Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯ :ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ಭದ್ರತೆ ಬಿಗಿ

13/11/2025 2:08 PM

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

13/11/2025 2:07 PM

BREAKING: ನಟ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್, ಮನೆಯಲ್ಲೇ ಚಿಕಿತ್ಸೆ: ವೈದ್ಯರು | Actor Dharmendra discharged

13/11/2025 2:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : `BPL’ ಕಾರ್ಡ್ ರದ್ದಾಗಿದ್ರೆ ಜಸ್ಟ್ ಈ ರೀತಿ ಮಾಡಿ, 1 ವಾರದಲ್ಲಿ ಕಾರ್ಡ್ ವಾಪಾಸ್!
KARNATAKA

ಗಮನಿಸಿ : `BPL’ ಕಾರ್ಡ್ ರದ್ದಾಗಿದ್ರೆ ಜಸ್ಟ್ ಈ ರೀತಿ ಮಾಡಿ, 1 ವಾರದಲ್ಲಿ ಕಾರ್ಡ್ ವಾಪಾಸ್!

By kannadanewsnow5722/11/2024 6:49 AM

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿವೆ ಎನ್ನಲಾಗುತ್ತಿದೆ. ಇದೇ ಈಗ ತೀವ್ರ ವಿವಾದಕ್ಕೂ ಕಾರಣವಾಗಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದ್ದರೇ ತಹಶೀಲ್ದಾರರ ಗಮನಕ್ಕೆ ತಂದರೇ ಒಂದು ವಾರದಲ್ಲೇ ಸಮಸ್ಯೆ ಬಗೆಹರಿಸಿ, ವಾಪಾಸ್ ಸಿಗಲಿದೆ.

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಆಕಸ್ಮಾತ್‌ ತಪ್ಪಿ ಹೋಗಿದ್ದರೆ ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ.

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಆಕಸ್ಮಾತ್‌ ತಪ್ಪಿ ಹೋಗಿದ್ದರೆ ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ… pic.twitter.com/dD7ldo6UMT

— DIPR Karnataka (@KarnatakaVarthe) November 21, 2024

ಇನ್ನೂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ವಾಪಸ್‌ ನೀಡಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

1 ವಾರದಲ್ಲಿ ಕಾರ್ಡ್ ವಾಪಾಸ್! card back in 1 week! Note : If BPL card is canceled just do this ಗಮನಿಸಿ : `BPL' ಕಾರ್ಡ್ ರದ್ದಾಗಿದ್ರೆ ಜಸ್ಟ್ ಈ ರೀತಿ ಮಾಡಿ
Share. Facebook Twitter LinkedIn WhatsApp Email

Related Posts

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

13/11/2025 2:07 PM1 Min Read

ಅಕ್ರಮ ಅದಿರು ಸಾಗಣೆ ಕೇಸ್ ನಲ್ಲಿ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ನ.20ರವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿದ ಹೈಕೋರ್ಟ್

13/11/2025 1:31 PM1 Min Read

BREAKING : `ಮೇಕೆದಾಟು ಯೋಜನೆ’ : `ಸುಪ್ರೀಂಕೋರ್ಟ್’ನಲ್ಲಿ ತಮಿಳುನಾಡಿನ ಅರ್ಜಿ ವಜಾ | Mekedatu project

13/11/2025 12:59 PM1 Min Read
Recent News

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯ :ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ಭದ್ರತೆ ಬಿಗಿ

13/11/2025 2:08 PM

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

13/11/2025 2:07 PM

BREAKING: ನಟ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್, ಮನೆಯಲ್ಲೇ ಚಿಕಿತ್ಸೆ: ವೈದ್ಯರು | Actor Dharmendra discharged

13/11/2025 2:03 PM

ಅಕ್ರಮ ಅದಿರು ಸಾಗಣೆ ಕೇಸ್ ನಲ್ಲಿ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ನ.20ರವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿದ ಹೈಕೋರ್ಟ್

13/11/2025 1:31 PM
State News
KARNATAKA

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

By kannadanewsnow0913/11/2025 2:07 PM KARNATAKA 1 Min Read

ಬೆಂಗಳೂರು : “ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು…

ಅಕ್ರಮ ಅದಿರು ಸಾಗಣೆ ಕೇಸ್ ನಲ್ಲಿ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ನ.20ರವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿದ ಹೈಕೋರ್ಟ್

13/11/2025 1:31 PM

BREAKING : `ಮೇಕೆದಾಟು ಯೋಜನೆ’ : `ಸುಪ್ರೀಂಕೋರ್ಟ್’ನಲ್ಲಿ ತಮಿಳುನಾಡಿನ ಅರ್ಜಿ ವಜಾ | Mekedatu project

13/11/2025 12:59 PM

ALERT : ರಕ್ತ ಸೋಂಕಿನ ಮೊದಲ ಲಕ್ಷಣಗಳು ಇವು : ತಡಮಾಡಿದರೆ ನಿಮ್ಮ ಅಂಗಾಂಗಗಳಿಗೆ ಹಾನಿ.!

13/11/2025 12:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.