Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Viral Video : 4 ಲಕ್ಷ ರೂಪಾಯಿ ಖರ್ಚು ಮಾಡಿ ‘ಕಾರಿನ ಅಂತ್ಯಕ್ರಿಯೆ’ ನೆರವೇರಿಸಿದ ಕುಟುಂಬ ; ಕಾರಣ ತಿಳಿದ್ರೆ ಶಾಕ್ ಆಗ್ತೀರಾ!
INDIA

Viral Video : 4 ಲಕ್ಷ ರೂಪಾಯಿ ಖರ್ಚು ಮಾಡಿ ‘ಕಾರಿನ ಅಂತ್ಯಕ್ರಿಯೆ’ ನೆರವೇರಿಸಿದ ಕುಟುಂಬ ; ಕಾರಣ ತಿಳಿದ್ರೆ ಶಾಕ್ ಆಗ್ತೀರಾ!

By KannadaNewsNow09/11/2024 3:47 PM

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಮಾನವರು ಮತ್ತು ಪ್ರಾಣಿಗಳಿಗೆ ಅಂತ್ಯಕ್ರಿಯೆ ಮಾಡುವುದನ್ನ ನಾವು ನೋಡುತ್ತೇವೆ. ಗುಜರಾತ್ನ ಅಮ್ರೇಲಿ ಜಿಲ್ಲೆಯ ಕುಟುಂಬವೊಂದು ಕಾರಿನ ಅಂತಿಮ ವಿಧಿಗಳನ್ನ ನೆರವೇರಿಸಿ ಎಲ್ಲರ ಗಮನವನ್ನ ತಮ್ಮತ್ತ ತಿರುಗಿಸಿದೆ. ಅಂತ್ಯಕ್ರಿಯೆಯಲ್ಲಿ ಸುಮಾರು 1,500 ಜನರು ಭಾಗವಹಿಸಿದ್ದು, ಅಂತ್ಯಕ್ರಿಯೆಯ ವೀಡಿಯೊ ಸಧ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಪದರ್ ಶಿಂಗಾ ಗ್ರಾಮದಲ್ಲಿ ವಾಸಿಸುವ ಸಂಜಯ್ ಪೋಲಾರಾ ಅವರ ಕುಟುಂಬವು 12 ವರ್ಷಗಳ ಹಿಂದೆ ವ್ಯಾಗನ್ಆರ್ ಕಾರನ್ನು ಖರೀದಿಸಿತು. ತಮ್ಮ ಜೀವನಕ್ಕೆ ಆ ಕಾರಿನ ಹಿಂದೆಯೇ ಅದೃಷ್ಟವೂ ಬಂತು ಎಂದು ಅವರು ಭಾವಿಸಿದ್ದಾರೆ. ಹೀಗಾಗಿ ಕಾರಿನ ವೃದ್ಧಾಪ್ಯಕ್ಕೆ ಕೃತಜ್ಞತೆ ಸಲ್ಲಿಸಲು ಗುರುವಾರ ಅಂತಿಮ ವಿಧಿಗಳನ್ನು ನಡೆಸಲಾಯಿತು. ಇದಕ್ಕಾಗಿ 4 ಲಕ್ಷ ರೂ.ಗಳನ್ನ ಖರ್ಚು ಮಾಡಲಾಗಿದೆ.

ಭವಿಷ್ಯದ ಪೀಳಿಗೆಯು ಈ ವಿಷಯವನ್ನ ನೆನಪಿಟ್ಟುಕೊಳ್ಳಬೇಕು ಅನ್ನೋ ಕಾರಣಕ್ಕೆ ಕಾರನ್ನು ಸಮಾಧಿ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಕುಟುಂಬವು ತಮ್ಮ ಸ್ವಂತ ಜಮೀನಿನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತಿಮ ವಿಧಿಗಳನ್ನ ನಡೆಸಿತು. ಕಾರನ್ನು ಹೂವುಗಳಿಂದ ಅಲಂಕರಿಸಲಾಗಿತ್ತು ಮತ್ತು ಅವರ ಮನೆಯಿಂದ ಜಮೀನಿಗೆ ಅಂತಿಮ ಪ್ರಯಾಣವನ್ನ ಆಯೋಜಿಸಲಾಯಿತು.

ಮಂತ್ರಗಳ ಪಠಣದ ನಡುವೆ ಕಾರನ್ನು 15 ಅಡಿ ಗುಂಡಿಯಲ್ಲಿ ಹೂಳಲಾಗಿದ್ದು, ಕಾರು ಅವರಿಗೆ ಸಂಪತ್ತನ್ನು ತಂದಿದೆ ಎಂದು ಕುಟುಂಬ ಸದಸ್ಯ ಸಂಜಯ್ ಪೊಲ್ಲಾರ ಮಾಧ್ಯಮಗಳಿಗೆ ತಿಳಿಸಿದರು. ಆ ಕಾರಿನಿಂದಾಗಿ ಅವರು ವ್ಯವಹಾರದಲ್ಲಿ ಯಶಸ್ಸನ್ನು ಪಡೆದಿದ್ದು, ಕಾರು ಹಳೆಯದಾಗಿದ್ದರಿಂದ, ಅದನ್ನು ಇತರರಿಗೆ ಮಾರಾಟ ಮಾಡುವ ಬದಲು ಸಮಾಧಿಯನ್ನು ನಿರ್ಮಿಸಲು ಮತ್ತು ಅದಕ್ಕೆ ಗೌರವ ಸಲ್ಲಿಸಲು ಬಯಸಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಅವರು ಹೇಳಿದರು.

In Amreli, Gujarat, A farmer's family organized an elaborate burial ceremony for their 12-year-old car, spending 4 lakh on the event held at their farm. A video has emerged online showing the car adorned with flowers. The farmer commented, "This vehicle brought us success in… pic.twitter.com/AEA8qi0KpF

— Ipul 😹 (@gujjuallrounder) November 8, 2024

 

 

 

ಜನಪ್ರಿಯ ‘ವಿದ್ಯಾರ್ಥಿ ವೀಸಾ ಯೋಜನೆ’ ಸ್ಥಗಿತಗೊಳಿಸಿದ ‘ಕೆನಡಾ’ : ಭಾರತೀಯರ ಮೇಲೆ ಪರಿಣಾಮ

BREAKING: ನಾಳೆ ಮಂಡ್ಯದ KRS ಡ್ಯಾಂ ಬಳಿ ನಡೆಯಬೇಕಿದ್ದ ‘ಸೀ ಪ್ಲೇನ್ ಪ್ರಾಯೋಗಿಕ ಹಾರಾಟ’ ಮುಂದೂಡಿಕೆ | Sea Plane Demonstration

ರಾಹುಲ್ ಗಾಂಧಿ ತೋರಿಸಿರುವ ‘ಸಂವಿಧಾನದ ಪ್ರತಿ’ ನಕಲಿ : ‘ಅಮಿತ್ ಶಾ’ ಆರೋಪ

Viral Video : 4 ಲಕ್ಷ ರೂಪಾಯಿ ಖರ್ಚು ಮಾಡಿ 'ಕಾರಿನ ಅಂತ್ಯಕ್ರಿಯೆ' ನೆರವೇರಿಸಿದ ಕುಟುಂಬ ; ಕಾರಣ ತಿಳಿದ್ರೆ ಶಾಕ್ ಆಗ್ತೀರಾ! Viral video: Family spends Rs 4 lakh to perform 'car funeral'; Will you be shocked to know the reason?
Share. Facebook Twitter LinkedIn WhatsApp Email

Related Posts

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM1 Min Read

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM2 Mins Read

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.