Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ಧರಾಮಯ್ಯಗೆ ಜನರ ಆಶೀರ್ವಾದ ಇರುವವರೆಗೆ ಏನೂ ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್

15/05/2025 6:49 PM

BREAKING : ‘ಮುಂಗಾರಿ ಹಿಂಗಾರಿ ತಕ್ಕಸ್ಟ ಮಸನ’: ಈ ಬಾರಿ ಮಳೆ -ಬೆಳೆ ಚನ್ನಾಗಿದೆ ಎಂದು ಭವಿಷ್ಯ ನುಡಿದ ಮಳಿಯಪ್ಪಜ್ಜ

15/05/2025 6:45 PM

BREAKING: ಟರ್ಕಿಯ ಸೆಲೆಬಿ ವಿಮಾನ ನಿಲ್ದಾಣ ಸೇವೆಗಳಿಗೆ ಭದ್ರತಾ ಅನುಮತಿ ರದ್ದುಗೊಳಿಸಿದ ಭಾರತ

15/05/2025 6:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Health Tips: ಈ ಸಲಹೆ ಪಾಲಿಸಿ, ನೈಸರ್ಗಿಕವಾಗಿ ‘ಪಿರಿಯೆಡ್ಸ್‌’ ಮುಂದೂಡಿ
LIFE STYLE

Health Tips: ಈ ಸಲಹೆ ಪಾಲಿಸಿ, ನೈಸರ್ಗಿಕವಾಗಿ ‘ಪಿರಿಯೆಡ್ಸ್‌’ ಮುಂದೂಡಿ

By kannadanewsnow0905/11/2024 12:27 PM

ಕೆಎನ್‌ಎನ್‌ ಸ್ಪೆಷಲ್ ಡೆಸ್ಕ್‌ : ಹೆಣ್ಣು ಮಕ್ಕಳಿಗೆ ಪಿರಿಯಡ್ಸ್‌ ಪ್ರಕೃತಿ ನಿಯಮವಾಗಿದೆ. ತಿಂಗಳು ಸರಿಯಾದ ಟೈಮ್‌ ಗೆ ಆದ್ರೆ, ಇಡೀ ಅಂಗಾಗಳು ಸರಿಯಾಗಿ ಇರುತ್ತದೆ. ಇಂದು ಮಿಸ್‌ ಆದ್ರೆ ನಾನಾ ರೋಗಗಳಿಗೆ ತುತ್ತಾಗಬೇಕಿದೆ. ಆದರೆ ಮನೆಯಲ್ಲಿ ಕೆಲ ಶುಭ ಸಮಾರಂಭಗಳಿದ್ದರೆ, ಪಿರಿಯೆಡ್ಸ್‌ನ್ನು ಮುಂದೂಡಲು ಬಯಸುತ್ತಾರೆ.

ಅದಕ್ಕಾಗಿ ಮೆಡಿಕಲ್‌ನಲ್ಲಿ ಸಿಗುವ ಕೆಲವೊಂದು ಮಾತ್ರೆಗಳನ್ನು ನುಂಗುತ್ತಾರೆ. ಹೀಗೆ ತಮಗೆ ಅವಶ್ಯಕವಿದ್ದಾಗ ಮಾತ್ರೆಗಳ ಸಹಾಯದಿಂದ ಪಿರಿಯೆಡ್ಸ್ ಮುಂದೂಡಲು ಮಾತ್ರೆಗಳನ್ನು ಸೇವಿಸುವುದರಿಂದ ಅಡ್ಡ ಪರಿಣಾಮಗಳು ಉಂಟಾಗುತ್ತದೆ. ಹೀಗಿರುವಾ ನೈಸರ್ಗಿಕವಾಗಿಯೇ ಹೇಗೆ ನಾವು ಪಿರಿಯೆಡ್ಸ್‌ ಮುಂದೂಡಬಹುದು ಎಂದು ಕಾಣಬಹುದಾಗಿದೆ.

ಹೆಚ್ಚು ದಾಲ್ಚಿನ್ನಿ ಚಹಾ ಕುಡಿಯಿರಿ:

ಇದನ್ನ ಕುಡಿಯವುದರಿಂದ ನಾನಾ ರೋಗಗಳಿಗೆ ಮದ್ದು. ಊರಿಯುವನ್ನ ಕಡಿಮೆ ಮಾಡುವುದರ ಜೊತೆಗೆ ಪಿರಿಯೆಡ್ಸ್‌ ಸಮಯದಲ್ಲಿ ಬರುವ ಮುಟ್ಟಿನ ಸೆಳತವನ್ನು ಕಡಿಮೆ ಮಾಡುತ್ತದೆ.

ನಿಂಬೆ ರಸ ಕುಡಿಯಿರಿ:

ಪಿರಿಯೆಡ್ಸ್‌ ಮುಂದೂಡಿಕೆಗಾಗಿ ನಿಂಬೆ ರಸವನ್ನು ಸೇವಿಸಿಬೇಕು. ಇದರಲ್ಲಿ ಸಿಟ್ರಸ್ ಆಹಾರಗಳು ರಕ್ತಸ್ರಾವವನ್ನು ಮುಂದೂಡಲು ಸಹಾಯ ಮಾಡುತ್ತದೆ

ಕಲ್ಲಂಗಡಿ ಹಣ್ಣು

ಬೇಸಿಗೆ ಸಮಯದಲ್ಲಿ ಎಲ್ಲರೂ ಇಷ್ಟ ಪಡವಂತಹ ಹಣ್ಣು. ಸಿಹಿ, ರಸಭರಿತ ಈ ಹಣ್ಣು ಪಿರಿಯೆಡ್ಸ್‌ನ್ನು ವಿಳಂಬಗೊಳಿಸಲು ಅತ್ಯುತ್ತಮ ಪರಿಹಾರವಾಗಿದೆ.ಇದರಲ್ಲಿ ಪೌಷ್ಟಿಕಾಂಶ ಅಂಶಗಳನ್ನ ಒಳಗೊಂಡಿರುತ್ತದೆ.

ಆಪಲ್ ಸೈಡರ್ ವಿನೆಗರ್

ಇನ್ನು ಆಪಲ್ ಸೈಡರ್ ವಿನೆಗರ್‌ ಸೇವಿಸುವುದರಿಂದ ಪಿಸಿಓಡಿಯಿಂದ ಬಳಲುತ್ತಿರುವ ಮಹಿಳೆಯರು ಇನ್ಸುಲಿನ್ ಮಟ್ಟದಲ್ಲಿ ಕುಸಿತವನ್ನು ಅನುಭವಿಸಬಹುದು.

BIG NEWS : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ‘CBI’ ತನಿಖೆಯ ಭೀತಿ : ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ!

BREAKING : ತುಮಕೂರಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ದಾರುಣ ಸಾವು!

Share. Facebook Twitter LinkedIn WhatsApp Email

Related Posts

ಚಿಕನ್‌ ಪ್ರಿಯರೇ ಗಮನಿಸಿ: ಕೋಳಿಯ ಈ ಭಾಗವನ್ನು ಅಪ್ಪಿ-ತಪ್ಪಿ ತಿನ್ನಬೇಡಿ..!

15/05/2025 9:44 AM1 Min Read

ವಾರಕ್ಕೆ 52 ಗಂಟೆಗಳಷ್ಟು ಹೆಚ್ಚು ಕೆಲಸ ಮಾಡುವುದು ಮೆದುಳಿನ ರೂಪ ಸ್ಪಷ್ಟತೆ ಬದಲಾಯಿಸಬಹುದು: ಅಧ್ಯಯನ

15/05/2025 8:49 AM2 Mins Read

ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ನಾಯಿಗಳು ಕ್ಯಾನ್ಸರ್ ಅನ್ನು ಪತ್ತೆ ಹಚ್ಚುತ್ತವೆ: ವರದಿ

15/05/2025 8:33 AM2 Mins Read
Recent News

ಸಿದ್ಧರಾಮಯ್ಯಗೆ ಜನರ ಆಶೀರ್ವಾದ ಇರುವವರೆಗೆ ಏನೂ ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್

15/05/2025 6:49 PM

BREAKING : ‘ಮುಂಗಾರಿ ಹಿಂಗಾರಿ ತಕ್ಕಸ್ಟ ಮಸನ’: ಈ ಬಾರಿ ಮಳೆ -ಬೆಳೆ ಚನ್ನಾಗಿದೆ ಎಂದು ಭವಿಷ್ಯ ನುಡಿದ ಮಳಿಯಪ್ಪಜ್ಜ

15/05/2025 6:45 PM

BREAKING: ಟರ್ಕಿಯ ಸೆಲೆಬಿ ವಿಮಾನ ನಿಲ್ದಾಣ ಸೇವೆಗಳಿಗೆ ಭದ್ರತಾ ಅನುಮತಿ ರದ್ದುಗೊಳಿಸಿದ ಭಾರತ

15/05/2025 6:42 PM

ಟ್ರಂಪ್ ಯು-ಟರ್ನ್: ಭಾರತ-ಪಾಕ್ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲವೆಂದು ಹೇಳಿಕೆ | Donald Trump U-turn

15/05/2025 6:28 PM
State News
KARNATAKA

ಸಿದ್ಧರಾಮಯ್ಯಗೆ ಜನರ ಆಶೀರ್ವಾದ ಇರುವವರೆಗೆ ಏನೂ ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್

By kannadanewsnow0915/05/2025 6:49 PM KARNATAKA 1 Min Read

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್…

BREAKING : ‘ಮುಂಗಾರಿ ಹಿಂಗಾರಿ ತಕ್ಕಸ್ಟ ಮಸನ’: ಈ ಬಾರಿ ಮಳೆ -ಬೆಳೆ ಚನ್ನಾಗಿದೆ ಎಂದು ಭವಿಷ್ಯ ನುಡಿದ ಮಳಿಯಪ್ಪಜ್ಜ

15/05/2025 6:45 PM

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.