Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಧರ್ಮಸ್ಥಳದ ಕೇಸ್: ಅಂತಿಮ ವರದಿ ಸಲ್ಲಿಸುವಂತೆ ‘SIT’ಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

27/10/2025 2:29 PM

ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

27/10/2025 2:26 PM

BIG NEWS : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರ : ವರೆದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ!

27/10/2025 2:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹಗುರವಾಗಿ ಮಾತನಾಡಿದರೆ ಸಹಿಸುವ ಪ್ರಶ್ನೆಯೇ ಇಲ್ಲ : ಯತ್ನಾಳ್ ವಿರುದ್ಧ ಬಿವೈ ವಿಜಯೇಂದ್ರ ಕಿಡಿ
KARNATAKA

BIG NEWS : ಹಗುರವಾಗಿ ಮಾತನಾಡಿದರೆ ಸಹಿಸುವ ಪ್ರಶ್ನೆಯೇ ಇಲ್ಲ : ಯತ್ನಾಳ್ ವಿರುದ್ಧ ಬಿವೈ ವಿಜಯೇಂದ್ರ ಕಿಡಿ

By kannadanewsnow0524/11/2024 10:34 AM

ಬೆಂಗಳೂರು : ನಿನ್ನೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ದಾಖಲಿಸಿದ್ದು ಬಿಜೆಪಿ ಸೋಲು ಅನುಭವಿಸಿದೆ. ಈ ಒಂದು ಸೋಲಿನ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಪಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಯತ್ನಾಳ್ ವಿರುದ್ಧ ಕಿಡಿ ಕಾರಿದ ಬಿವೈ ವಿಜಯೇಂದ್ರ  ಹಗುರವಾಗಿ ಮಾತನಾಡಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಅವರು ಈ ಒಂದು ಸೋಲಿನ ಹೊಣೆಯನ್ನು, ಜವಾಬ್ದಾರಿಯನ್ನು ರಾಜ್ಯದ ಅಧ್ಯಕ್ಷನಾಗಿ ಸೋಲಿನ ಜವಾಬ್ದಾರಿ ನಾನು ಹೊರುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ತಪ್ಪನ್ನ ಸರಿಪಡಿಸುತ್ತೇನೆ. ಆದರೆ ಯಾರು ನಮ್ಮ ವಿರುದ್ಧ ಈ ರೀತಿ ಹಗುರವಾಗಿ ಮಾತನಾಡುತ್ತಾರೆ.ಈ ರೀತಿ ಮಾತನಾಡಿದರೆ ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬರು ಕೇಂದ್ರದ ಸಚಿವರಾಗಿ ಕೆಲಸ ಮಾಡಿರುವಂತಹವರು. ಇನ್ಮೇಲೆ ಹಗುರವಾಗಿ ಮಾತನಾಡುವುದನ್ನು ಬಿಟ್ಟು, ಮುಂದೆ ಪಕ್ಷದಲ್ಲಿ ಮಾಡಬೇಕಾದಂತಹ ಕೆಲಸ ಮಾಡಲಿ. ಕಾರ್ಯಕರ್ತರನ್ನು ಸಂಘಟನೆಗೊಳಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿ. ಪಕ್ಷ ಸಂಘಟನೆಗೆ ಪೂರಕವಾಗಿ ಕೆಲಸ ಮಾಡುವಂತಹ ಕೆಲಸ ಸಾಧ್ಯವಾದರೆ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯತ್ನಾಳ್ ಹೇಳಿದ್ದೇನು?

ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದ್ದು ನಮಗೂ ತುಂಬಾ ನೋವಾಗಿದೆ. ಹೈಕಮಾಂಡ್ ಇನ್ನಾದರೂ ಸಹ ವ್ಯಾಮೋಹ ಬಿಡಬೇಕು. ಪೂಜ್ಯ ತಂದೆಯವರು ಹಾಗೂ ಪೂಜೆ ತಂದೆಯವರ ಪುತ್ರರ ಮೇಲಿನ ವ್ಯಾಮೋಹವನ್ನು ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದರು.

Share. Facebook Twitter LinkedIn WhatsApp Email

Related Posts

BIG NEWS: ಧರ್ಮಸ್ಥಳದ ಕೇಸ್: ಅಂತಿಮ ವರದಿ ಸಲ್ಲಿಸುವಂತೆ ‘SIT’ಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

27/10/2025 2:29 PM2 Mins Read

ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

27/10/2025 2:26 PM1 Min Read

ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ, ಗ್ಯಾಂಗ್ ಸ್ಟರ್ ‘ಲಾರೆನ್ಸ್ ಬಿಷ್ಣೋಯಿ’ ಹೆಸರು ಬರೆದು ವಿಕೃತಿ : ಪ್ರವಾಸಿಗರು ಆಕ್ರೋಶ!

27/10/2025 2:08 PM1 Min Read
Recent News

BIG NEWS: ಧರ್ಮಸ್ಥಳದ ಕೇಸ್: ಅಂತಿಮ ವರದಿ ಸಲ್ಲಿಸುವಂತೆ ‘SIT’ಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

27/10/2025 2:29 PM

ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

27/10/2025 2:26 PM

BIG NEWS : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರ : ವರೆದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ!

27/10/2025 2:12 PM

ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ, ಗ್ಯಾಂಗ್ ಸ್ಟರ್ ‘ಲಾರೆನ್ಸ್ ಬಿಷ್ಣೋಯಿ’ ಹೆಸರು ಬರೆದು ವಿಕೃತಿ : ಪ್ರವಾಸಿಗರು ಆಕ್ರೋಶ!

27/10/2025 2:08 PM
State News
KARNATAKA

BIG NEWS: ಧರ್ಮಸ್ಥಳದ ಕೇಸ್: ಅಂತಿಮ ವರದಿ ಸಲ್ಲಿಸುವಂತೆ ‘SIT’ಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

By kannadanewsnow0927/10/2025 2:29 PM KARNATAKA 2 Mins Read

ಬೆಂಗಳೂರು :- ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವರಾದ ಡಾ.…

ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

27/10/2025 2:26 PM

ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ, ಗ್ಯಾಂಗ್ ಸ್ಟರ್ ‘ಲಾರೆನ್ಸ್ ಬಿಷ್ಣೋಯಿ’ ಹೆಸರು ಬರೆದು ವಿಕೃತಿ : ಪ್ರವಾಸಿಗರು ಆಕ್ರೋಶ!

27/10/2025 2:08 PM

BREAKING : ಹುಲಿ ದಾಳಿಯಿಂದ ರೈತ ಸಾವು ಪ್ರಕರಣ : ಅರಣ್ಯ ಸಚಿವ ಈಶ್ವರ ಖಂಡ್ರೆ, ಅಧಿಕಾರಿಗಳ ವಿರುದ್ಧ ದೂರು ದಾಖಲು

27/10/2025 1:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.