ‘ನಟಿ ರನ್ಯಾ ರಾವ್‌’ಗೆ ಜಾಮೀನು ಮಂಜೂರು | Actress Ranya Rao

20/05/2025 5:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.