Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

03/11/2025 2:02 PM

‘ಹಾಜರಾತಿ ಕೊರತೆಯಿಂದಾಗಿ ಯಾವುದೇ ಕಾನೂನು ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ನಿಷೇಧಿಸಲು ಸಾಧ್ಯವಿಲ್ಲ’: ದೆಹಲಿ ಹೈಕೋರ್ಟ್

03/11/2025 1:50 PM

ಅಂತರತಾರಾ ಧೂಮಕೇತು 3I / ಅಟ್ಲಾಸ್ ನಲ್ಲಿ ನೀರನ್ನು ದೃಢಪಡಿಸಿದ ನಾಸಾ

03/11/2025 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ : ನ್ಯಾಯಾಂಗ ನಿಂದನೆ ಹಿನ್ನೆಲೆ ಕ್ರಮ ಕೈಗೊಳ್ಳಲು ಗವರ್ನರ್ ಸೂಚನೆ
KARNATAKA

BREAKING : ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ : ನ್ಯಾಯಾಂಗ ನಿಂದನೆ ಹಿನ್ನೆಲೆ ಕ್ರಮ ಕೈಗೊಳ್ಳಲು ಗವರ್ನರ್ ಸೂಚನೆ

By kannadanewsnow0510/11/2024 5:05 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶವನ್ನು ಸಚಿವ ಜಮೀರ್ ಅಹ್ಮದ್ ಖಾನ್ ರಾಜಕೀಯ ತೀರ್ಪು ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದಿದ್ದಾರೆ.

ಹೌದು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಡ್ವೊಕೇಟ್ ಜನರಲ್ ಅವರ ಮನವಿಯನ್ನು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಮನವಿ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಹೈಕೋರ್ಟ್ ಆದೇಶದ ನಂತರ, ಕರ್ನಾಟಕ ವಸತಿ ಮತ್ತು ವಕ್ಫ್ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ಇದು ನಿಮ್ಮೆಲ್ಲರ ಮುಂದೆ ರಾಜಕೀಯ ತೀರ್ಪು ಎಂದು ಬಹಿರಂಗವಾಗಿ ಕರೆದಿದ್ದಾರೆ ಎಂದು ಅಬ್ರಾಹಂ ತಿಳಿಸಿದ್ದರು. ಅಬ್ರಾಹಂ ನೀಡಿದ ದೂರಿನ ಹಿನ್ನಲೆಯಲ್ಲಿ ರಾಜ್ಯಪಾಲರು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದು, ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪ್ರಕರಣ ಹಿನ್ನೆಲೆ?

ಮುಡಾ ಕೇಸ್ ನಲ್ಲಿ ತಮ್ಮ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಕೊಟ್ಟಿದ್ದ ಅನುಮತಿಯನ್ನು ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯನವರು ಹೈಕೋರ್ಟ್ ಮೊರೆ ಹೋಗಿದ್ದರು. ಸಿದ್ದರಾಮಯ್ಯನವರ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್, ರಾಜ್ಯಪಾಲರ ನಡೆ ಸರಿಯಾಗಿದೆ ಎಂದು ಹೇಳಿತ್ತು.

ಸೆ. 25ರಂದು, ತೀರ್ಪು ನೀಡಿದ ಜನಪ್ರತಿನಿಧಿ ನ್ಯಾಯಾಲಯ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸುವಂತೆ ಹಾಗೂ ಎಫ್‌ಐಆರ್ ದಾಖಲಿಸುವಂತೆ ಮೈಸೂರು ಲೋಕಾಯುಕ್ತ ಎಸ್ಪಿಗೆ ಸೂಚನೆ ನೀಡಿತು.ಈ ತೀರ್ಪಿನ ವಿರುದ್ಧ ಟೀಕೆ ಮಾಡಿದ್ದ ಜಮೀರ್ ಅಹ್ಮದ್, ನ್ಯಾಯಾಲಯದ ತೀರ್ಪು ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು.ಇದೀಗ ಟಿಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲರು ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

03/11/2025 2:02 PM1 Min Read

BIG NEWS :ನ.5ರಿಂದ `ಬೆಂಗಳೂರು ಕೌಶಲ್ಯ ಶೃಂಗಸಭೆ’ : ನೋಂದಣಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.!

03/11/2025 1:29 PM1 Min Read

BREAKING : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೇ ತಯಾರಕ `ಪೆನ್ನ ಓಬಳಯ್ಯ’ ನಿಧನ : ಸಿಎಂ ಸಂತಾಪ

03/11/2025 12:30 PM1 Min Read
Recent News

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

03/11/2025 2:02 PM

‘ಹಾಜರಾತಿ ಕೊರತೆಯಿಂದಾಗಿ ಯಾವುದೇ ಕಾನೂನು ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ನಿಷೇಧಿಸಲು ಸಾಧ್ಯವಿಲ್ಲ’: ದೆಹಲಿ ಹೈಕೋರ್ಟ್

03/11/2025 1:50 PM

ಅಂತರತಾರಾ ಧೂಮಕೇತು 3I / ಅಟ್ಲಾಸ್ ನಲ್ಲಿ ನೀರನ್ನು ದೃಢಪಡಿಸಿದ ನಾಸಾ

03/11/2025 1:43 PM

BREAKING :  ತೆಲಂಗಾಣ ಭೀಕರ ಬಸ್ ದುರಂತಕ್ಕೆ ಓವರ್ ಲೋಡ್, ಅತಿವೇಗವೇ ಕಾರಣ.!

03/11/2025 1:43 PM
State News
KARNATAKA

BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

By kannadanewsnow5703/11/2025 2:02 PM KARNATAKA 1 Min Read

ಬೆಂಗಳೂರು : ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ…

BIG NEWS :ನ.5ರಿಂದ `ಬೆಂಗಳೂರು ಕೌಶಲ್ಯ ಶೃಂಗಸಭೆ’ : ನೋಂದಣಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.!

03/11/2025 1:29 PM

BREAKING : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೇ ತಯಾರಕ `ಪೆನ್ನ ಓಬಳಯ್ಯ’ ನಿಧನ : ಸಿಎಂ ಸಂತಾಪ

03/11/2025 12:30 PM

SHOCKING : ಬೆಂಗಳೂರಿನಲ್ಲಿ `ಅಮಾನವೀಯ ಘಟನೆ’ : ಸಾಕಿದ ನಾಯಿಯನ್ನು ನೆಲಕ್ಕೆ ಬಡಿದು ಸಾಯಿಸಿದ ಕ್ರೂರಿ ಮಹಿಳೆ.!

03/11/2025 12:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.