Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಹೆಣ್ಣು ಭ್ರೂಣ ಪತ್ತೆ & ಹತ್ಯೆ ದಂಧೆಗೆ ಕಡಿವಾಣ : ಮಂಡ್ಯದಲ್ಲಿ ಲಿಂಗಾನುಪಾತ ಏರಿಕೆ

14/10/2025 11:23 AM

Dhanteras 2025:  `ಧಂತೇರಸ್ ದಿನ’ದ ಶುಭ ಮುಹೂರ್ತದಲ್ಲಿ ಚಿನ್ನ-ಬೆಳ್ಳಿ ಸೇರಿ ಈ ವಸ್ತುಗಳನ್ನು ಖರೀದಿಸುವುದು ಶುಭ.!

14/10/2025 11:18 AM

ಚೀನಾದಲ್ಲಿ 4.2 ತೀವ್ರತೆಯ ಭೂಕಂಪ | Earthquake in China

14/10/2025 11:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಗರ ಸ್ಥಳೀಯ ಸಂಸ್ಥೆ ಉಪ ಚುನಾವಣೆ: ಶಸ್ತ್ರಾಸ್ತ್ರ, ಆಯುಧ ಠೇವಣಿ ಇರಿಸಲು ಡಿಸಿ ಸೂಚನೆ
KARNATAKA

ನಗರ ಸ್ಥಳೀಯ ಸಂಸ್ಥೆ ಉಪ ಚುನಾವಣೆ: ಶಸ್ತ್ರಾಸ್ತ್ರ, ಆಯುಧ ಠೇವಣಿ ಇರಿಸಲು ಡಿಸಿ ಸೂಚನೆ

By kannadanewsnow0908/11/2024 3:44 PM

ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪುರಸಭೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಈ ಪುರಸಭೆ ವ್ಯಾಪ್ತಿಗಳಲ್ಲಿ ಶಸ್ತç/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಶಸ್ತç/ಆಯುಧಗಳನ್ನು ಸಮೀಪದ ಪೊಲೀಸ್ ಠಾನೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗ ಶಿಕಾರಿಪುರ ತಾಲ್ಲೂಕಿನ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ದಿ: 04-11-2024 ರಿಂದ 26-11-2024 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಗಳಲ್ಲಿ ಆಯುಧ ಹೊಂದಿರುವವರು ಸಮೀಪದ ಪೊಲೀಸ್ ಠಾನೆಯಲ್ಲಿ ಠೇವಣಿ ಮಾಡಬೇಕು.

ಠೇವಣಿಯಲ್ಲಿ ಇಡಲಾಗುವ ಶಸ್ತç/ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ನಂತರ ಅಂದರೆ ಚುನಾವಣೆಯ ಫಲಿತಾಂಶ ಘೋಷಿಸಿದ ನಂತರ ಠೇವಣಿ ಮಾಡಿದ ಪರವಾನಿಗೆದಾರರಿಗೆ ಹಿಂದಿರುಗಿಸುವುದು. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾಡಳಿತವು ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದ್ದಾರೆ.

ಸರ್ಕಾರಿ ಕರ್ತವ್ಯದಲ್ಲಿ ನಿರತರಾದ ರಕ್ಷಣಾ ಸಿಬ್ಬಂದಿಗಳಿಗೆ ಎಂ.ಪಿ.ಎಂ/ವಿ.ಐ.ಎಸ್.ಎಲ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಆಯುಧ ಪರವಾನಿಗೆ ಹೊಂದಿರುವ ಸಿಬ್ಬಂದಿಗಳಿಗೆ ಈ ಆದೇಶವು ಅನ್ವಯವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆ ಆರಂಭಿಸಿದ್ದೇ ನಾನು: ಸಂಸದ ಬಸವರಾಜ ಬೊಮ್ಮಾಯಿ

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

Share. Facebook Twitter LinkedIn WhatsApp Email

Related Posts

BIG NEWS : ಹೆಣ್ಣು ಭ್ರೂಣ ಪತ್ತೆ & ಹತ್ಯೆ ದಂಧೆಗೆ ಕಡಿವಾಣ : ಮಂಡ್ಯದಲ್ಲಿ ಲಿಂಗಾನುಪಾತ ಏರಿಕೆ

14/10/2025 11:23 AM1 Min Read

Dhanteras 2025:  `ಧಂತೇರಸ್ ದಿನ’ದ ಶುಭ ಮುಹೂರ್ತದಲ್ಲಿ ಚಿನ್ನ-ಬೆಳ್ಳಿ ಸೇರಿ ಈ ವಸ್ತುಗಳನ್ನು ಖರೀದಿಸುವುದು ಶುಭ.!

14/10/2025 11:18 AM2 Mins Read

ALERT : `ಕ್ರೀಮ್ ಬಿಸ್ಕೇಟ್’ ತಿನ್ನುವವರೇ ಎಚ್ಚರ : ಇಲ್ಲಿದೆ  ಶಾಕಿಂಗ್ ನ್ಯೂಸ್.!

14/10/2025 11:05 AM1 Min Read
Recent News

BIG NEWS : ಹೆಣ್ಣು ಭ್ರೂಣ ಪತ್ತೆ & ಹತ್ಯೆ ದಂಧೆಗೆ ಕಡಿವಾಣ : ಮಂಡ್ಯದಲ್ಲಿ ಲಿಂಗಾನುಪಾತ ಏರಿಕೆ

14/10/2025 11:23 AM

Dhanteras 2025:  `ಧಂತೇರಸ್ ದಿನ’ದ ಶುಭ ಮುಹೂರ್ತದಲ್ಲಿ ಚಿನ್ನ-ಬೆಳ್ಳಿ ಸೇರಿ ಈ ವಸ್ತುಗಳನ್ನು ಖರೀದಿಸುವುದು ಶುಭ.!

14/10/2025 11:18 AM

ಚೀನಾದಲ್ಲಿ 4.2 ತೀವ್ರತೆಯ ಭೂಕಂಪ | Earthquake in China

14/10/2025 11:14 AM

ALERT : `ಕ್ರೀಮ್ ಬಿಸ್ಕೇಟ್’ ತಿನ್ನುವವರೇ ಎಚ್ಚರ : ಇಲ್ಲಿದೆ  ಶಾಕಿಂಗ್ ನ್ಯೂಸ್.!

14/10/2025 11:05 AM
State News
KARNATAKA

BIG NEWS : ಹೆಣ್ಣು ಭ್ರೂಣ ಪತ್ತೆ & ಹತ್ಯೆ ದಂಧೆಗೆ ಕಡಿವಾಣ : ಮಂಡ್ಯದಲ್ಲಿ ಲಿಂಗಾನುಪಾತ ಏರಿಕೆ

By kannadanewsnow0514/10/2025 11:23 AM KARNATAKA 1 Min Read

ಮಂಡ್ಯ : ಹೆಣ್ಣು ಭ್ರೂಣ ಪತ್ತೆ & ಹತ್ಯೆ ದಂಧೆಗೆ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಲಿಂಗಾನುಪಾತ ಏರಿಕೆಯಾಗಿದೆ. ಪ್ರತಿ…

Dhanteras 2025:  `ಧಂತೇರಸ್ ದಿನ’ದ ಶುಭ ಮುಹೂರ್ತದಲ್ಲಿ ಚಿನ್ನ-ಬೆಳ್ಳಿ ಸೇರಿ ಈ ವಸ್ತುಗಳನ್ನು ಖರೀದಿಸುವುದು ಶುಭ.!

14/10/2025 11:18 AM

ALERT : `ಕ್ರೀಮ್ ಬಿಸ್ಕೇಟ್’ ತಿನ್ನುವವರೇ ಎಚ್ಚರ : ಇಲ್ಲಿದೆ  ಶಾಕಿಂಗ್ ನ್ಯೂಸ್.!

14/10/2025 11:05 AM

ಬೆಂಗಳೂರಲ್ಲಿ ಮುಂದುವರೆದ ‘ರೋಡ್ ರೇಜ್’ ಪ್ರಕರಣ : ಸಡನ್ ಆಗಿ ಅಡ್ಡ ಬಂದಿದ್ದನ್ನು ಪ್ರಶ್ನಿಸಿದಕ್ಕೆ ಅಶ್ಲೀಲವಾಗಿ ನಿಂದಿಸಿದ ಸವಾರ

14/10/2025 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.