Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಲಿವುಡ್ ಖ್ಯಾತ ನಟ ‘ರಾಬರ್ಟ್ ರೆಡ್ಫೋರ್ಡ್’ ಇನ್ನಿಲ್ಲ |Robert Redford No More

16/09/2025 6:21 PM

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

16/09/2025 6:20 PM

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

16/09/2025 6:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut In Bengaluru
KARNATAKA

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut In Bengaluru

By kannadanewsnow0914/11/2024 2:43 PM

ಬೆಂಗಳೂರು : 66/11 kV ರಾಜನಕುಂಟೆ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 15.11.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ನ.16ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

220/66/11 kV ಹೆಬ್ಬಾಳ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ (16.11.2024) ರಂದು ಬೆಳಗ್ಗೆ 12:00 ಯಿಂದ ಮಧ್ಯಾಹ್ನ 13:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್ ನಲ್ಲಿ ಕರೆಂಟ್ ಇರೋದಿಲ್ಲ.

ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪ್ರಾಟ್‌ಮೆಂಟ್, ಜೈನ್ ಅಪಾರ್ಟ್‌ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್‌ಟೆನ್ಸೆನ್, ಎಸ್‌ಎಸ್‌ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ನೆಬ್ಬಾಳ ಎಸ್‌ಎಸ್ ಬ್ಲಾಕ್, ನೆಬ್ಬಾಳ ಎಸ್‌ಎಸ್ ಬ್ಲಾಕ್ ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ. ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, , ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60′ ರಸ್ತೆ, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಆರ್‌ಟಿ ಬ್ಲಾಕ್ ನಗರ. ಹಳ್ಳಿ, ಚೋಳನಗರ, ಎಂ.ಎಸ್.ಎಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್,, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

BIG NEWS: 50 ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಮಿಷ: ಸಿಎಂ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

ಶಾಸಕರನ್ನು ಖರೀದಿಸೋಕೇ ಅವರೇನು ಕುದುರೆಯೊ, ಕತ್ತೆಯೋ, ಅಥವಾ ದನಾನೋ? : MLC ಸಿಟಿ ರವಿ ಕಿಡಿ

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

16/09/2025 6:20 PM1 Min Read

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

16/09/2025 6:15 PM1 Min Read

ಕೂದಲು ಉದುರುವುದನ್ನು ನಿಲ್ಲಿಸಲು ಮತ್ತು ಕೂದಲು ವೇಗವಾಗಿ ಬೆಳೆಯಲು, ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

16/09/2025 6:07 PM3 Mins Read
Recent News

BREAKING : ಹಾಲಿವುಡ್ ಖ್ಯಾತ ನಟ ‘ರಾಬರ್ಟ್ ರೆಡ್ಫೋರ್ಡ್’ ಇನ್ನಿಲ್ಲ |Robert Redford No More

16/09/2025 6:21 PM

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

16/09/2025 6:20 PM

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

16/09/2025 6:15 PM

ಕೂದಲು ಉದುರುವುದನ್ನು ನಿಲ್ಲಿಸಲು ಮತ್ತು ಕೂದಲು ವೇಗವಾಗಿ ಬೆಳೆಯಲು, ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

16/09/2025 6:07 PM
State News
KARNATAKA

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

By kannadanewsnow0516/09/2025 6:20 PM KARNATAKA 1 Min Read

ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 18.09.2025 (ಗುರುವಾರ) ರಂದು…

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

16/09/2025 6:15 PM

ಕೂದಲು ಉದುರುವುದನ್ನು ನಿಲ್ಲಿಸಲು ಮತ್ತು ಕೂದಲು ವೇಗವಾಗಿ ಬೆಳೆಯಲು, ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

16/09/2025 6:07 PM

BREAKING : ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ

16/09/2025 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.