Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಿಗರೇಟ್, ಗುಟ್ಕಾ ಪ್ರಿಯರಿಗೆ ಬಿಗ್ ಶಾಕ್ : ತಂಬಾಕು, ಪಾನ್ ಮಸಾಲೆಗಳ ಮೇಲೆ ಭಾರಿ ತೆರಿಗೆ ಏರಿಕೆ.!

01/12/2025 9:46 AM

ಸಂಸತ್ ಚಳಿಗಾಲದ ಅಧಿವೇಶನ: ಪ್ರಧಾನಿ ಮೋದಿ ಮಾಧ್ಯಮಗಳಿಗೆ ವಿವರಣೆ; SIR, ದೆಹಲಿ ಮಾಲಿನ್ಯದ ಕುರಿತು ವಿಪಕ್ಷಗಳಿಂದ ತೀವ್ರ ಚರ್ಚೆಗೆ ಸಿದ್ಧತೆ

01/12/2025 9:44 AM

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್ ನಲ್ಲಿಟ್ಟ `ಹಿಟ್ಟು’ ಆರೋಗ್ಯಕ್ಕೆ ಹಾನಿಕಾರಕ.!

01/12/2025 9:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಮೀನುಗಾರರ ‘ಸಂಕಷ್ಟ ಪರಿಹಾರ ಮೊತ್ತ’ 10 ಲಕ್ಷಕ್ಕೆ ಏರಿಕೆ : DCM ಡಿಕೆ ಶಿವಕುಮಾರ್ ಘೋಷಣೆ
KARNATAKA

BIG NEWS : ರಾಜ್ಯದ ಮೀನುಗಾರರ ‘ಸಂಕಷ್ಟ ಪರಿಹಾರ ಮೊತ್ತ’ 10 ಲಕ್ಷಕ್ಕೆ ಏರಿಕೆ : DCM ಡಿಕೆ ಶಿವಕುಮಾರ್ ಘೋಷಣೆ

By kannadanewsnow5722/11/2024 8:01 AM

ಮುರುಡೇಶ್ವರ : ಮೀನುಗಾರಿಕೆ ಮಾಡುವಾಗ ಸಂಭವಿಸುವ ಅವಘಡಗಳಲ್ಲಿ ಮೃತಪಡುವ ಮೀನುಗಾರರ ವಾರಸುದಾರರಿಗೆ ನೀಡುವ ಪರಿಹಾರವನ್ನು 8 ಲಕ್ಷದಿಂದ 10 ಲಕ್ಷಕ್ಕೆ ಏರಿಕೆ ಮಾಡಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಮರುಡೇಶ್ವರದಲ್ಲಿ ಆರಂಭವಾದ 3 ದಿನಗಳ ಬೃಹತ್ ಮತ್ಸ್ಯಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಮರುಡೇಶ್ವರದಲ್ಲಿ ಇಂದು ಆರಂಭವಾದ 3 ದಿನಗಳ ಬೃಹತ್‌ ಮತ್ಸ್ಯಮೇಳವನ್ನು ಉದ್ಘಾಟಿಸಿ ಮಾತನಾಡಿದೆ. ರೈತರು ಭೂಮಿಯಲ್ಲಿ ಕೃಷಿ ಮಾಡ್ತಾರೆ. ಮೀನುಗಾರರು ನೀರಿನ ಮೇಲೆ ಕೃಷಿ ಮಾಡ್ತಾರೆ. ರೈತನಿಗೆ ಸಂಬಳ ಇಲ್ಲ, ಪೆನ್ಷನ್‌ ಇಲ್ಲ, ನಿವೃತ್ತಿ ಕೂಡ ಇಲ್ಲ. ಮೀನುಗಾರರ ಪರಿಸ್ಥಿತಿ ಕೂಡ ಅದೇ. ಮೀನುಗಾರಿಕೆ ಅವಲಂಬಿಸಿದವರು ಒಂದು ಮಧ್ಯಮವರ್ಗದ ಬದುಕು ಕಟ್ಟಿಕೊಂಡಿರಬಹುದು, ಕೋಟ್ಯಾಧಿಪತಿಗಳಾಗಿದ್ದನ್ನು ನಾನು ನೋಡಿಲ್ಲ ಎಂದರು.

ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಮರುಡೇಶ್ವರದಲ್ಲಿ ಇಂದು ಆರಂಭವಾದ 3 ದಿನಗಳ ಬೃಹತ್‌ ಮತ್ಸ್ಯಮೇಳವನ್ನು ಉದ್ಘಾಟಿಸಿ ಮಾತನಾಡಿದೆ. ರೈತರು ಭೂಮಿಯಲ್ಲಿ ಕೃಷಿ ಮಾಡ್ತಾರೆ. ಮೀನುಗಾರರು ನೀರಿನ ಮೇಲೆ ಕೃಷಿ ಮಾಡ್ತಾರೆ. ರೈತನಿಗೆ ಸಂಬಳ ಇಲ್ಲ, ಪೆನ್ಷನ್‌ ಇಲ್ಲ, ನಿವೃತ್ತಿ ಕೂಡ ಇಲ್ಲ. ಮೀನುಗಾರರ ಪರಿಸ್ಥಿತಿ ಕೂಡ ಅದೇ. ಮೀನುಗಾರಿಕೆ… pic.twitter.com/uWf7ZZ6jLj

— DK Shivakumar (@DKShivakumar) November 21, 2024

ಸಮುದ್ರವೇ ನಿಮ್ಮ ಬದುಕು. ಪ್ರಾಣವನ್ನೂ ಲೆಕ್ಕಿಸದೆ ನೀವು ಸಮುದ್ರಕ್ಕಿಳಿಯುತ್ತೀರ, ನಿಮ್ಮಿಂದ ಒಂದು ದೊಡ್ಡ ಉದ್ಯಮ ಕ್ಷೇತ್ರ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮೀನುಗಾರಿಕೆ ಮಾಡುವಾಗ ಸಂಭವಿಸುವ ಅವಘಡಗಳಲ್ಲಿ ಮೃತಪಡುವ ಮೀನುಗಾರರ ವಾರಸುದಾರರಿಗೆ ನೀಡುವ ಪರಿಹಾರವನ್ನು 8 ಲಕ್ಷದಿಂದ 10 ಲಕ್ಷಕ್ಕೆ ಏರಿಕೆ ಮಾಡಲು ನಮ್ಮ ಸರ್ಕಾರ ನಿರ್ಧರಿಸಿದೆ. ಕರಾವಳಿ ಪ್ರದೇಶದ ಸಾಕಷ್ಟು ಜನ ಬದುಕು ಕಟ್ಟಿಕೊಳ್ಳಲು ಮುಂಬೈ, ಬೆಂಗಳೂರು, ದುಬೈನಂತಹ ಊರುಗಳಿಗೆ ವಲಸೆ ಹೋಗುತ್ತಿದ್ದಾರೆ. ಹಾಗಾಗಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಮಾಡಲು ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲು ನಮ್ಮ ಸರ್ಕಾರ ಉತ್ಸುಕವಾಗಿದೆ ಎಂದು ತಿಳಿಸಿದೆ.

BIG NEWS : ರಾಜ್ಯದ ಮೀನುಗಾರರ ‘ಸಂಕಷ್ಟ ಪರಿಹಾರ ಮೊತ್ತ’ 10 ಲಕ್ಷಕ್ಕೆ ಏರಿಕೆ : DCM ಡಿಕೆ ಶಿವಕುಮಾರ್ ಘೋಷಣೆ BIG NEWS: 'Difficulty relief amount' of state fishermen increased to 10 lakhs: DCM DK Shivakumar announced
Share. Facebook Twitter LinkedIn WhatsApp Email

Related Posts

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್ ನಲ್ಲಿಟ್ಟ `ಹಿಟ್ಟು’ ಆರೋಗ್ಯಕ್ಕೆ ಹಾನಿಕಾರಕ.!

01/12/2025 9:41 AM2 Mins Read

BIG NEWS : ರಾಜ್ಯದ `ಅಸಂಘಟಿತ ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

01/12/2025 8:42 AM3 Mins Read

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ ದಾಖಲೆಗಳು ಕಡ್ಡಾಯ.!

01/12/2025 8:27 AM2 Mins Read
Recent News

BIG NEWS : ಸಿಗರೇಟ್, ಗುಟ್ಕಾ ಪ್ರಿಯರಿಗೆ ಬಿಗ್ ಶಾಕ್ : ತಂಬಾಕು, ಪಾನ್ ಮಸಾಲೆಗಳ ಮೇಲೆ ಭಾರಿ ತೆರಿಗೆ ಏರಿಕೆ.!

01/12/2025 9:46 AM

ಸಂಸತ್ ಚಳಿಗಾಲದ ಅಧಿವೇಶನ: ಪ್ರಧಾನಿ ಮೋದಿ ಮಾಧ್ಯಮಗಳಿಗೆ ವಿವರಣೆ; SIR, ದೆಹಲಿ ಮಾಲಿನ್ಯದ ಕುರಿತು ವಿಪಕ್ಷಗಳಿಂದ ತೀವ್ರ ಚರ್ಚೆಗೆ ಸಿದ್ಧತೆ

01/12/2025 9:44 AM

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್ ನಲ್ಲಿಟ್ಟ `ಹಿಟ್ಟು’ ಆರೋಗ್ಯಕ್ಕೆ ಹಾನಿಕಾರಕ.!

01/12/2025 9:41 AM

ಇಂಗ್ಲೆಂಡ್ ನಲ್ಲಿ ಚೂರಿ ಇರಿತದಿಂದ ಭಾರತೀಯ ವಿದ್ಯಾರ್ಥಿ ಸಾವು

01/12/2025 9:38 AM
State News
KARNATAKA

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್ ನಲ್ಲಿಟ್ಟ `ಹಿಟ್ಟು’ ಆರೋಗ್ಯಕ್ಕೆ ಹಾನಿಕಾರಕ.!

By kannadanewsnow5701/12/2025 9:41 AM KARNATAKA 2 Mins Read

ಚಪಾತಿ ಅನೇಕ ಜನರ ದೈನಂದಿನ ಆಹಾರದ ಭಾಗವಾಗಿದೆ. ಮಹಿಳೆಯರು ಪ್ರತಿದಿನ ಪರಾಠಾ, ಪೂರಿ ಮತ್ತು ಚಪಾತಿಗಳನ್ನು ತಯಾರಿಸಲು ಹೆಚ್ಚಿನ ಪ್ರಮಾಣದ…

BIG NEWS : ರಾಜ್ಯದ `ಅಸಂಘಟಿತ ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

01/12/2025 8:42 AM

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ ದಾಖಲೆಗಳು ಕಡ್ಡಾಯ.!

01/12/2025 8:27 AM

BIG NEWS : ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

01/12/2025 8:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.