Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವ್ಯಭಿಚಾರದಲ್ಲಿ ತೊಡಗಿರುವ ಪತ್ನಿಯು ಜೀವನಾಂಶ ಪಡೆಯಲು ಅರ್ಹಳಲ್ಲ: ಛತ್ತೀಸ್ ಗಢ ಹೈಕೋರ್ಟ್

20/05/2025 1:48 PM

ದಿಬ್ಬಣದಲ್ಲಿ ಕುಡಿದು ಬಂದ ವರ, ಮದುವೆಯನ್ನು ರದ್ದುಗೊಳಿಸಿದ ವಧು !

20/05/2025 1:23 PM

ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!

20/05/2025 1:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಕ್ಫ್’ ವಿಚಾರವಾಗಿ ಬಿಜೆಪಿ ಅವಧಿಯಲ್ಲೇ ನೋಟಿಸ್ ನೀಡಲಾಗಿದೆ : ಕಾಂಗ್ರೆಸ್ ಶಾಸಕ ಅಜೇಯ್ ಸಿಂಗ್ ಹೇಳಿಕೆ
KARNATAKA

‘ವಕ್ಫ್’ ವಿಚಾರವಾಗಿ ಬಿಜೆಪಿ ಅವಧಿಯಲ್ಲೇ ನೋಟಿಸ್ ನೀಡಲಾಗಿದೆ : ಕಾಂಗ್ರೆಸ್ ಶಾಸಕ ಅಜೇಯ್ ಸಿಂಗ್ ಹೇಳಿಕೆ

By kannadanewsnow0502/11/2024 3:42 PM

ಬೆಂಗಳೂರು : ವಿಜಯಪುರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿಯೆಂದು ನಮೂದಾಗಿರುವುದನ್ನು ನೋಡಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿ ಸಭೆಯಲ್ಲಿ ಕೂಡಲೇ ರೈತರಿಗೆ ನೀಡಿರುವ ನೋಟಿಸ್ ಪಡೆಯಿರಿ ಎಂದು ಸೂಚನೆ ನೀಡಿದ್ದಾರೆ ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಅಜೇಯ್ ಸಿಂಗ್ ಮಾತನಾಡಿದ್ದು, ವಕ್ಫ್ ವಿಚಾರವಾಗಿ ಬಿಜೆಪಿ ಅವಧಿಯಲ್ಲೇ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

ವಕ್ಫ್ ವಿಚಾರವಾಗಿ ನೋಟಿಸ್ ಕೊಟ್ಟಿರುವವರು ಯಾರು? ವಕ್ಫ್ ವಿಚಾರವಾಗಿ ಬಿಜೆಪಿ ಅವಧಿಯಲ್ಲೇ ನೋಟಿಸ್ ನೀಡಲಾಗಿದೆ. ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಗೊಂದಲ ಸೃಷ್ಟಿ ಮಾಡುತ್ತಿದೆ. ವಕ್ಫ್ ವಿಚಾರವಾಗಿ ಬಿಜೆಪಿ ಅವರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಚುನಾವಣೆ ಮುಗಿಯುವವರೆಗೂ ಮಾತ್ರ ಈ ನಾಟಕ ಆಡುತ್ತಾರೆ.ಬಿಜೆಪಿ ನಾಯಕರ ವಿರುದ್ಧ ಶಾಸಕ ಅಜಯ್ ಸಿಂಗ್ ವಾಗ್ದಾಳಿ ನಡೆಸಿದರು.

ಇನ್ನು ಗ್ಯಾರಂಟಿ ಯೋಜನೆಯ ಕುರಿತು ಮೋದಿ ಟೀಕೆ ಮಾಡಿರುವ ವಿಚಾರವಾಗಿ, ಪ್ರಧಾನಿಗಳು ಕೀಳುಮಟ್ಟದ ರಾಜಕಾರಣ ಮಾಡಬಾರದು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ.54 ಸಾವಿರ ಕೋಟಿ ಹಣ ಗ್ಯಾರೆಂಟಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಮೋದಿ ಸರ್ಕಾರ ಅಂಬಾನಿ ಆಧಾನಿ ಕಂಪನಿಗಳ ಸಾಲ ಮನ್ನಾ ಮಾಡುತ್ತೆ. ಆದರೆ ರೈತರ ಸಾಲ ಮನ್ನಾ ಮಾಡಲು ಆಗಲ್ಲ. ನಾವು ಎಲ್ಲರಿಗೂ ಸಿಗುವಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೇಳಿಕೆ ನೀಡಿದರು

ಮಹಾರಾಷ್ಟ್ರ ಜಾರ್ಖಂಡ್ ಹಲವಡೆ ಉಪಚುನಾವಣೆ ಇದೆ. ಹೀಗಾಗಿ ನಮ್ಮ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ ಮಾಡಿದ್ದಾರೆ.ಶಕ್ತಿ ಯೋಜನೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಆದರೆ ಯೋಜನೆ ಬಗ್ಗೆ ಮೋದಿ ಕೀಳು ಮಟ್ಟದ ಆರೋಪ ಮಾಡಿದ್ದಾರೆ. ಹೀಗಾಗಿಯೇ ಪುಢಾರಿ ಎಂಬ ಪದವನ್ನು ಸಿಎಂ ಬಳಿಸಿದ್ದಾರೆ.ಬಿಜೆಪಿಯವರು ಹತಾಶೆಗೊಂಡಿದ್ದಾರೆ. ಚುನಾವಣೆಯಲ್ಲಿ ಸೋಲುತ್ತೇವೆ ಅಂತ ಬಿಜೆಪಿಗೆ ಗೊತ್ತಾಗಿದೆ ಹೀಗಾಗಿ ಬೇರೆ ಬೇರೆ ತಂತ್ರಗಾರಿಕೆ ಮಾಡುತ್ತಿದ್ದಾರೆ.ಏನಾದರೂ ಮಾಡಿ ಅಧಿಕಾರಕ್ಕೆ ಬರಬೇಕೆಂದು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!

20/05/2025 1:12 PM2 Mins Read

ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

20/05/2025 12:55 PM1 Min Read

ನಿಮಗೆ ಮನೆ, ಭೂಮಿ ಸಮಸ್ಯೆಯೇ.? ಈ ಪರಿಹಾರ ಮಾಡಿ, ನಿವಾರಣೆ

20/05/2025 12:23 PM3 Mins Read
Recent News

ವ್ಯಭಿಚಾರದಲ್ಲಿ ತೊಡಗಿರುವ ಪತ್ನಿಯು ಜೀವನಾಂಶ ಪಡೆಯಲು ಅರ್ಹಳಲ್ಲ: ಛತ್ತೀಸ್ ಗಢ ಹೈಕೋರ್ಟ್

20/05/2025 1:48 PM

ದಿಬ್ಬಣದಲ್ಲಿ ಕುಡಿದು ಬಂದ ವರ, ಮದುವೆಯನ್ನು ರದ್ದುಗೊಳಿಸಿದ ವಧು !

20/05/2025 1:23 PM

ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!

20/05/2025 1:12 PM

ನಿಮ್ಮ UAN ನಂಬರ್ ಕಳೆದುಹೋಗಿದೆಯೇ? ನಿಮಿಷಗಳಲ್ಲಿ ಅದನ್ನು ಮರಳಿ ಪಡೆಯಲು ಹಂತ ಹಂತದ ಮಾಹಿತಿ ಇಲ್ಲಿದೆ

20/05/2025 1:01 PM
State News
KARNATAKA

ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!

By kannadanewsnow8920/05/2025 1:12 PM KARNATAKA 2 Mins Read

ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ! ಆಧ್ಯಾತ್ಮಿಕ ಚಿಂತಕರು…

ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

20/05/2025 12:55 PM

ನಿಮಗೆ ಮನೆ, ಭೂಮಿ ಸಮಸ್ಯೆಯೇ.? ಈ ಪರಿಹಾರ ಮಾಡಿ, ನಿವಾರಣೆ

20/05/2025 12:23 PM

ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ‘ಸಾಧನಾ ಸಮಾವೇಶಕ್ಕೆ’ ಕ್ಷಣಗಣನೆ ಆರಂಭ

20/05/2025 12:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.