Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಮೇಖ್ರಿ ಸರ್ಕಲ್ ನಲ್ಲಿ `ಪ್ರಧಾನಿ ಮೋದಿ’ ಸ್ವಾಗತಕ್ಕೆ ಭರ್ಜರಿ ಸಿದ್ಧತೆ | WATCH VIDEO

10/08/2025 9:31 AM

BREAKING : ಇಂದು ‘ನಮ್ಮ ಮೆಟ್ರೋದ’ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ : ವೇದಿಕೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿ 13 ಮಂದಿ ಗಣ್ಯರಿಗೆ ಅವಕಾಶ

10/08/2025 9:24 AM

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

10/08/2025 9:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮಗೆ ‘ಶೌಚಾಲಯ’ದಲ್ಲಿ ಮೊಬೈಲ್‌ ಬಳಸುವ ಅಭ್ಯಾಸವಿದ್ಯಾ? ಈ ಸಮಸ್ಯೆ ತಪ್ಪಿದಲ್ಲ.!
LIFE STYLE

ನಿಮಗೆ ‘ಶೌಚಾಲಯ’ದಲ್ಲಿ ಮೊಬೈಲ್‌ ಬಳಸುವ ಅಭ್ಯಾಸವಿದ್ಯಾ? ಈ ಸಮಸ್ಯೆ ತಪ್ಪಿದಲ್ಲ.!

By kannadanewsnow0905/11/2024 1:04 PM

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌: ಇತ್ತೀಚಿನ ದಿನಗಳಲ್ಲಿ ಎಲ್ಲರ ಕೈಯಲ್ಲಿ ಮೊಬೈಲ್.‌ ಅದು ಇಲ್ಲದೆ ಒಂದು ದಿನ ಕೂಡ ಇರೋಕೆ ಆಗೊಲ್ಲ. ಹಾಗೆ ಅದನ್ನ ಮೂರು ಹೊತ್ತು ನೋಡ್ತಾ ಇದ್ದರೆ, ಪ್ರಪಂಚದಲ್ಲಿ ಏನು ಆದ್ರೂ ಗೊತ್ತಾಗುವುದಿಲ್ಲ. ಕೆಲವರು ಶೌಚಾಲಯದಲ್ಲೂ ಕೂಡ ಬಳಸುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಕುತ್ತು ಬರುತ್ತದೆ. ಹಾಗಾದ್ರೆ ಫೋನ್‌ ಬಳಸುವುದರಿಂದ ಏನು ಆಗುತ್ತೆ ತಿಳಿದುಕೊಳ್ಳೋಣ.

ಮಲಬದ್ದತೆ ಮತ್ತು ಫೈಲ್ಸ್‌ : ಜೀರ್ಣಾಂಗ ವ್ಯವಸ್ಥೆ ಸರಿಯಾಗದಿದ್ದಾಗ ಮಲಬದ್ಧತೆ ಮತ್ತು ಪೈಲ್ಸ್‌ನಂತಹ ಸಮಸ್ಯೆಗಳನ್ನು ಎದುರಿಸಬಹುದು. ಹೆಚ್ಚು ಕಾಲ ವಾಶ್ ರೂಂನಲ್ಲಿ ಕುಳಿತುಕೊಳ್ಳುವುದು ನಿಮ್ಮ ವಿಸರ್ಜನಾ ಅಂಗಗಳ ಮೇಲೆ ಅನಗತ್ಯ ಒತ್ತಡ ಉಂಟುಮಾಡಬಹುದು.ಹೀಗಾಗಿ ಅನಾರೋಗ ಕಾಡುತ್ತದೆ.

ಸೋಂಕಿನ ಅಪಾಯ: ಪ್ರತಿಯೊಂದು ಶೌಚಾಲಯಗಳಲ್ಲೂ ಬ್ಯಾಕ್ಟೀರಿಯಾಗಳ ಇರುತ್ತದೆ. ನೀವು ಮೊಬೈಲ್ ಫೋನ್ ಬಳಸುವಾಗ, ನಿಮ್ಮ ಸ್ಮಾರ್ಟ್‌ಫೋನ್‌ಗೆ ಅಂಟಿಕೊಳ್ಳುವ ಬ್ಯಾಕ್ಟೀರಿಯಾಗಳಿಂದ ಅಂತಿಮ ಪರಿಣಾಮ ನಿಮ್ಮ ಮೇಲೆ ಆಗುತ್ತದೆ. ಇದರಿಂದ ಹೊಟ್ಟೆ ನೋವು ಮತ್ತು ಮೂತ್ರದ ಸೋಂಕು ಉಂಟಾಗುತ್ತದೆ.

ಅತಿಸಾರ ಸಂಬಂಧಿತ ಸಮಸ್ಯೆಗಳು: ಕೆಲವರು ವಾಶ್‌ರೂಮ್‌ನಲ್ಲಿ ನೈರ್ಮಲ್ಯ ಪಾಲಿಸುವ ಬಗ್ಗೆ ಸೂಕ್ಷ್ಮವಾಗಿ ಗಮನಿಸುವುದಿಲ್ಲ. ಇದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಶೌಚಾಲಯದಲ್ಲಿ ಫೋನ್ ಬಳಸಿದ ನಂತರ ಕೈ ತೊಳೆಯುವುದನ್ನು ಕೆಲವರು ಮರೆತುಬಿಡುತ್ತಾರೆ. ಕೈಗೊಳ್ಳನ್ನು ಸ್ವಚ್ಛಗೊಳಿಸದೆ ಆಹಾರ ಸೇವಿಸುತ್ತಾರೆ. ಇದರಿಂದ ಬ್ಯಾಕ್ಟೀರಿಯಾಗಳು ನಿಮ್ಮ ಹೊಟ್ಟೆಯನ್ನು ತಲುಪಿ, ಅನಾರೋಗ್ಯಕ್ಕೆ ಕಾರಣವಾಗಬಹುದು.

ಸೋ ಶೌಚಾಲಯಕ್ಕೆ ಹೋಗುವಾಗ ಮೊಬೈಲ್ ಬಳಸುವುದನ್ನು ತಪ್ಪಿಸಿ. ಆ ಮೂಲಕ ನಿಮ್ಮ ಆರೋಗ್ಯದ ಕಾಳಜಿಯನ್ನು ವಹಿಸೋದು ಮರೆಯಬೇಡಿ.

ನನ್ನ ವಿರುದ್ಧ ದಾಖಲಿಸಿರುವ FIR ಹಾಸ್ಯಾಸ್ಪದ, ದ್ವೇಷಪೂರಿತವಾಗಿದ್ದು: HDK ಕೆಂಡಾಮಂಡಲ

ನೀವು ‘ಕಿಡ್ನಿ ಸ್ಟೋನ್‌’ನಿಂದ ಬಳಲುತ್ತಿದ್ದೀರಾ.? ಈ ರಸವೇ ರಾಮಾಬಾಣ, ಸಮಸ್ಯೆ ಕ್ಲಿಯರ್ | Kidney Stone

Share. Facebook Twitter LinkedIn WhatsApp Email

Related Posts

ರಕ್ತದ ಕ್ಯಾನ್ಸರ್‌ ರೋಗಿಗಳಿಗೆ ಆಶಾಕಿರಣವಾದ ‘ಕಾರ್‌ ಟಿ-ಸೆಲ್‌ ಥೆರಪಿ’: ಕಿರಣ್‌ ಮಂಜುಂದಾರ್‌ ಶಾ

09/08/2025 5:28 PM2 Mins Read

ಅಸಿಡಿಟಿ ಸಮಸ್ಯೆಗಳೇ? ನಿಮಗೆ ಸಹಾಯ ಮಾಡಬಹುದಾದ ಮನೆಮದ್ದುಗಳು ಹೀಗಿವೆ

09/08/2025 3:23 PM2 Mins Read

45 ವಯಸ್ಸಾದ ನಂತರ ಐದು ಜನರಲ್ಲಿ ಒಬ್ಬರಿಗಾದ್ರೂ ಮಧುಮೇಹ ಬರುತ್ತಂತೆ: ಅಧ್ಯಯನ

09/08/2025 2:20 PM3 Mins Read
Recent News

BREAKING : ಬೆಂಗಳೂರಿನ ಮೇಖ್ರಿ ಸರ್ಕಲ್ ನಲ್ಲಿ `ಪ್ರಧಾನಿ ಮೋದಿ’ ಸ್ವಾಗತಕ್ಕೆ ಭರ್ಜರಿ ಸಿದ್ಧತೆ | WATCH VIDEO

10/08/2025 9:31 AM

BREAKING : ಇಂದು ‘ನಮ್ಮ ಮೆಟ್ರೋದ’ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ : ವೇದಿಕೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿ 13 ಮಂದಿ ಗಣ್ಯರಿಗೆ ಅವಕಾಶ

10/08/2025 9:24 AM

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

10/08/2025 9:16 AM

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು.!

10/08/2025 9:08 AM
State News
KARNATAKA

BREAKING : ಬೆಂಗಳೂರಿನ ಮೇಖ್ರಿ ಸರ್ಕಲ್ ನಲ್ಲಿ `ಪ್ರಧಾನಿ ಮೋದಿ’ ಸ್ವಾಗತಕ್ಕೆ ಭರ್ಜರಿ ಸಿದ್ಧತೆ | WATCH VIDEO

By kannadanewsnow5710/08/2025 9:31 AM KARNATAKA 1 Min Read

ಬೆಂಗಳೂರು, ಕರ್ನಾಟಕ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಪ್ರಧಾನಿ ನರೇಂದ್ರ…

BREAKING : ಇಂದು ‘ನಮ್ಮ ಮೆಟ್ರೋದ’ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ : ವೇದಿಕೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿ 13 ಮಂದಿ ಗಣ್ಯರಿಗೆ ಅವಕಾಶ

10/08/2025 9:24 AM

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

10/08/2025 9:16 AM

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು.!

10/08/2025 9:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.