Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೋವಿಡ್-19 ಲಸಿಕೆ ಮತ್ತು ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧವಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ.!

02/07/2025 1:19 PM

BIG NEWS : ರಾಜ್ಯದಲ್ಲಿ ಹೆಚ್ಚು ಜನ ಸೇರುವ ಕಾರ್ಯಕ್ರಮಗಳ ನಿರ್ವಹಣೆ-ಭದ್ರತೆಗೆ `ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

02/07/2025 1:18 PM

BIG NEWS : ನನ್ನ ಬಳಿ ಬೇರೆ ಯಾವ ಆಯ್ಕೆ ಇದೆ? : 5 ವರ್ಷ ಸಿದ್ದರಾಮಯ್ಯರೆ ಸಿಎಂ ಎಂದು ಒಪ್ಪಿಕೊಂಡ ಡಿಕೆ ಶಿವಕುಮಾರ್

02/07/2025 1:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು.?: ಛಲವಾದಿ ನಾರಾಯಣಸ್ವಾಮಿ
KARNATAKA

ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು.?: ಛಲವಾದಿ ನಾರಾಯಣಸ್ವಾಮಿ

By kannadanewsnow0905/11/2024 2:56 PM

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರೇ ನಿಮ್ಮ ಸಚಿವರ ಪಿಎ ಹೆಸರು ಡೆತ್ ನೋಟ್ ನಲ್ಲಿ ಬರೆದಿಟ್ಟು ಬೆಳಗಾವಿಯ ತಹಶೀಲ್ದಾರ್ ಕಚೇರಿ ಎಸ್ ಡಿಎ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಇಂದು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಮಾಡಿರುವಂತ ಅವರು, ಸುಳ್ಳು ಗ್ಯಾರಂಟಿಗಳ ನೆಪದಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ಅಘೋಷಿತ “ಸಾವು ಗ್ಯಾರೆಂಟಿ” ಯೋಜನೆ ಎಂಬುದಾಗಿ ಗುಡುಗಿದ್ದಾರೆ.

ಬೆಳಗಾವಿಯ ಎಫ್.ಡಿ.ಎ ರುದ್ರಣ್ಣ ಯಡವಣ್ಣನವರ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ಸೋಮು ಹಾಗೂ ತಹಶೀಲ್ದಾರ್‌ ಬಸವರಾಜ್‌ ನಾಗರಾಳ್‌ ಅವರೆ ತಮ್ಮ ಸಾವಿಗೆ ಕಾರಣ ಎಂದು ಡೆತ್‌ ನೋಟ್‌ ಬರೆದಿಟ್ಟು ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಿದ್ದಾರೆ.

ಮಾನ್ಯ ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು..?? ರಾಜ್ಯ ಸರ್ಕಾರ ವಕ್ಫ್ ಹೆಸರಲ್ಲಿ ರೈತರ, ದಲಿತರ ಜಮೀನು ಕಬಳಿಸತ್ತಿರುವುದು ಒಂದೆಡೆಯಾದರೆ ರೈತರು, ಕಾರ್ಮಿಕರು, ಸರ್ಕಾರಿ ಅಧಿಕಾರಿಗಳ ಜೀವ ತಿನ್ನುತ್ತಿದೆ.

ಇವು ಭಾರತದ 7 ಅತ್ಯಂತ ಅಪ್ರತಿಮ ಮತ್ತು ಶಕ್ತಿಯುತ ‘ಹನುಮಾನ್ ದೇವಾಲಯ’ಗಳು | Lord Hanuman temples In India

2024ರ ಅಮೇರಿಕಾ ಚುನಾವಣೆಯ ಫಲಿತಾಂಶ ಯಾವಾಗ ಪ್ರಕಟ.? ಇಲ್ಲಿದೆ ಸಂಪೂರ್ಣ ಮಾಹಿತಿ | US Presidential Election Results 2024

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಹೆಚ್ಚು ಜನ ಸೇರುವ ಕಾರ್ಯಕ್ರಮಗಳ ನಿರ್ವಹಣೆ-ಭದ್ರತೆಗೆ `ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

02/07/2025 1:18 PM3 Mins Read

BIG NEWS : ನನ್ನ ಬಳಿ ಬೇರೆ ಯಾವ ಆಯ್ಕೆ ಇದೆ? : 5 ವರ್ಷ ಸಿದ್ದರಾಮಯ್ಯರೆ ಸಿಎಂ ಎಂದು ಒಪ್ಪಿಕೊಂಡ ಡಿಕೆ ಶಿವಕುಮಾರ್

02/07/2025 1:06 PM1 Min Read

SHOCKING : ಹಾಸನದ ಬೆನ್ನಲ್ಲೇ ಧಾರವಾಡದಲ್ಲಿ ಒಂದೇ ದಿನ `ಹೃದಯಾಘಾತ’ಕ್ಕೆ ಇಬ್ಬರು ಬಲಿ.!

02/07/2025 1:02 PM2 Mins Read
Recent News

BIG NEWS : ಕೋವಿಡ್-19 ಲಸಿಕೆ ಮತ್ತು ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧವಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ.!

02/07/2025 1:19 PM

BIG NEWS : ರಾಜ್ಯದಲ್ಲಿ ಹೆಚ್ಚು ಜನ ಸೇರುವ ಕಾರ್ಯಕ್ರಮಗಳ ನಿರ್ವಹಣೆ-ಭದ್ರತೆಗೆ `ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

02/07/2025 1:18 PM

BIG NEWS : ನನ್ನ ಬಳಿ ಬೇರೆ ಯಾವ ಆಯ್ಕೆ ಇದೆ? : 5 ವರ್ಷ ಸಿದ್ದರಾಮಯ್ಯರೆ ಸಿಎಂ ಎಂದು ಒಪ್ಪಿಕೊಂಡ ಡಿಕೆ ಶಿವಕುಮಾರ್

02/07/2025 1:06 PM

SHOCKING : ಹಾಸನದ ಬೆನ್ನಲ್ಲೇ ಧಾರವಾಡದಲ್ಲಿ ಒಂದೇ ದಿನ `ಹೃದಯಾಘಾತ’ಕ್ಕೆ ಇಬ್ಬರು ಬಲಿ.!

02/07/2025 1:02 PM
State News
KARNATAKA

BIG NEWS : ರಾಜ್ಯದಲ್ಲಿ ಹೆಚ್ಚು ಜನ ಸೇರುವ ಕಾರ್ಯಕ್ರಮಗಳ ನಿರ್ವಹಣೆ-ಭದ್ರತೆಗೆ `ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5702/07/2025 1:18 PM KARNATAKA 3 Mins Read

ಬೆಂಗಳೂರು: ಜೂನ್ 4 ರಂದು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಗೆದ್ದ ಸಂದರ್ಭದಲ್ಲಿ…

BIG NEWS : ನನ್ನ ಬಳಿ ಬೇರೆ ಯಾವ ಆಯ್ಕೆ ಇದೆ? : 5 ವರ್ಷ ಸಿದ್ದರಾಮಯ್ಯರೆ ಸಿಎಂ ಎಂದು ಒಪ್ಪಿಕೊಂಡ ಡಿಕೆ ಶಿವಕುಮಾರ್

02/07/2025 1:06 PM

SHOCKING : ಹಾಸನದ ಬೆನ್ನಲ್ಲೇ ಧಾರವಾಡದಲ್ಲಿ ಒಂದೇ ದಿನ `ಹೃದಯಾಘಾತ’ಕ್ಕೆ ಇಬ್ಬರು ಬಲಿ.!

02/07/2025 1:02 PM

BREAKING : ಗುಂಡ್ಲುಪೇಟೆಯಲ್ಲಿ 18 ಕೋತಿಗಳು ಸತ್ತಿದ್ದು ವಿಷ ಪ್ರಾಶನದಿಂದ : ದೃಢಪಡಿಸಿದ ವೈದ್ಯರು

02/07/2025 12:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.