Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಇನ್ಮುಂದೆ `ಆಧಾರ್ ಕಾರ್ಡ್’ ಅಪ್ ಡೇಟ್ ಗೆ ಈ 4 ದಾಖಲೆಗಳು ಕಡ್ಡಾಯ.!

12/07/2025 6:51 AM

BREAKING: ಮುಕ್ತ ಮಾರುಕಟ್ಟೆ ಮಾರಾಟಕ್ಕಾಗಿ ಗೋಧಿಯ ಮೀಸಲು ಬೆಲೆಗೆ ಆಹಾರ ಸಚಿವಾಲಯ ಅನುಮೋದನೆ

12/07/2025 6:50 AM

Breaking: ಅಹ್ಮದಾಬಾದ್ ಏರ್ ಇಂಡಿಯಾ ದುರಂತ: ಪ್ರಾಥಮಿಕ ತನಿಖಾ ವರದಿ ಬಿಡುಗಡೆ ಮಾಡಿದ AAIB

12/07/2025 6:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ವಕ್ಫ್’ ಸಾಕಷ್ಟು ತಪ್ಪು ಮಾಡಿದೆ, ನಾನು ಅದರ ಪರವಾಗಿ ಇಲ್ಲ : ಸಚಿವ ಎಂ.ಬಿ ಪಾಟೀಲ್ ಹೇಳಿಕೆ
KARNATAKA

BIG NEWS : ‘ವಕ್ಫ್’ ಸಾಕಷ್ಟು ತಪ್ಪು ಮಾಡಿದೆ, ನಾನು ಅದರ ಪರವಾಗಿ ಇಲ್ಲ : ಸಚಿವ ಎಂ.ಬಿ ಪಾಟೀಲ್ ಹೇಳಿಕೆ

By kannadanewsnow0508/11/2024 2:51 PM

ವಿಜಯಪುರ : ವಕ್ಫ್ ಅವಾಂತರಕ್ಕೆ ಬಿಜೆಪಿಯೇ ಕಾರಣ ಸದ್ಯ ರಾಜ್ಯದಲ್ಲಿ ಭುಗಿಲೆದ್ದಿರುವ ವಕ್ಫ್ ವಿವಾದಕ್ಕೆ ಬಿಜೆಪಿಗೆ ಕಾರಣ.ಹಾಗಂತ ನಾನು ವಕ್ಫ್ ಪರವಾಗಿ ಇಲ್ಲ. ಅದರಲ್ಲೂ ಕೂಡ ಸಾಕಷ್ಟು ತಪ್ಪುಗಳಾಗಿವೆ. ಅಂತ ತಪ್ಪುಗಳನ್ನು ಖಂಡಿಸುತ್ತೇನೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್‌ ಅವಾಂತರಕ್ಕೆ ಬಿಜೆಪಿಯೇ ಕಾರಣ. ಬಿಜೆಪಿ ಪ್ರಣಾಳಿಕೆಯಲ್ಲಿ ವಕ್ಫ್‌ ಆಸ್ತಿ ರಕ್ಷಣೆ ಮಾಡ್ತೇವೆ ಎಂದಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಕ್ಫ್‌ ಪರವಾಗಿ ಪ್ರಶ್ನೆಗಳನ್ನ ಪಾರ್ಲಿಮೆಂಟ್ ನಲ್ಲಿ ಕೇಳಿದ್ದಾರೆ. ವಿಜಯಪುರದಲ್ಲಿ ಬಂದು ರಸ್ತೆ ಮೇಲೆ ಹೋರಾಟ ಮಾಡಿದ್ದಾರೆ ಎಂದು ಕರಂದ್ಲಾಜೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

1974 ರ ವಕ್ಫ್‌ ಗೆಜೆಟ್ ನೋಟಿಪಿಕೇಶನ್ ರದ್ದು ಮಾಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್‌, 10 ವರ್ಷ ಬಿಜೆಪಿ ಸರ್ಕಾರ ಮಲಗಿತ್ತಾ?. ಇಷ್ಟು ವರ್ಷ ಏನ್ ಮಾಡ್ತಿದ್ರು, ಈಗ ನೆನೆಪಾಯ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ಒಂದು ಇಂಚು ಹಿಂದೂ, ಜೈನ, ಕ್ರೈಸ್ತ, ಮುಸ್ಲಿಂ, ಸಿಖ್, ಶಾಲೆ-ಕಾಲೇಜು ಜಮೀನು ವಕ್ಫ್‌ಗೆ ಬಿಟ್ಟುಕೊಡೊ ಮಾತಿಲ್ಲ. ರೈತರನ್ನ ಬಿಜೆಪಿಯವರು ಕನ್ಪ್ಯೂಜ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಜುಲೈ 15ರ ಬಳಿಕ `ಮುಂಗಾರು ಮಳೆ’ ಚುರುಕು : ಹವಾಮಾನ ಇಲಾಖೆ ಮುನ್ಸೂಚನೆ

12/07/2025 6:40 AM1 Min Read

ಜಗವ್ಯಾಪಿಸಿದ ಕರುನಾಡ `ನಂದಿನಿ’ ಘಮಲು : ಆಸ್ಟ್ರೇಲಿಯಾ,ಕೆನಡಾ ದೇಶಗಳಿಂದಲೂ ತುಪ್ಪಕ್ಕೆ ಭಾರೀ ಬೇಡಿಕೆ.!

12/07/2025 6:30 AM1 Min Read

BREAKING : CM ಸಿದ್ದರಾಮಯ್ಯ ಭೇಟಿಯಾದ ನಟ ಯುವ ರಾಜ್ ಕುಮಾರ್ : `ಎಕ್ಕ’ ಸಿನಿಮಾ ಪ್ರೀಮಿಯರ್ ಶೋಗೆ ಆಹ್ವಾನ.!

12/07/2025 6:25 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಇನ್ಮುಂದೆ `ಆಧಾರ್ ಕಾರ್ಡ್’ ಅಪ್ ಡೇಟ್ ಗೆ ಈ 4 ದಾಖಲೆಗಳು ಕಡ್ಡಾಯ.!

12/07/2025 6:51 AM

BREAKING: ಮುಕ್ತ ಮಾರುಕಟ್ಟೆ ಮಾರಾಟಕ್ಕಾಗಿ ಗೋಧಿಯ ಮೀಸಲು ಬೆಲೆಗೆ ಆಹಾರ ಸಚಿವಾಲಯ ಅನುಮೋದನೆ

12/07/2025 6:50 AM

Breaking: ಅಹ್ಮದಾಬಾದ್ ಏರ್ ಇಂಡಿಯಾ ದುರಂತ: ಪ್ರಾಥಮಿಕ ತನಿಖಾ ವರದಿ ಬಿಡುಗಡೆ ಮಾಡಿದ AAIB

12/07/2025 6:46 AM

ರೈಲ್ವೆ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ :`ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 50,000 ಉದ್ಯೋಗಿಗಳ ನೇಮಕಾತಿ

12/07/2025 6:45 AM
State News
KARNATAKA

Rain Alert : ರಾಜ್ಯಾದ್ಯಂತ ಜುಲೈ 15ರ ಬಳಿಕ `ಮುಂಗಾರು ಮಳೆ’ ಚುರುಕು : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow5712/07/2025 6:40 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಮಳೆ, ಜು.15ರ ಬಳಿಕ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

ಜಗವ್ಯಾಪಿಸಿದ ಕರುನಾಡ `ನಂದಿನಿ’ ಘಮಲು : ಆಸ್ಟ್ರೇಲಿಯಾ,ಕೆನಡಾ ದೇಶಗಳಿಂದಲೂ ತುಪ್ಪಕ್ಕೆ ಭಾರೀ ಬೇಡಿಕೆ.!

12/07/2025 6:30 AM

BREAKING : CM ಸಿದ್ದರಾಮಯ್ಯ ಭೇಟಿಯಾದ ನಟ ಯುವ ರಾಜ್ ಕುಮಾರ್ : `ಎಕ್ಕ’ ಸಿನಿಮಾ ಪ್ರೀಮಿಯರ್ ಶೋಗೆ ಆಹ್ವಾನ.!

12/07/2025 6:25 AM
vidhana soudha

ಲೈನ್ ಮನೆಗಳಲ್ಲಿ ವಾಸಿಸುವ ಆದಿವಾಸಿ ಬುಡಕಟ್ಟು ಕುಂಟುಂಬಗಳಿಗೆ ಗುಡ್ ನ್ಯೂಸ್ : ಶೀಘ್ರ ಹಕ್ಕುಪತ್ರ ವಿತರಣೆ

12/07/2025 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.