Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ನಾಲ್ವರು ಯುವತಿಯರ ಮೇಲೆ ಹಲ್ಲೆ, ಎಳೆದೊಯ್ದು, ಬೆರಳನ್ನು ಕಚ್ಚಿದ ಯುವಕರ ಗುಂಪು

07/06/2025 9:07 AM

ಸಿಂಧೂ ನದಿ ನೀರು ಒಪ್ಪಂದವನ್ನು ಪುನಃಸ್ಥಾಪಿಸಿ, ದಯವಿಟ್ಟು ನೀರು ಬಿಡಿ: ಭಾರತಕ್ಕೆ ಪತ್ರ ಬರೆದು ಪಾಕಿಸ್ತಾನ ಆಗ್ರಹ | Indus Waters Treaty

07/06/2025 9:01 AM

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ‘ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌’ನೊಂದಿಗೆ ಸಹಯೋಗ
SPORTS

ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ‘ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌’ನೊಂದಿಗೆ ಸಹಯೋಗ

By kannadanewsnow0920/11/2024 4:39 PM

ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ “ಪಿಕಲ್‌ಬಾಲ್‌” ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ ಐಟಿಸಿ ಅವರ “ಬಿಂಗೋ” ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ.

ಬಿಂಗೊ ಸಹಭಾಗಿತ್ವದಲ್ಲಿ “ವಿಶ್ವ ಪಿಕಲ್‌ಬಾಲ್‌ ಚಾಂಪಿಯನ್‌ಶಿಪ್‌”ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್‌ ಚಂದ್‌, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು ಭಾರತದಲ್ಲೂ ಉತ್ತೇಜಿಸಲು ನಾವು ಮುಂದಾಗಿದ್ದೇವೆ.

ಪಿಕಲ್‌ಬಾಲ್‌ ಆಟವು ಈಗಾಗಲೇ 84 ದೇಶಗಳಾದ್ಯಂತ 5 ಮಿಲಿಯನ್ ಆಟಗಾರರನ್ನು ಸೆಳೆದಿದ್ದು, ಶೇ.40ರಷ್ಟು ಮಹಿಳಾ ಆಟಗಾರರೇ ಭಾಗವಹಿಸುತ್ತಿದ್ದಾರೆ. ಭಾರತದಲ್ಲಿ, ಕಳೆದ ಮೂರು ವರ್ಷಗಳಲ್ಲಿ ಈ ಕ್ರೀಡೆಯ ಸಕ್ರಿಯ ಆಟಗಾರರಲ್ಲಿ ಶೇ.275 ರಷ್ಟು ಬೆಳವಣಿಗೆ ಕಂಡಿದ್ದು, 2028 ರ ವೇಳೆಗೆ ಒಂದು ಮಿಲಿಯನ್ ಸಕ್ರಿಯ ಆಟಗಾರರನ್ನು ಮೀರಿಸುವ ನಿರೀಕ್ಷೆಯಿದೆ. ಪ್ರಸ್ತುತ ಬಿಂಗೋ ಸಹಭಾಗಿತ್ವದಲ್ಲಿ ಈ ಆಟವನ್ನು ಇನ್ನಷ್ಟು ಪ್ರಚಲಿತಗೊಳಿಸಲು 23 ರಾಜ್ಯಗಳ ಎಲ್ಲಾ ಕಾಲೇಜುಗಳ ಪಂದ್ಯಾವಳಿಗಳಲ್ಲಿ ಪಿಕಲ್‌ಬಾಲ್‌ ಆಟವನ್ನು ಪರಿಚಯಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಿಂದಲೇ ಈ ಆಟದಲ್ಲಿ ನಿರತರಾಗಲು ಹಾಗೂ ಅಭ್ಯಾಸಿಸಲು ಸಹಕಾರಿಯಾಗಲಿದೆ ಎಂದರು.

ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಅರವಿಂದ್ ಪ್ರಭು, ನಟ ಅಲಿ ಫಜಲ್ ಮತ್ತಿತರರು ಉಪಸ್ಥಿತರಿದ್ದರು.

GOOD NEWS: ರಾಜ್ಯದಲ್ಲಿ ‘ಸರ್ಕಾರಿ ಭೂಮಿ’ಯಲ್ಲಿ ‘ಮನೆ’ ನಿರ್ಮಿಸಿಕೊಂಡಿದ್ದರೂ ‘ಸಕ್ರಮ’ಕ್ಕಿದೆ ಅವಕಾಶ: ಈ ರೀತಿ ಅರ್ಜಿ ಸಲ್ಲಿಸಿ – Kannada News | India News | Breaking news | Live news | Kannada | Kannada News | Karnataka News | Karnataka News

‘ಭೂ ಪರಿವರ್ತನೆ’ ಮಾಡುವ ಸಂದರ್ಭದಲ್ಲಿ ‘ತಹಶೀಲ್ದಾರ್, ಆರ್ ಐ’ ಯಾವೆಲ್ಲ ಅಂಶ ಪರಿಗಣನೆ.? ಇಲ್ಲಿದೆ ಮಾಹಿತಿ – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

BREAKING : ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ಸ್ಪಿನ್ನರ್ ‘ಪಿಯೂಷ್ ಚಾವ್ಲಾ’ ನಿವೃತ್ತಿ ಘೋಷಣೆ |Piyush Chawla

06/06/2025 2:43 PM1 Min Read

ಎಂಗೇಜ್ ಆದಾ ಟೀಂ ಇಂಡಿಯಾ ಸ್ಟಾರ್ ಸ್ಪಿನ್ನರ್ ‘ಕುಲದೀಪ್ ಯಾದವ್’ ; ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ

04/06/2025 7:12 PM1 Min Read

IPL 2025 Final : ‘IPL’ ಫೈನಲ್ ಪಂದ್ಯ ‘ಸಶಸ್ತ್ರ ಪಡೆ’ಗಳಿಗೆ ಸಮರ್ಪಣೆ, ಕ್ರಿಕೆಟ್‌ ಜೊತೆಗೆ ಬೆರೆತ ದೇಶಭಕ್ತಿ!

03/06/2025 7:50 PM1 Min Read
Recent News

Shocking: ನಾಲ್ವರು ಯುವತಿಯರ ಮೇಲೆ ಹಲ್ಲೆ, ಎಳೆದೊಯ್ದು, ಬೆರಳನ್ನು ಕಚ್ಚಿದ ಯುವಕರ ಗುಂಪು

07/06/2025 9:07 AM

ಸಿಂಧೂ ನದಿ ನೀರು ಒಪ್ಪಂದವನ್ನು ಪುನಃಸ್ಥಾಪಿಸಿ, ದಯವಿಟ್ಟು ನೀರು ಬಿಡಿ: ಭಾರತಕ್ಕೆ ಪತ್ರ ಬರೆದು ಪಾಕಿಸ್ತಾನ ಆಗ್ರಹ | Indus Waters Treaty

07/06/2025 9:01 AM

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM

‘ಭಾರತವು ರಾಜತಾಂತ್ರಿಕವಾಗಿ ಪ್ರಬಲ ಮಿತ್ರರಾಷ್ಟ್ರಗಳಿಂದ ಏಕಾಂಗಿಯಾಗಿದೆ’: ರಷ್ಯಾ ಹೇಳಿಕೆಯ ನಂತರ ಕಾಂಗ್ರೆಸ್

07/06/2025 8:45 AM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

By kannadanewsnow0907/06/2025 8:47 AM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ…

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.