Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!

11/01/2026 8:50 AM

ನಕಲಿ ಉದ್ಯೋಗ ಆಫರ್ : ಮ್ಯಾನ್ಮಾರ್ ನಲ್ಲಿ ಮೋಸ ಹೋಗಿದ್ದ 27 ಭಾರತೀಯರ ರಕ್ಷಣೆ

11/01/2026 8:49 AM

ಉಕ್ರೇನ್ ಮೇಲೆ ರಷ್ಯಾದ ದಾಳಿ : ನಾಳೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ | Russia-ukrain war

11/01/2026 8:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಭೂ ಪರಿವರ್ತನೆ’ ಮಾಡುವ ಸಂದರ್ಭದಲ್ಲಿ ‘ತಹಶೀಲ್ದಾರ್, ಆರ್ ಐ’ ಯಾವೆಲ್ಲ ಅಂಶ ಪರಿಗಣನೆ.? ಇಲ್ಲಿದೆ ಮಾಹಿತಿ
KARNATAKA

‘ಭೂ ಪರಿವರ್ತನೆ’ ಮಾಡುವ ಸಂದರ್ಭದಲ್ಲಿ ‘ತಹಶೀಲ್ದಾರ್, ಆರ್ ಐ’ ಯಾವೆಲ್ಲ ಅಂಶ ಪರಿಗಣನೆ.? ಇಲ್ಲಿದೆ ಮಾಹಿತಿ

By kannadanewsnow0920/11/2024 2:19 PM

ಬೆಂಗಳೂರು: ರಾಜ್ಯದಲ್ಲಿ ಭೂ ಪರಿವರ್ತನೆ ಮಾಡುವ ಸಂದರ್ಭದಲ್ಲಿ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಯಾವೆಲ್ಲ ಅಂಶ ಪರಿಗಣನೆ ಮಾಡಬೇಕು ಎನ್ನುವಂತ ಸಂಪೂರ್ಣ ಮಾಹಿತಿ ಮುಂದಿದೆ ಓದಿ.

ರಾಜ್ಯದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರಕ್ಕೆ ಬಳಕೆ ಮಾಡುವ ಸಂದರ್ಭದಲ್ಲಿ ಭೂ ಪರಿವರ್ತನೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆಗ ತಹಶೀಲ್ದಾಳರು, ಕಂದಾಯ ನಿರೀಕ್ಷಕರು ಕೆಲ ಅಂಶಗಳನ್ನು ಪರಿಗಣಿಸಿ ಅದಕ್ಕೆ ಅನುಮತಿಯನ್ನು ನೀಡಲಾಗುತ್ತದೆ. ಅವು ಯಾವುವು ಅಂತ ಈ ಕೆಳಗಿವೆ.

ಭೂಪರಿವರ್ತನೆ ಕೋರಿ ಸಲ್ಲಿಸಿದ ಅರ್ಜಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಾಗ ತಹಶೀಲದಾರರು/ಕಂದಾಯ ನಿರೀಕ್ಷಕರು ಈ ಕೆಳ ಕಾಣಿಸಿದ ಅಂಶಗಳನ್ನು ಪರಿಶೀಲಿಸುವುದು.

1. ಸರ್ಕಾರದ ಸುತ್ತೋಲೆ ದಿನಾಂಕ:7-6-1999ಕ್ಕೆ ಲಗತ್ತಿಸಿದ ಅನುಬಂಧ-1ರಲ್ಲಿ ಅರ್ಜಿಗಳನ್ನು ತಹಶೀಲದಾರರು ದ್ವಿಪ್ರತಿಗಳಲ್ಲಿ ಸ್ವೀಕರಿಸುವುದು.

2. ತಹಶೀಲದಾರರು ಮಂಜೂರಾತಿ ಪ್ರಾಧಿಕಾರಿಗೆ ಕೂಡಲೇ ಅರ್ಜಿಯ ಒಂದು ಪ್ರತಿಯನ್ನು ಕಳುಹಿಸುವುದು.

3. ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಅದನ್ನು ಸಲ್ಲಿಸಲು ಅರ್ಜಿ ಸ್ವೀಕರಿಸಿದ ಒಂದು ವಾರದೊಳಗಾಗಿ ಅರ್ಜಿದಾರರಿಗೆ ತಿಳಿಸುವುದು.

4. ಜಮೀನಿನ ಒಡೆತನ ಹೊಂದಿದ ವ್ಯಕ್ತಿಯು ಮಾತ್ರ ಅರ್ಜಿ ಸಲ್ಲಿಸಿರುವ ಬಗ್ಗೆ ಪರಿಶೀಲಿಸುವುದು.

5. ಭೂಪರಿವರ್ತನೆ ಕೋರಿದ ಜಮೀನಿಗೆ ಸಂಬಂಧಪಟ್ಟ RTC/ಮುಟೇಷನ್‌ಗಳು

6. ಭೂಪರಿವರ್ತನೆಯಿಂದ ಈ ಕೆಳಕಾಣಿಸಿದ ಕಾಯ್ದೆ/ನಿಯಮಗಳು ಉಲ್ಲಂಘ ಆಗುತ್ತಿದೆಯೋ ಹೇಗೆ ಅನ್ನುವುದನ್ನು ಪರಿಶೀಲಿಸಿ ಆ ಬಗ್ಗೆ ವಿವರ ನೀಡುವುದು ಕರ್ನಾಟಕ ಭೂಸುಧಾರಣಾ ಕಾಯ್ದೆ 1961ರ ಕಲಂ 48-A, 77, 77-A, 79-A, 79-B
(ಬಿ) ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ- (ಸಿ) ಕರ್ನಾಟಕ ಪಿ.ಟಿ.ಸಿ.ಎಲ್.ಕಾಯ್ದೆ 1978ರ ಕಲಂ 4(1) ಹಾಗೂ 4(2) (ಡಿ) ಕರ್ನಾಟಕ ಭೂಕಂದಾಯ ನಿಯಮಗಳು 1966ರ ನಿಯಮ-102-B (ಹಸಿರು ವಲಯಕ್ಕೆ ಸಂಬಂಧಿಸಿದಂತೆ)

(ಇ) ಭೂಸ್ವಾಧೀನ ಕಾಯ್ದೆಯ ಕಲಂ-4 ಮತ್ತು 6ರ ಕೆಳಗೆ ಸ್ವಾಧೀನತೆ ಬಗ್ಗೆ ಅಧಿಸೂಚಿತವಾಗಿರುವ ಬಗ್ಗೆ

7. ಪ್ರಸ್ತಾಪಿತ ಜಮೀನಿನ ಹಕ್ಕಿಗೆ ಸಂಬಂಧಿಸಿದಂತೆ ವ್ಯಾಜ್ಯಗಳೇನಾದರೂ ಇದ್ದಲ್ಲಿ ಅವುಗಳ ಬಗ್ಗೆ ವಿವರಣೆ ನೀಡುವುದು.

8. ಪರಿವರ್ತನೆ ಕೋರಿದ ಕ್ಷೇತ್ರದ ನಕ್ಷೆ

9. ಸ್ಥಳೀಯ ಯೋಜನಾ ಪ್ರಾಧಿಕಾರಿಗಳಿಂದ ನಿರಪೇಕ್ಷಣಾ ಪ್ರಮಾಣಪತ್ರ

10. ಎಲ್ಲ ವಿವರಗಳು/ದಾಖಲೆಗಳೊಂದಿಗೆ ತಹಶೀಲದಾರರು ತಮ್ಮ ವರದಿಯನ್ನು ಅರ್ಜಿ ಸ್ವೀಕೃತವಾದ ದಿನದಿಂದ 15 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದು. 11. ಭೂ ಪರಿವರ್ತನೆ ಮಂಜೂರಾತಿ/ ತಿರಸ್ಕರಿಸಿದ ಪ್ರಕ್ರಿಯೆಯು, 45 ದಿನಗಳೊಳಗಾಗಿ ಪೂರ್ತಿಗೊಳ್ಳಬೇಕು ಅಂತಾ ಮೇಲ್ಕಾಣಿಸಿದ ಸುತ್ತೋಲೆಯಲ್ಲಿ ಸರ್ಕಾರವು ನೀಡಿದ ನಿರ್ದೆಶನಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವುದು.

GOOD NEWS: ರಾಜ್ಯದಲ್ಲಿ ‘ಸರ್ಕಾರಿ ಭೂಮಿ’ಯಲ್ಲಿ ‘ಮನೆ’ ನಿರ್ಮಿಸಿಕೊಂಡಿದ್ದರೂ ‘ಸಕ್ರಮ’ಕ್ಕಿದೆ ಅವಕಾಶ: ಈ ರೀತಿ ಅರ್ಜಿ ಸಲ್ಲಿಸಿ

BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!

BIG NEWS : ‘BPL’ ಕಾರ್ಡ್ ರದ್ದತಿಯ ಬಗ್ಗೆ ಯಾರು ಆತಂಕ ಪಡೋದು ಬೇಡ : ಡಿಸಿಎಂ ಡಿಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!

11/01/2026 8:50 AM2 Mins Read

BREAKING : ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು.!

11/01/2026 8:16 AM1 Min Read

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಯುವಕ ಬಲಿ : ಬೈಕ್ ಸವಾರ ಸಾವು.!

11/01/2026 8:03 AM1 Min Read
Recent News

ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!

11/01/2026 8:50 AM

ನಕಲಿ ಉದ್ಯೋಗ ಆಫರ್ : ಮ್ಯಾನ್ಮಾರ್ ನಲ್ಲಿ ಮೋಸ ಹೋಗಿದ್ದ 27 ಭಾರತೀಯರ ರಕ್ಷಣೆ

11/01/2026 8:49 AM

ಉಕ್ರೇನ್ ಮೇಲೆ ರಷ್ಯಾದ ದಾಳಿ : ನಾಳೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ | Russia-ukrain war

11/01/2026 8:30 AM

Iran Violence: ರಾಷ್ಟ್ರವ್ಯಾಪಿ ಪ್ರತಿಭಟನೆ : ಮರಣದಂಡನೆ ಎಚ್ಚರಿಕೆ ನೀಡಿದ ಇರಾನ್

11/01/2026 8:23 AM
State News
KARNATAKA

ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!

By kannadanewsnow5711/01/2026 8:50 AM KARNATAKA 2 Mins Read

ಈ ಆಧುನಿಕ ಯುಗದಲ್ಲಿ, ಪ್ರತಿ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ. ಇದು ನಮ್ಮ ಆಹಾರವನ್ನು ತಂಪಾಗಿ ಇಡುತ್ತದೆ ಮತ್ತು ಹೆಚ್ಚು ಕಾಲ…

BREAKING : ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು.!

11/01/2026 8:16 AM

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಯುವಕ ಬಲಿ : ಬೈಕ್ ಸವಾರ ಸಾವು.!

11/01/2026 8:03 AM
hot water

ALERT : ಸಾರ್ವಜನಿಕರೇ ಎಚ್ಚರ : ಇಂತಹ ನೀರನ್ನು ಕುಡಿಯುವುದು ಜೀವಕ್ಕೆ ಅಪಾಯಕಾರಿ.!

11/01/2026 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.