Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಜಿಮ್ ಮಾಡುವಾಗಲೇ `ಹೃದಯಾಘಾತ’ದಿಂದ ಯುವಕ ಸಾವು.!

03/07/2025 9:33 AM
high court

BIG NEWS : ಲಿಂಗಾಯತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ : ಹೈಕೋರ್ಟ್ ಐತಿಹಾಸಿಕ ತೀರ್ಪು

03/07/2025 9:30 AM

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಸತಿ ರಹಿತರ ಗಮನಕ್ಕೆ : ‘ಸರ್ಕಾರಿ ಸೈಟ್’ ಪಡೆಯುವ ಕುರಿತು ಇಲ್ಲಿದೆ ಮುಖ್ಯ ಮಾಹಿತಿ
Uncategorized

ರಾಜ್ಯದ ವಸತಿ ರಹಿತರ ಗಮನಕ್ಕೆ : ‘ಸರ್ಕಾರಿ ಸೈಟ್’ ಪಡೆಯುವ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5722/11/2024 8:06 AM

ಬೆಂಗಳೂರು: ರಾಜ್ಯದಲ್ಲಿ ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್ ನೀಡೋದಕ್ಕೂ ಅವಕಾಶವಿದೆ. ಎಸ್ಸಿ, ಎಸ್ಟಿ ಹಾಗೂ ಇತರೆ ವರ್ಗದವರಿಗೆ ಸರ್ಕಾರಿ ದರದಲ್ಲಿ ನಿವೇಶನ ನೀಡಲು ಕಾನೂನಿನಡಿ ಅವಕಾಶವಿದೆ. ಆ ಬಗ್ಗೆ ಮಾಹಿತಿ ಮುಂದೆ ಓದಿ.

ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದಂತ ನಿವೇಶನ ರಹಿತರು ಸ್ಥಳೀಯ ಆಡಳಿತಕ್ಕೆ ಅರ್ಜಿಯನ್ನು ಸಲ್ಲಿಸುವ ಮೂಲಕ ನಿವೇಶನ ಪಡೆಯಲು ಅವಕಾಶವಿದೆ. ಆದರೇ ಅದಕ್ಕೆ ಇಂತಿಷ್ಟೇ ಎನ್ನುವಂತ ಮಿತಿಯನ್ನು ಕೂಡ ವಿಧಿಸಲಾಗಿದೆ.

ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ವಾಸದ ಮನೆಯನ್ನು ದಿನಾಂಕ 14-04-1998 ರೊಳಗೆ ನಿರ್ಮಿಸಿದ್ದರೆ ಮಾತ್ರ ಕಟ್ಟಡ ನಿರ್ಮಿಸಿದ ವಿಸ್ತೀರ್ಣದ ಭೂಮಿಯನ್ನು ಸಕ್ರಮೀಕರಣಕ್ಕಾಗಿ ಕಾಲಂ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ.

ತಹಶೀಲ್ದಾರ್ ಕೈಪಿಡಿಯಲ್ಲಿನ ಮಾಹಿತಿ ಪ್ರಕಾರ, ನಗರ ಪ್ರದೇಶದಲ್ಲಿ 20×30 ಅಡಿ ವಿಸ್ತೀರ್ಣದ ನಿವೇಶನ ಜಮೀನಿಗೆ ಮಾತ್ರ ಹಕ್ಕು ಪತ್ರ ನೀಡಲು ತಹಶೀಲ್ದಾರರಿಗೆ ಅಧಿಕಾರ ಇರುತ್ತದೆ. ಇನ್ನೂ ಗ್ರಾಮೀಣ ಪ್ರದೇಶದಲ್ಲಿ 30×40ರ ಅಳತೆಯ ನಿವೇಶನವನ್ನು ಮಂಜೂರು ಮಾಡಬಹುದಾಗಿದೆ.

ತಹಶೀಲ್ದಾರರ ಕೈಪಿಡಿಯಲ್ಲಿ ಏನಿದೆ.?

ಮಂಜೂರಾದ ನಿವೇಶನದ ಮೌಲ್ಯ

ಷೆಡ್ಯೂಲ್‌ನಲ್ಲಿ ವಿಧಿಸಿರುವ ದರದಂತೆ ಮಂಜೂರಾದ ಜಮೀನಿನ ಮೌಲ್ಯವನ್ನು ಮಂಜೂರಾ ದಿನಾಂಕದಿಂದ 2 ತಿಂಗಳೊಳಗಾಗಿ ಪಾವತಿಸತಕ್ಕದ್ದು.
1. ಪ.ಜಾತಿ/ಪ. ಪಂಗಡದವರಿಗೆ ಶೇ. 50 ರಷ್ಟು ವಿನಾಯಿತಿ.

2. ಆರ್ಥಿಕ ಹಿಂದುಳಿದ ವರ್ಗದವರಿಗೆ ನಗರಪ್ರದೇಶದಲ್ಲಿ 20 X 30ರ ವಿಸ್ತೀರ್ಣ, ಗ್ರಾಮೀಣ ಪ್ರದೇಶದಲ್ಲಿ 30 X 40ರ ವಿಸ್ತೀರ್ಣದ ನಿವೇಶನದ ಜಮೀನಿಗೆ ಯಾವುದೇ ಮೌಲ್ಯ ಪಾವತಿಸುವುದರಿಂದ ವಿನಾಯಿತಿ. (ನಿ. 6)

ಪರಂತು ನಗರ ಪ್ರದೇಶದಲ್ಲಿ 20 X 30ರ ಮತ್ತು ಗ್ರಾಮೀಣ ಪ್ರದೇಶದಲ್ಲಿ 30 X 40 ಅಳತೆಯ ನಿವೇಶನಗಳಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ವ್ಯಕ್ತಿಗಳು ಯಾವುದೇ ಮೊಬಲಗು ಸಂದಾಯ ಮಾಡತಕ್ಕದ್ದಲ್ಲ. (ಅಧಿಸೂಚನೆ ಸಂ:ಆರ್.ಡಿ22.ಎಲ್.ಜಿ.ಪಿ2004, ದಿನಾಂಕ: 26-8-2005).

ಸೋ ಈ ಮೇಲಿನ ನಿಯಮದಡಿ ಸರ್ಕಾರಿ ಸೈಟ್ ಪಡೆಯಲು ನಿವೇಶನ ರಹಿತರಿಗೆ ಅವಕಾಶವಿದೆ. ನಿವೇಶನ ರಹಿತರು ಸರ್ಕಾರಿ ನಿವೇಶನಕ್ಕಾಗಿ ಜಿಲ್ಲಾಧಿಕಾರಿಗಳು, ಉಪ ವಿಭಾಗೀಯ ಅಧಿಕಾರಿಗಳು, ತಹಶೀಲ್ದಾರ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು ನಿಮ್ಮ ಅರ್ಜಿಯನ್ನು ಪರಿಶೀಲಿಸಿ ಅರ್ಹರಿದ್ದರೇ ಸರ್ಕಾರಿ ನಿವೇಶನ ಹಂಚಿಕೆ ಮಾಡಲಿದೆ.

Attention State Homeless: Here is important information about getting Government Site ರಾಜ್ಯದ ವಸತಿ ರಹಿತರ ಗಮನಕ್ಕೆ : 'ಸರ್ಕಾರಿ ಸೈಟ್' ಪಡೆಯುವ ಕುರಿತು ಇಲ್ಲಿದೆ ಮುಖ್ಯ ಮಾಹಿತಿ
Share. Facebook Twitter LinkedIn WhatsApp Email

Related Posts

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read
Recent News

SHOCKING : ಜಿಮ್ ಮಾಡುವಾಗಲೇ `ಹೃದಯಾಘಾತ’ದಿಂದ ಯುವಕ ಸಾವು.!

03/07/2025 9:33 AM
high court

BIG NEWS : ಲಿಂಗಾಯತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ : ಹೈಕೋರ್ಟ್ ಐತಿಹಾಸಿಕ ತೀರ್ಪು

03/07/2025 9:30 AM

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM

ಜೂನ್ನಲ್ಲಿ ಭಾರತದಲ್ಲಿ ಫ್ರೆಶರ್ ನೇಮಕಾತಿ ಶೇ.11ರಷ್ಟು ಏರಿಕೆ: ವರದಿ

03/07/2025 9:14 AM
State News
KARNATAKA

SHOCKING : ಜಿಮ್ ಮಾಡುವಾಗಲೇ `ಹೃದಯಾಘಾತ’ದಿಂದ ಯುವಕ ಸಾವು.!

By kannadanewsnow5703/07/2025 9:33 AM KARNATAKA 1 Min Read

ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜಿಮ್ ಮಾಡುವಾಗಲೇ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

high court

BIG NEWS : ಲಿಂಗಾಯತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ : ಹೈಕೋರ್ಟ್ ಐತಿಹಾಸಿಕ ತೀರ್ಪು

03/07/2025 9:30 AM

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.