Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ವಿವಾಹಿತ ವ್ಯಕ್ತಿ ಸಾವು : ಮಹಿಳೆಗೆ ದಂಡ ವಿಧಿಸಿದ ಕೋರ್ಟ್.!

25/08/2025 1:43 PM

36 ಗಂಟೆಗಳ ಉಪವಾಸ: ತೂಕ ಇಳಿಕೆಗೆ ಸಹಕಾರಿ, ಆದರೆ ಅಡ್ಡಪರಿಣಾಮಗಳ ಬಗ್ಗೆ ಎಚ್ಚರವಿರಲಿ : ತಜ್ಞರು

25/08/2025 1:40 PM

shocking: ಜಲಪಾತದಲ್ಲಿ ರೀಲ್ಸ್ ಚಿತ್ರೀಕರಿಸುವಾಗ ನೀರಿನಲ್ಲಿ ಕೊಚ್ಚಿ ಹೋದ ಯೂಟ್ಯೂಬರ್

25/08/2025 1:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಕಾರಣ ಎಂದು ಮೆಸೇಜ್!
KARNATAKA

BIG NEWS : ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಕಾರಣ ಎಂದು ಮೆಸೇಜ್!

By kannadanewsnow5705/11/2024 4:46 PM

ಬೆಳಗಾವಿ : ಇಂದು ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ SDA ನೌಕರ ರುದ್ರಣ್ಣ ಯಡವಣ್ಣನವರ ಎನ್ನುವವರು ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಆತ್ಮಹತ್ಯೆಗೆ ಮುನ್ನ ಬರೆದ ತೋಟದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಹೆಸರು ಉಲ್ಲೇಖಿಸಿದ್ದಾರೆ.

ಹೌದು, ಬೆಳಗಾವಿ ತಹಶಿಲ್ದಾರ್ ಕಚೇರಿಯಲ್ಲಿ ಎಫ್‌ಡಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶಿಲ್ದಾರ್ ಆಫೀಸ್‌ನಲ್ಲಿ ಘಟನೆ ನಡೆದಿದೆ. ತಹಶಿಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರನಾಗಿದ್ದಾರೆ. ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಗ್ರೂಪ್‌ಲ್ಲಿ ಸಂದೇಶ ರವಾನಿಸಿದ್ದ ರುದ್ರಣ್ಣ. ಬೆಳಗಾವಿ ತಹಶಿಲ್ದಾರ್ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪಲ್ಲಿ ಸಂದೇಶ ರವಾನೆ. ನಾನು ಆತ್ಮಹತ್ಯೆಗೆ ಶರಣಾಗುವುದಾಗಿ ಗ್ರೂಪ್‌ನಲ್ಲಿ ಮೆಸೆಜ್ ಮಾಡಿದ್ದರು. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ ಹಾಗೂ ಸಚಿವರ ಆಪ್ತ ಸಹಾಯಕ ಸೋಮು ಅವರೇ ಕಾರಣ. ಇನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟ ಸೋಮು ದೊಡದವಾದ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿ ಆಗಿದ್ದಾರೆ.

ನಮ್ಮ ತಹಶಿಲ್ದಾರ್ ಕಚೇರಿಯಲ್ಲಿ ‌ತುಂಬಾ ಅನ್ಯಾಯ ನಡೆಯುತ್ತಿದೆ. ಎಲ್ಲರೂ ಒಟ್ಟಾಗಿ ಹೋರಾಡಿ ಎಂದು ಮೆಸೇಜ್ ಮೂಲಕ‌ ಮನವಿ ಮಾಡಿದ್ದು, ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ನಿನ್ನೆ ಅವರಿಗೆ ಸೌದತ್ತಿಗೆ ವರ್ಗಾವಣೆಯಾಗಿತ್ತು ವರ್ಗಾವಣೆ ಕುರಿತಾಗಿ ಕೂಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

BIG NEWS : ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಕಾರಣ ಎಂದು ಮೆಸೇಜ್! BIG NEWS: Big twist in SDA suicide case in Belgaum: Minister Lakshmi Hebbalkar message that PA is the reason!
Share. Facebook Twitter LinkedIn WhatsApp Email

Related Posts

`ವಾಹನ ಸವಾರರೇ’ ಗಮನಿಸಿ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಸಲು ಜಸ್ಟ್ ಹೀಗೆ ಮಾಡಿ.!

25/08/2025 1:20 PM1 Min Read

ರಾಜ್ಯದ `SC-ST’ ಜನರ ಮೇಲಿನ ದೌರ್ಜನ್ಯ ಪ್ರಕರಣಲ್ಲಿ 60 ದಿನದೊಳಗೆ `ಆರೋಪ ಪಟ್ಟಿ’ ಕಡ್ಡಾಯವಾಗಿ ಸಲ್ಲಿಸಬೇಕು : CM ಸಿದ್ದರಾಮಯ್ಯ

25/08/2025 1:18 PM1 Min Read

BIG NEWS: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ : ಇಲ್ಲಿದೆ ಸಂಪೂರ್ಣ ಮಾಹಿತಿ

25/08/2025 1:11 PM1 Min Read
Recent News

SHOCKING : ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ವಿವಾಹಿತ ವ್ಯಕ್ತಿ ಸಾವು : ಮಹಿಳೆಗೆ ದಂಡ ವಿಧಿಸಿದ ಕೋರ್ಟ್.!

25/08/2025 1:43 PM

36 ಗಂಟೆಗಳ ಉಪವಾಸ: ತೂಕ ಇಳಿಕೆಗೆ ಸಹಕಾರಿ, ಆದರೆ ಅಡ್ಡಪರಿಣಾಮಗಳ ಬಗ್ಗೆ ಎಚ್ಚರವಿರಲಿ : ತಜ್ಞರು

25/08/2025 1:40 PM

shocking: ಜಲಪಾತದಲ್ಲಿ ರೀಲ್ಸ್ ಚಿತ್ರೀಕರಿಸುವಾಗ ನೀರಿನಲ್ಲಿ ಕೊಚ್ಚಿ ಹೋದ ಯೂಟ್ಯೂಬರ್

25/08/2025 1:26 PM

`ವಾಹನ ಸವಾರರೇ’ ಗಮನಿಸಿ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಸಲು ಜಸ್ಟ್ ಹೀಗೆ ಮಾಡಿ.!

25/08/2025 1:20 PM
State News
KARNATAKA

`ವಾಹನ ಸವಾರರೇ’ ಗಮನಿಸಿ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಸಲು ಜಸ್ಟ್ ಹೀಗೆ ಮಾಡಿ.!

By kannadanewsnow5725/08/2025 1:20 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು…

ರಾಜ್ಯದ `SC-ST’ ಜನರ ಮೇಲಿನ ದೌರ್ಜನ್ಯ ಪ್ರಕರಣಲ್ಲಿ 60 ದಿನದೊಳಗೆ `ಆರೋಪ ಪಟ್ಟಿ’ ಕಡ್ಡಾಯವಾಗಿ ಸಲ್ಲಿಸಬೇಕು : CM ಸಿದ್ದರಾಮಯ್ಯ

25/08/2025 1:18 PM

BIG NEWS: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ : ಇಲ್ಲಿದೆ ಸಂಪೂರ್ಣ ಮಾಹಿತಿ

25/08/2025 1:11 PM

ತಾಯಿ ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ನಾಡದೇವತೆಯನ್ನು ಒಪ್ಪುತ್ತಾರಾ? : ಪ್ರತಾಪ್ ಸಿಂಹ

25/08/2025 1:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.