Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಇಂದಿನ ವಿಚಾರಣೆ ಅಂತ್ಯ

24/08/2025 6:14 PM

ರೈತರಿಗೆ ಗುಡ್ ನ್ಯೂಸ್: ಹೈನುಗಾರಿಕೆಗೆ ಅರ್ಜಿ ಆಹ್ವಾನ, ದೊರೆಯಲಿದೆ 1.25 ಲಕ್ಷ ಸಹಾಯಧನ

24/08/2025 6:01 PM

ರಾಜ್ಯದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ‘PSI ಪರೀಕ್ಷಾ ಪೂರ್ವ ವಸತಿಯುತ ತರಬೇತಿ’ಗೆ ಅರ್ಜಿ ಆಹ್ವಾನ

24/08/2025 5:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯಪುರ ಜಿಲ್ಲೆಯಲ್ಲಿ ’14 ಸಾವಿರ ಎಕರೆ’ ರೈತರ ಭೂಮಿ ‘ವಕ್ಫ್’ ಹೆಸರಿಗೆ : ಬಿವೈ ವಿಜಯೇಂದ್ರಗೆ ವರದಿ ಸಲ್ಲಿಸಿದ ಕಾರಜೋಳ!
KARNATAKA

ವಿಜಯಪುರ ಜಿಲ್ಲೆಯಲ್ಲಿ ’14 ಸಾವಿರ ಎಕರೆ’ ರೈತರ ಭೂಮಿ ‘ವಕ್ಫ್’ ಹೆಸರಿಗೆ : ಬಿವೈ ವಿಜಯೇಂದ್ರಗೆ ವರದಿ ಸಲ್ಲಿಸಿದ ಕಾರಜೋಳ!

By kannadanewsnow0505/11/2024 8:23 AM

ವಿಜಯಪುರ : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಮೊದಲು ವಿಜಯಪುರ ಜಿಲ್ಲೆಯಲ್ಲಿ ಈ ಒಂದು ವಿವಾದ ಆರಂಭವಾಯಿತು. ಜಿಲ್ಲೆಯ ಅನೇಕ ರೈತರ ಜಮೀನು ವಕ್ಫ್ ಆಸ್ತಿಯೆಂದು ರೈತರ ಜಮೀನಿನ ಪಹಣಿಯಲ್ಲಿ ನಮೂದಾಗಿದ್ದು ಕಂಡು ರೈತರು ಆತಂಕಕ್ಕೆ ಒಳಗಾಗಿದ್ದರು.ಈ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು.

ಇದೀಗ ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆ.ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.

ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, ಪಡಗನೂರು ಗ್ರಾಮದಲ್ಲಿನ ಕಾಲದ ಚಾಲುಕ್ಯರ ದೇವಸ್ಥಾನ, ವಿಜಯಪುರ ನಗರದಲ್ಲಿನ ಲೋಕೋಪಯೋಗಿ ಇಲಾಖೆಗೆ ಸೇರಿದ ಸರ್ವೆ ಸಂಖ್ಯೆ 811ರ 77 ಎಕರೆ 10 ಗುಂಟೆ ಜಾಗ, ಸೇರಿದಂತೆ ವಿಜಯಪುರ ಜಿಲ್ಲೆಯ ಎಲ್ಲ ಸಮುದಾಯಗಳ ರೈತಾಪಿ ಜನರ ಒಟ್ಟು 14,210 ಎಕರೆ ಜಮೀನನ್ನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಇಂದಿನ ವಿಚಾರಣೆ ಅಂತ್ಯ

24/08/2025 6:14 PM1 Min Read

ರೈತರಿಗೆ ಗುಡ್ ನ್ಯೂಸ್: ಹೈನುಗಾರಿಕೆಗೆ ಅರ್ಜಿ ಆಹ್ವಾನ, ದೊರೆಯಲಿದೆ 1.25 ಲಕ್ಷ ಸಹಾಯಧನ

24/08/2025 6:01 PM1 Min Read

ರಾಜ್ಯದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ‘PSI ಪರೀಕ್ಷಾ ಪೂರ್ವ ವಸತಿಯುತ ತರಬೇತಿ’ಗೆ ಅರ್ಜಿ ಆಹ್ವಾನ

24/08/2025 5:58 PM1 Min Read
Recent News

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಇಂದಿನ ವಿಚಾರಣೆ ಅಂತ್ಯ

24/08/2025 6:14 PM

ರೈತರಿಗೆ ಗುಡ್ ನ್ಯೂಸ್: ಹೈನುಗಾರಿಕೆಗೆ ಅರ್ಜಿ ಆಹ್ವಾನ, ದೊರೆಯಲಿದೆ 1.25 ಲಕ್ಷ ಸಹಾಯಧನ

24/08/2025 6:01 PM

ರಾಜ್ಯದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ‘PSI ಪರೀಕ್ಷಾ ಪೂರ್ವ ವಸತಿಯುತ ತರಬೇತಿ’ಗೆ ಅರ್ಜಿ ಆಹ್ವಾನ

24/08/2025 5:58 PM

ಸ್ವದೇಶಿ ವಾಯು ರಕ್ಷಣಾ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ DRDO

24/08/2025 5:46 PM
State News
KARNATAKA

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಇಂದಿನ ವಿಚಾರಣೆ ಅಂತ್ಯ

By kannadanewsnow0924/08/2025 6:14 PM KARNATAKA 1 Min Read

ಧರ್ಮಸ್ಥಳ: ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಅವರನ್ನು ಸತತ…

ರೈತರಿಗೆ ಗುಡ್ ನ್ಯೂಸ್: ಹೈನುಗಾರಿಕೆಗೆ ಅರ್ಜಿ ಆಹ್ವಾನ, ದೊರೆಯಲಿದೆ 1.25 ಲಕ್ಷ ಸಹಾಯಧನ

24/08/2025 6:01 PM

ರಾಜ್ಯದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ‘PSI ಪರೀಕ್ಷಾ ಪೂರ್ವ ವಸತಿಯುತ ತರಬೇತಿ’ಗೆ ಅರ್ಜಿ ಆಹ್ವಾನ

24/08/2025 5:58 PM

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

24/08/2025 5:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.